Tuesday, August 18, 2026

belagavi karnataka tv

CM ಹೇಳಿಕೆಗೆ ವಿರೋಧ: ಧಾರವಾಡದಲ್ಲಿ ಗದ್ದಲ!

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಹಗುರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯೆಯರು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಮಹಿಳಾ ಸದಸ್ಯೆಯರು, ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಭಾರತೀಯ...

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳನ್ನ ತಡೆದು, ಪೊಲೀಸರಿಂದ ಹಣ ವಸೂಲಿ..!

Dharwad News: ಧಾರವಾಡ: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುವ ವೇಳೆ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುವ ದಂಧೆ ಜೋರಾಗಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಪುನಾ ಬೆಂಗಳೂರ್ ಧಾರವಾಡದ ನರೇಂದ್ರ ಕ್ರಾಸ್ ಟೋಲ್ ಹತ್ತಿರ ಈ ದೃಷ್ಯ ಕಂಡುಬಂದಿದ್ದು, ವಾಹನ ತಪಾಸಣೆ ಮಾಡುವ ನೆಪದಲ್ಲಿ ಹೈವೆಯಲ್ಲಿ ನಿಂತಿರುವ ಪೊಲೀಸರು, ವಾಹನ ಸವಾರರನ್ನು ನಿಲ್ಲಿಸಿ, ಅವರಿಗೆ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img