Friday, January 30, 2026

#belagavi dupdates

ಕನ್ನಡ ಧ್ವಜವನ್ನು ಸರ್ಕಾರಿ ಕಛೇರಿಗಳ ಮೇಲೆ ಹಾರಿಸಲು ಒತ್ತಾಯಿಸಿ ಪತ್ರ; ಭೀಮಪ್ಪ ಗಡಾದ್..!

ಬೆಳಗಾವಿ : ರಾಜ್ಯದ ಸರ್ಕಾರಿ ಕಛೇರಿಗಳ ಮೇಲೆ ನಾಡಧ್ವಜವನ್ನು ಹಾರಿಸಬೇಕು ಕನ್ನಡ ನಾಡಧ್ವಜಕ್ಕೆ ಶಾಸನಬದ್ದ ಸ್ಥಾನಮಾನ ಸಿಗಬೇಕು ಎಂದು ಕಳೆದ ಆರು ವರ್ಷಗಳ ಹಿಂದೆಯೆ ಕೇಂದ್ರದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿತ್ತು ಆದರೆ ಇಲ್ಲಿರುವರೆಗೂ ಅದು ಜಾರಿಯಾಗಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಭೀಮಪ್ಪ ಗಡಾದ್ ಪ್ರತ್ರ ಬರೆಯುವ ಮೂಲಕ ಒತ್ತಾಯಿಸಿದರು. ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷ...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img