ಬೆಳಗಾವಿ: ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾಗ ಜನರ ಸಮಸ್ಯೆ ಕೇಳಲು ಬಾರದೆ ಇದೀಗ ಚುನಾವಣೆ ಪ್ರಚಾರಕ್ಕೆ ಜನರ ಬಳಿ ಓಡೋಡಿ ಹೋಗುತ್ತಿದ್ದಾರೆ ಅಂತ ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸತೀಶ್ ಜಾರಕಿಹೊಳಿ, ಜಿಲ್ಲೆಯಿಂದ 4 ಮಂದಿ ಸಚಿವರಿದ್ದಾರೆ. ಆದ್ರೆ ಇವರೆಲ್ಲರೂ ಕೋವಿಡ್...
ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಗ್ಧ ಮುಸಲ್ಮಾನರನ್ನು ಬಳಸಿಕೊಂಡು ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಯುವಕರು ರಾಜಕೀಯದಲ್ಲಿ ಬೆಳೆಯಲು ಅವಕಾಶ ನೀಡುತ್ತಿಲ್ಲ ಅಂತ ಎಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಓವೈಸಿ, ಮುಸ್ಲಿಂ ಸಮುದಾಯದ ಯುವಕರು ನಾಯಕತ್ವ ಗುಣ ಅಳವಡಿಸಿಕೊಂಡು ರಾಜಕೀಯವಾಗಿ ಬೆಳೆಯಬೇಕು. ಕೆಲವು...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...