Friday, September 18, 2026

#belagavi dupdates

ಕನ್ನಡ ಧ್ವಜವನ್ನು ಸರ್ಕಾರಿ ಕಛೇರಿಗಳ ಮೇಲೆ ಹಾರಿಸಲು ಒತ್ತಾಯಿಸಿ ಪತ್ರ; ಭೀಮಪ್ಪ ಗಡಾದ್..!

ಬೆಳಗಾವಿ : ರಾಜ್ಯದ ಸರ್ಕಾರಿ ಕಛೇರಿಗಳ ಮೇಲೆ ನಾಡಧ್ವಜವನ್ನು ಹಾರಿಸಬೇಕು ಕನ್ನಡ ನಾಡಧ್ವಜಕ್ಕೆ ಶಾಸನಬದ್ದ ಸ್ಥಾನಮಾನ ಸಿಗಬೇಕು ಎಂದು ಕಳೆದ ಆರು ವರ್ಷಗಳ ಹಿಂದೆಯೆ ಕೇಂದ್ರದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿತ್ತು ಆದರೆ ಇಲ್ಲಿರುವರೆಗೂ ಅದು ಜಾರಿಯಾಗಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಭೀಮಪ್ಪ ಗಡಾದ್ ಪ್ರತ್ರ ಬರೆಯುವ ಮೂಲಕ ಒತ್ತಾಯಿಸಿದರು. ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img