Saturday, August 22, 2026

belagavi ex minister shrimanth patil

ಸಚಿವನಾಗಿ ಕೆಲಸ ಮಾಡಿದ್ದೇನೆ, ನಿಗಮ ಮಂಡಳಿ ಸ್ಥಾನ ಬೇಡ: ಮಾಜಿ ಸಚಿವ ಶ್ರೀಮಂತ ಪಾಟೀಲ

www.karnatakatv.net : ಬೆಳಗಾವಿ: ನಾನು ಸಚಿವನಾಗಿ ಕೆಲಸ ಮಾಡಿದ್ದೇನೆ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಸೆ ಪಟ್ಟಿಲ್ಲ.ಕೊಟ್ಟರೂ ನಾನು  ತೆಗೆದುಕೊಳ್ಳೊದಿಲ್ಲ ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ‌ ಪಕ್ಷದಿಂದ ನನಗೆ ಯಾವುದೇ ರೀತಿಯಲ್ಲಿ ಅನ್ಯಾಯ ಆಗೊದಿಲ್ಲ ಎಂಬ ಪೂರ್ಣ ಭರವಸೆ ನನಗಿದೆ. ಪಕ್ಷದ ಮುಖಂಡ ಏನು ಜವಾಬ್ದಾರಿ...
- Advertisement -spot_img

Latest News

ಬಿಜೆಪಿಗರಿಗೆ ಜನರ ಸಂಕಷ್ಟಕ್ಕಿಂತ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಟೆಯಾಗಿರುವುದು ನಾಚಿಕೆಗೇಡು: ಹರಿಪ್ರಸಾದ್

Political News: ವಿಧಾನಸಭೆ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದನ್ನು ಬಿಟ್ಟು, ಗದ್ದಲ ಮಾಡುವುದೇ ಹೆಚ್ಚು ಎಂದು ಕೆಪಿಎಸ್‌ಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿ.ನಾಗೇಂದ್ರಗೆ ಸಚಿವ...
- Advertisement -spot_img