Monday, August 24, 2026

Belagavi Nagaraal village

ಮಗಳ ಮೇಲೆ ಕೋಪಕ್ಕೆ ತಿಥಿ ಊಟ ಹಾಕಿದ ತಂದೆ!

ಪ್ರೀತಿ ಎಂಬುದು ಹೃದಯದ ವಿಷಯ, ಆದರೆ ಮನೆಯವರಿಗೆ ಅದು ಗೊತ್ತಾಗೊದಿಲ್ಲಾ. ಪ್ರೀತಿಸಿದವರು ಕೂಡ ಮನೆಯವರಿಗೆ ಹೇಳದೆ ಮದುವೆಯಾಗ್ತಾರೆ. ಈಗ ನಾವು ಹೇಳೋಕೆ ಹೊರಟಿರುವ ಸುದ್ದಿ ಕೇವಲ ಒಂದು ಮಗಳ ಪ್ರೇಮ ಪ್ರಸ್ತಾಪವಲ್ಲ. ಇದು ಒಂದು ತಂದೆಯ ಭಾವನಾತ್ಮಕ ಭಾವ. ದೇಹ-ಮನಸ್ಸಿನ ತೀವ್ರ ಸಂಘರ್ಷ, ಹೃದಯವಿದ್ರಾವಕ ನಿರ್ಧಾರ. ಪ್ರೀತಿಸಿದ ಯುವಕನೊಂದಿಗೆ ಮಗಳು ಓಡಿಹೋಗಿದ್ದ ಹಿನ್ನೆಲೆಯಲ್ಲಿ ಮನನೊಂದ ತಂದೆ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img