Friday, July 10, 2026

belagavi ic=ncharge

GruhaLaxmi: ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ: ಸತೀಶ್ ಜಾರಕಿಹೊಳಿ ಅಸಮಧಾನ..!

ರಾಜ್ಯ ಸುದ್ದಿ :ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾತರಿಸಿದ್ದಕ್ಕಾಗಿ ಜಿಲ್ಲಾ ಉಸ್ತುವಾರಿ ಮತ್ತು ಲೊಕೋಪಯೋಗಿ ಇಲಾಖೆಯ ಸಚಿವರಾದ ಸಚಿವರಾದ ಸತೀಶ್ ಜಾರಕಿಹೊಳಿಯವರು ಅಸಮಧಾನ ವ್ಯಕ್ತಪಡಿಸಿದರು. ಈ ಮೊದಲೇ ಹೇಳಿದಂತೆ ಗೃಹ ಲಕ್ಷ್ಮೀ ಯೋಜನೆ ಚಾಲನೆಗೆ ಎಲ್ಲಾ ಸಿದ್ದತೆಗಳನ್ನು  ನಡೆಸುವಂತೆ ತಿಳಿಸಲಾಗಿತ್ತು. ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಳ ಮತ್ತು ವೇಳಾಪಟ್ಟಿಯನ್ನು ಪ್ರಕಟಿಸಿದ್ದರು. ಅದರಂತೆ...
- Advertisement -spot_img

Latest News

Bollywood: ಶೂಟಿಂಗ್‌ ವೇಳೆ ಕಚ್ಚಿದ ವಿಷಪೂರಿತ ಜೇಡ: ನಟ ರಾಜೇಶ್ ಶರ್ಮಾ ಸ್ಥಿತಿ ಗಂಭೀರ..

Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...
- Advertisement -spot_img