Tuesday, April 28, 2026

Belagavi Municipality

lokayuktha raid : ಸಂತೋಷ ಆನಿಶೆಟ್ಟರ್ ನಿವಾಸದ ಮೇಲೆ ಲೋಕಾಯುಕ್ತ‌ ರೇಡ್…

ಧಾರವಾಡ: ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ಸಹಾಯಕ ಆಯುಕ್ತರಾಗಿದ್ದ ಧಾರವಾಡದ ಸಂತೋಷ ಆನಿಶೆಟ್ಟರನಿವಾಸಿಯ ಮನೆಯ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ರೇಡ್ ನಡೆದಿದ್ದು, ಮಹತ್ವದ ದಾಖಲೆಗಳು ಲಭಿಸಿವೆಯಂತೆ. ಧಾರವಾಡದ ಸಪ್ತಾಪುರದ ಮಿಚಿಗನ್ ಲೇ ಔಟ್‌ನಲ್ಲಿರುವ ಕೋಟಿ ಕೋಟಿ ಬೆಲೆಬಾಳುವ ಮನೆಯನ್ನ ಹೊಂದಿರುವ ಸಂತೋಷ ಆನಿಶೆಟ್ಟರ್, ಸದ್ಯ ಬೆಳಗಾವಿ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆನಿಶೆಟ್ಡರ್ ಮನೆಯಲ್ಲಿ ತನಿಖೆ ಆರಂಭಿಸಿರುವ ಲೋಕಾಯುಕ್ತ ಅಧಿಕಾರಿಗಳು ಹಲವು...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img