Friday, August 7, 2026

belagavi news

ಕೆರಗೋಡು ಬಳಿಕ ಎಂಕೆ (MK) ಹುಬ್ಬಳ್ಳಿಯಲ್ಲಿ ಧ್ವಜ ತೆರವು; ಭಗವಾ ಧ್ವಜ ಹಾರಿಸಲು ಕರೆ

Belagavi News: ಬೆಳಗಾವಿ: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿದ ಬೆನ್ನಲ್ಲೇ ಬೆಳಗಾವಿಯಲ್ಲೂ ಧ್ವಜ ತೆರವು ಪ್ರಕರಣ ಸುದ್ದು ಮಾಡುತ್ತಿದೆ. ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿ ಗ್ರಾಮದಲ್ಲಿ ಪೊಲೀಸರು ಭಗವಾ ಧ್ವಜಗೊಳಿಸಿದ್ದು, ಇದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೃಹತ್ ಪಾದಯಾತ್ರೆ ಕೈಗೊಂಡಿದ್ದಾರೆ. ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಭಗವಾ ಧ್ವಜ ತೆರವುಗೊಳಿಸಿದ್ದು, ಇದನ್ನು...

ಬಿಜೆಪಿ ಬಿಟ್ಟು ಹೋಗಲ್ಲ: ಫಲಿತಾಂಶದ ಬೆನ್ನಲ್ಲೇ ಎಸ್‌.ಟಿ.ಸೋಮಶೇಖರ್ ಯೂಟರ್ನ್?

Political News: ಬೆಳಗಾವಿ: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಪಕ್ಷದ ಮೇಲೆಯೇ ಮುನಿಸಿಕೊಂಡಿದ್ದ ಮಾಜಿ ಸಚಿವ ಎಸ್ಟಿ ಸೋಮಶೇಖರ್ ಯುಟರ್ನ್ ತೆಗೆದುಕೊಂಡಂತೆ ಕಾಣಿಸುತ್ತಿದೆ. ಬಿಜೆಪಿ ಸಭೆಗಳಿಗೆ ಗೈರಾಗುತ್ತಿದ್ದ ಎಸ್ಟಿ ಸೋಮಶೇಖರ್, ಸದ್ಯಕ್ಕೆ ಪಕ್ಷ ಬಿಟ್ಟು ಹೋಗಲ್ಲ ಎಂದು ಹೇಳಿದ್ದಾರೆ. ಮೂರು ರಾಜ್ಯಗಳ ಬಿಜೆಪಿ (BJP) ಗೆಲುವು ಏನು ಹೇಳೋಕೆ ಆಗಲ್ಲ. ಅದು ರಾಷ್ಟ್ರೀಯ...

Yallamma Devi : ಬೆಳಗಾವಿ: ಯಲ್ಲಮ್ಮನ ಸನ್ನಿಧಿಯಲ್ಲಿ 1.03 ಕೋಟಿ ಕಾಣಿಕೆ ಸಂಗ್ರಹ

Belagavi News : ಏಳುಕೊಳ್ಳದ ಯಲ್ಲಮ್ಮನ ಸನ್ನಿಧಿಯಲ್ಲಿ ಚಿಲ್ಲರೆ ನಗ ನಗದು ಭಾರಿ ಸದ್ದು ಮಾಡುತ್ತಿದೆ. ಹೌದು ಯಲ್ಲಮ್ಮನ ಸನ್ನಿಧಿಯ ಹುಂಡಿ ಎಣಿಕೆ ಮಾಡುವ ಸಂದರ್ಭ 40 ದಿನಗಳಲ್ಲಿ 1.03 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ನೋಟು, ನಾಣ್ಯಗಳನ್ನು ಎಣಿಸುವ ಗಡಿಬಿಡಿ, ಒಂದೇ ಒಂದು ರೂಪಾಯಿಯೂ ಲೆಕ್ಕದಿಂದ ತಪ್ಪಬಾರದು ಎಂಬ ತಲ್ಲೀನತೆ. ಇದು ನಾಡಿನ ಸುಪ್ರಸಿದ್ಧ...

Women : 6 ಜನ ಕಾಮುಕರ ದಾಳಿಗೆ ನಲುಗಿದ ಮಹಿಳೆ : ರಾಜ್ಯವೇ ಬೆಚ್ಚಿ ಬೀಳಿಸೋ ಸಾಮೂಹಿಕ ಅತ್ಯಾಚಾರ

Belagavi News : ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ನಡೆದಿದೆ. ಸೆಪ್ಟೆಂಬರ್ 5ರಂದು ಈ ಕೃತ್ಯ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಿಕ್ಷಕ ದಿನಾಚರಣೆಯಂದು ಹಳ್ಳಿಯಿಂದ ಗೋಕಾಕ್​ ನಗರಕ್ಕೆ ಬಂದಿದ್ದ ಮಹಿಳೆಯೋರ್ವಳನ್ನು ವ್ಯಕ್ತಿಯೋರ್ವ ಮನೆಗೆ ಕರೆದುಕೊಂಡು ಹೋಗಿ ಬಳಿಕ ತನ್ನ ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಆದ್ರೆ, ಬೆದರಿಕೆ...

Khillari Ox : ಬೆಳಗಾವಿ : ಧಾಖಲೆ ಮೊತ್ತಕ್ಕೆ ಮರಾಟವಾದ ಖಿಲ್ಲಾರಿ ಎತ್ತು

Belagavi News : ಸುಮಾರು 5 ಲಕ್ಷ 11,000ಕ್ಕೆ 2 ಕಿಲಾರಿ ಎತ್ತುಗಳು ಮಾರಾಟತವಾಗಿದ್ದು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದ ರೈತ ಸಿದ್ರಾಯ ದೇವಪ್ಪ ಪೂಜಾರಿ ಅದೃಷ್ಟ ಖುಲಾಯಿಸಿದೆ. ಮೊದಲಿನಿಂದಲೇ ಪ್ರಾಣಿ ಪ್ರಿಯನಾಗಿದ್ದ ಸಿದ್ಧರಾಯ ಪೂಜೇರಿ ಸದೃಢ ಹಾಗೂ ಸುಂದರ ಕಾಯದ ಖಿಲ್ಲಾರಿ ಜೋಡೆತ್ತು ಮುದ್ದಾಗಿ ಸಾಕಿದ್ದ. ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿ ಎತ್ತಿನ...

Cemetary: ಸರ್ಕಾರ ಸ್ಮಶಾನಕ್ಕೆ ಜಾಗ ಕೊಟ್ಟರೂ ಶವ ಸಂಸ್ಕಾರಕ್ಕೆ ಸ್ಥಳೀಯರಿಂದ ತಕರಾರು..!

ಬೆಳಗಾವಿ; ರಾಜ್ಯದಲ್ಲಿ ಸಾಕಷ್ಟು ಕಡೆ ಇನ್ನೂ ಕೂಡಾ ಮಹಿಳೆಯರಿಗೆ ಶೌಚಾಲಯ ಮತ್ತು ಮರಣ ಹೊಂದಿದರೆ  ಶವಸಂಸ್ಕಾರ ಮಾಡಲು ಸ್ಮಶಾನದ ಕೊರತೆ ಮಾತ್ರ ಯಾವ ಸರ್ಕಾರ ಬಂದರೂ ನಿವಾರಣೆ ಮಾಡುತ್ತಿಲ್ಲ. ಇದರಿಂದಾಗಿ ಜನ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಇದರಿಂದಾಗಿ ಜನರು ಸರ್ಕಾರದ ವಿರುದ್ದ ತಿರುಗಿ ಬೀಳಲು ಮುಂದಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಾವತಿಯ ಜನ ಗ್ರಾಮದಲ್ಲಿ...

Ganesh Fest : ಧರ್ಮ ದಂಗಲ್ ಮಧ್ಯೆ ಮುಸ್ಲಿಂ ಸರಕಾರಿ ನೌಕರನ ಸೌಹಾರ್ಧತೆ ಸಾರುವ ಕಥನ

Belagavi News : ಇತ್ತೀಚಿನ ದಿನಗಳಲ್ಲಿ ಧರ್ಮ ದಂಗಲ್ ಮಧ್ಯೆ ಈ ಗ್ರಾಮದಲ್ಲೊಂದು ಕುಟುಂಬ ಕಳೆದ ಮೂರು ತಲೆಮಾರಿನಿಂದ ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುತ್ತಿದೆ. ಮನೆಯ ತುಂಬೆಲ್ಲ ಝಗಮಗಿಸುತ್ತಿರುವ ಕಲರ್ಫುಲ್ ಗಣೇಶ ಮೂರ್ತಿಗಳು. ವಿಘ್ನನಿವಾರಕನ ಮೂರ್ತಿಗೆ ಫೈನಲ್ ಟಚ್ ನೀಡುತ್ತಿರುವ ಮುಸ್ಲಿಂ ಕುಟುಂಬ. ಈ ದೃಶ್ಯಗಳು ಕಂಡು ಬಂದಿದ್ದು ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ...

Lakshmi Hebbalkar : ಭಾನುವಾರವೂ ನಿಲ್ಲದ ಜನಪ್ರವಾಹ : ತಾಳ್ಮೆಯಿಂದಲೇ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Belagavi News : ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿಯ ಗೃಹ ಕಚೇರಿಯಲ್ಲಿ ಭಾನುವಾರವೂ ಸಾರ್ವಜನಿಕರ ಅಹವಾಲು ಆಲಿಸಿದರು. ಸಚಿವರಾದಾಗನಿಂದಲೂ ಅವರ ಬಳಿ ವಿವಿಧ ಸಮಸ್ಯೆ, ಬೇಡಿಕೆಗಳನ್ನು ಹೊತ್ತ ಜನಪ್ರವಾಹವೇ ಹರಿದುಬರುತ್ತಿದೆ. ಅದರಲ್ಲೂ ಬೆಳಗಾವಿಯಲ್ಲಿದ್ದಾಗಲಂತೂ ಬೆಳಗ್ಗೆಯಿಂದ ರಾತ್ರಿಯವರೆಗೂ ನಿರಂತರವಾಗಿ ಸಾರ್ವಜನಿಕರನ್ನು ಭೇಟಿಯಾಗಿ, ಅವರ...

Lakshmi Hebbalkar : ಪದ್ಮಜಾದೇವಿ ಹಲಗೇಕರ್ ಪಾರ್ಥಿವ  ಶರೀರದ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Belagavi News : ಬೆಳಗಾವಿಯ ರಾಜಶ್ರೀ ಹಲಗೇಕರ್ ಅವರ ತಾಯಿಯ ಪದ್ಮಜಾ ದೇವಿ ಹಲಗೇಕರ್ ದೈವಾಧೀನರಾಗಿರುವ ವಿಚಾರ ಕೇಳಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಂತಾಪ ಸೂಚಿಸಿದರು. ಬೆಳಗಾವಿಯ ಮರಾಠಾ ಮಂಡಳ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಹಲಗೇಕರ್ ಅವರ ತಾಯಿ, ವಿಧಾನ ಪರಿಷತ್ ಸದಸ್ಯ ನಾಗರಾಜ ಯಾದವ ಅವರ ಅತ್ತೆ, ಮರಾಠಾ ಮಂಡಳ ಶಿಕ್ಷಣ...

ಬೆಳಗಾವಿ : ಒಳಚರಂಡಿ ನಿರ್ಮಾಣದ ಕಾಮಗಾರಿಗೆ ಚಾಲನೆ

Belagavi News : ಬೆಳಗಾವಿಯಲ್ಲಿ ಆಗಸ್ಟ್ 13ರಂದು ನಗರದ ಒಳಚರಂಡಿ  ಕಾಮಗಾರಿಗೆ ಚಾಲನೆ ನೀಡಲಾಯಿತು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇ ಬಾಗೇವಾಡಿ ಗ್ರಾಮದ ರೆಹಮತ್ ನಗರದ ಒಳಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ ವಿಧಾನ ಪರಿಷತ್ ಸದಸ್ಯರಾದ ಚೆನ್ನರಾಜ್ ಹೆಚ್ ಚಾಲನೆ ನೀಡಿದರು. ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಮಿತಾ ರಾ ಪಾಟೀಲ, ಉಪಾಧ್ಯಕ್ಷರಾದ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img