Wednesday, September 24, 2025

Belagavi Municipality

lokayuktha raid : ಸಂತೋಷ ಆನಿಶೆಟ್ಟರ್ ನಿವಾಸದ ಮೇಲೆ ಲೋಕಾಯುಕ್ತ‌ ರೇಡ್…

ಧಾರವಾಡ: ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ಸಹಾಯಕ ಆಯುಕ್ತರಾಗಿದ್ದ ಧಾರವಾಡದ ಸಂತೋಷ ಆನಿಶೆಟ್ಟರನಿವಾಸಿಯ ಮನೆಯ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ರೇಡ್ ನಡೆದಿದ್ದು, ಮಹತ್ವದ ದಾಖಲೆಗಳು ಲಭಿಸಿವೆಯಂತೆ. ಧಾರವಾಡದ ಸಪ್ತಾಪುರದ ಮಿಚಿಗನ್ ಲೇ ಔಟ್‌ನಲ್ಲಿರುವ ಕೋಟಿ ಕೋಟಿ ಬೆಲೆಬಾಳುವ ಮನೆಯನ್ನ ಹೊಂದಿರುವ ಸಂತೋಷ ಆನಿಶೆಟ್ಟರ್, ಸದ್ಯ ಬೆಳಗಾವಿ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆನಿಶೆಟ್ಡರ್ ಮನೆಯಲ್ಲಿ ತನಿಖೆ ಆರಂಭಿಸಿರುವ ಲೋಕಾಯುಕ್ತ ಅಧಿಕಾರಿಗಳು ಹಲವು...
- Advertisement -spot_img

Latest News

ಕಾದಂಬರಿ ಲೋಕದ ದೈತ್ಯ ಎಸ್‌ ಎಲ್‌ ಬೈರಪ್ಪ ಇನ್ನಿಲ್ಲ

ಕನ್ನಡ ಸಾಹಿತ್ಯ ಲೋಕದ ಕಣ್ಮಣಿ, ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ ಎಲ್‌ ಭೈರಪ್ಪ ಇಂದು ಇಹಲೋಕ ತ್ಯಜಿಸಿದ್ದಾರೆ. 1931 ರಲ್ಲಿ ಜನಿಸಿದ ಅವರಿಗೆ 94...
- Advertisement -spot_img