Friday, August 7, 2026

belagavi news

Lakshmi Hebbalkar : ವಿದ್ಯುತ್ ದುರಂತಕ್ಕೆ 3 ಸಾವು : ಸ್ಥಳಕ್ಕೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ :  ತಲಾ 2 ಲಕ್ಷ ರೂ. ಪರಿಹಾರ

Belagavi News : ಇಲ್ಲಿಯ ಶಾಹುನಗರದಲ್ಲಿ ವಿದ್ಯುತ್ ದುರಂತದಲ್ಲಿ 3 ಜನರು ಸಾವಿಗೀಡಾದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಧಾವಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಜೊತೆಗೆ ಸರಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಮಂಜೂರು ಮಾಡಿಸಿದರು. ಜೊತೆಗೆ...

Chicks : ಕೋಳಿ ಮರಿಯನ್ನು ಹಾರಿಸುವ ವಿಶೇಷ ಜಾತ್ರೆ

Belagavi News: ಬೆಳಗಾವಿಯ  ವಡಗಾವಿಯಲ್ಲಿ ಮ ಕೋಳಿ ಮರಿಯನ್ನು ಹಾರಿಸುವ ವಿಶೇಷ ತೆರನಾದ ಜಾತ್ರಾ ಸಂಪ್ರದಾಯವಿದೆ.ಇತ್ತೀಚೆಗೆ  ಬೆಳಗಾವಿಯ ಈ ಜಾತ್ರೆ ಸಂಭ್ರಮದಿಂದ ಆಚರಿಸಲಾಯಿತು. ಬೆಳಗಾವಿಯ ಕಾಲೋನಿ ಒಂದರಲ್ಲಿ ಮಂಗಾಯಿ ದೇಗುಲದ ಜಾತ್ರಾ ಮಹೋತ್ಸವದಲ್ಲಿ ಇಂತಹ ಒಂದು ವಿಶೇಷ ಕ್ರಮ ನೆರವೇರುವುದು. ಒಂದೆಡೆ ನೆರೆದ ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಮತ್ತೊಂದೆಡೆ ಭಕ್ತರ ಕೈಯಲ್ಲಿರೋ ಚಿಕ್ಕ ಚಿಕ್ಕ ಕೋಳಿ...

ಮಳೆ ಮಳೆ ಹೂಮಳೆ ‘ನಮೋ’ ಎಂದಿತೋ ಹೂಗಳು..!: ಕೋಲಾರದಲ್ಲಿ ನಮೋ ಮೇನಿಯಾ..!

Stete News: Feb:27:ಶಿವಮೊಗ್ಗ ಸೋಗಾನೆಯಲ್ಲಿ ಇಂದು ಸಂಒಪೂರ್ಣ ಕೇಸರಿ ಮಯವಾಗಿತ್ತು. ಒಂದೆಡೆ ಯಡಿಯೂರಪ್ಪ ಹುಟ್ಟುಹಬ್ಬದ  ದಿನವೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ಗೊಂಡರೆ ಮತ್ತೊಂದೆಡೆ ಮೋದಿ ಫ್ಲವರ್ ಶೋ ಜನತೆಗೆ ಮತ್ತಷ್ಟು ಬೆರಗು ನೀಡಿತ್ತು. ಇನ್ನೊಂದೆಡೆ ಕುಂದಾ ನಗರಿಯಲ್ಲಿ  ಪ್ರಧಾನಿ  ಮೋದಿ ರೋಡ್ ಶೋನಲ್ಲಿ ಜನಸಾಗರವೇ ತುಂಬಿ ಹೋಗಿತ್ತು. ಗಲ್ಲಿ ಗಲ್ಲಿಯಲ್ಲೂ ಮೋದಿ ಪರ ಘೋಷಣೆ...

ಷಂಡರಂತೆ ಆತ ರಾಜಕೀಯ ಮಾಡಿದ್ದಾನೆ..!: ಜಾರಕಿಹೊಳಿ

Political news: ರಮೇಶ್ ಜಾರಕಿಹೊಳಿ ಡಿಕೆಶಿ ವಿರುದ್ಧ ಸಮರವನ್ನೇ ಸಾರಿದ್ದಾರೆ. ನನ್ನ ಮೇಲೆ ಷಡ್ಯಂತ್ರ ಮಾಡಿ, ಷಂಡರಂತೆ ಆತ ರಾಜಕೀಯ ಮಾಡಿದ್ದಾನೆ. ಆತನನ್ನು ಪೂರ್ಣ ಪ್ರಮಾಣದಲ್ಲಿ ಮನೆಗೆ ಕಳುಹಿಸುವವರೆಗೂ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಲ್ಲ . ನಾನು ಸಹಕಾರ ಸಚಿವನಾಗಿದ್ದಾಗ ಕೋ ಆಪರೇಟಿವ್ ಬ್ಯಾಂಕಿನ ಫೈಲ್ ಕ್ಲಿಯರ್ ಮಾಡಿ ಎಂದು ಡಿಕೆಶಿ ಬೆನ್ನುಬಿದ್ದಿದ್ದು, ನಾನು ಫೈಲ್...

ರಾಜ್ಯದ ಹಲವು ವಿಷಯಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕಲಾಪ ನಡೆಸಲಾಗುತ್ತದೆ : ಸಿಎಂ ಬೊಮ್ಮಾಯಿ

ಬೆಳಗಾವಿ: ಇಂದು ಬೆಳಗಾವಿಯ ‘ಸುವರ್ಣ ವಿಧಾನ ಸೌಧ’ದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅನೇಕ ವಿಷಯಗಳ ಕುರಿತು ಚರ್ಚೆ ನಡೆಸಿ ಜನರಿಗೆ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ ಬೆಳಗಾವಿಯ ಸುವರ್ಣ ಸೌಧಕ್ಕೆ ತೆರಳುವ ಮುನ್ನ ಬಸವರಾಜ ಬೊಮ್ಮಾಯಿಯವರು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು. ಈ ಬಾಗದ ಜನರ...

ಸುವರ್ಣಸೌಧದ ಮೆಟ್ಟಿಲುಗಳ ಕುಳಿತು ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

ಬೆಳಗಾವಿ: ಇಂದು ಬೆಳಗಾವಿಯ ಚಳಿಗಾಲದ ಅಧಿವೇಶನ ಹಿನ್ನೆಲೆ, ಬೆಳಗಾವಿಗೆ ಸಿದ್ದರಾಮಯ್ಯನವರು ಆಗಮಿಸಿ ಸುವರ್ಣ ಸೌಧದ ಮೆಟ್ಟಿಲುಗಳ ಮೇಲೆ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಜೊತೆ ಧರಣಿಯಲ್ಲಿ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದಾರೆ. ಸಾವರ್ಕರ್ ಭಾವಚಿತ್ರ ಅನಾವರಣ ವಿರೋಧಿಸಿ ಕುವೆಂಪು, ನಾರಾಯಣಗುರು ಭಾವ ಚಿತ್ರ ಹಿಡಿದುಕೊಂಡು ಪ್ರತಿಭಟನೆ ನಡೆಸಲಿದ್ದಾರೆ. ಪೇಟೆಂಟ್ ಮಂಜೂರಾತಿ ಸಮಯ ಕಡಿಮೆ...

ಚಳಿಗಾಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ಬೆಳಗಾವಿಗೆ ಆಗಮನ

ಬೆಳಗಾವಿ: ಇಂದು ಬೆಳಗಾವಿಯ ‘ಸುವರ್ಣ ವಿಧಾನ ಸೌಧ’ದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಗಮಿಸಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಅವರು ಬೊಮ್ಮಾಯಿಯವರನ್ನು ಸ್ವಾಗತಿಸಿದರು. ಇಂದಿನಿಂದ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಆಡಳಿತಕ್ಕೆ ಈ ಅಧಿವೇಶನ ಮಹತ್ವವನ್ನು ಪಡೆದುಕೊಂಡಿದ್ದು, ಡಿಸೆಂಬರ್...

ಇಂದಿನಿಂದ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ

ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಇಂದು ಬೆಳಗಾವಿಯ 'ಸುವರ್ಣ ವಿಧಾನ ಸೌಧ'ದಲ್ಲಿ ಆರಂಭವಾಗಲಿದೆ. ಮಹಾರಾಷ್ಟ್ರದ ಗಡಿಯಲ್ಲಿರುವ ಉತ್ತರ ಜಿಲ್ಲಾ ಕೇಂದ್ರದ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಕೊನೆಯ ಅಧಿವೇಶನ ಇದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಆಡಳಿತಕ್ಕೆ ಈ ಅಧಿವೇಶನ ಮಹತ್ವವನ್ನು ಪಡೆದುಕೊಂಡಿದೆ.  ಏಕೆಂದರೆ ಚುನಾವಣೆ ಘೋಷಣೆಯಾಗುವ ಮೊದಲು ಜಂಟಿ ಅಧಿವೇಶನ ಮತ್ತು ಬಜೆಟ್...

ಬೆಳಗಾವಿಯಲ್ಲಿ ಚಿರತೆ ಕಣ್ಣು ಮುಚ್ಚಾಲೆ..! ಯಾವುದೇ ಆಮಿಶಕ್ಕೂ ನಾ ಒಲ್ಲೆ ಎನ್ನುತ್ತಿದೆ..!

Belagavi News: ಬೆಳಗಾವಿಯಲ್ಲಿ ಗಾಲ್ಫ್ ಕ್ಲಬ್‌ನಲ್ಲಿ ಅಡಗಿ ಕಣ್ಣು ಮುಚ್ಚಲೆಯಾಡಿ ಕಾರ್ಯಾಚರಣೆ ಸಿಗದ ಚಿರತೆಯಿಂದ ಜನರಲ್ಲಿ ಆತಂಕದ ಛಾಯೆ ಮೂಡುತ್ತಿದೆ. ಇನ್ನೊಂದೆಡೆ ಅರಣ್ಯ ಇಲಾಖೆ ಸಿಬ್ಬಂದಿ ಕೂಡ 20 ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸಿ ಬಸವಳಿದಿದ್ದಾರೆ. ಈ ನಡುವೆ ಅಧಿಕಾರಿಗಳ ಕಾರ್ಯಾಚರಣೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ. ಇದೀಗ ಬೆಳಗಾವಿ ಜನರ ನಿದ್ದೆಗೆಡಿಸಿರುವ ಚಿರತೆ ಸೆರೆಗೆ ಅರಣ್ಯ...

Belagavi : ಪತಿಯಿಂದ ಕಿರುಕುಳ ಪತ್ನಿ,ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣು..!

ಬೆಳಗಾವಿ : ಬುದ್ಧಿಮಾಂದ್ಯ(Dementia)ಮಕ್ಕಳು ಹುಟ್ಟಿದ ಕಾರಣಕ್ಕೆ ಪತಿ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಪತ್ನಿ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ಕಂಡುಬಂದಿದೆ. ಈ ಘಟನೆ ಬೆಳಗಾವಿ(Belagavi) ಜಿಲ್ಲೆಯ ಯರಗಟ್ಟಿ ತಾಲೂಕಿನ ಬೊಳಕಡಬಿ ಗ್ರಾಮದಲ್ಲಿ ಸಂಭವಿಸಿದ್ದು , ಸೇವಂತಿ ಪ್ಯಾಟಿ (32) ಮತ್ತು ಮಗ ಮಹಾಂತೇಶ್ ಪ್ಯಾಟಿ (12) ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ. ಸೇವಂತಿ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img