Friday, August 7, 2026

belagavi news

ಬೆಳಗಾವಿ ದೊಡ್ಡ ಜಿಲ್ಲೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು- ಸತೀಶ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು. ಗೋಕಾಕ ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ನೂತನ ಸಚಿವ ಸಂಪುಟದ ಕುರಿತು ಪ್ರತಿಕ್ರಿಯೆ ನೀಡಿದರು. ಯಾವ ಜಿಲ್ಲೆಗೆ ಎಷ್ಟು...

ವಿಘ್ನ ವಿನಾಯಕನಿಗೂ ತಪ್ಪಲಿಲ್ಲಾ ಅತಿವೃಷ್ಟಿ ಸಂಕಟ

ಬೆಳಗಾವಿ: ಅತಿವೃಷ್ಟಿ ಮಹಾಮಳೆ ಸಂಕಟ ವಿಘ್ನ ನಿವಾರಕ ಗಣೇಶನಿಗೂ ತಲುಪಿದೆ, ಮೊದಲು ಕರೊನಾ ಈಗ ಮಳೆ ಪ್ರವಾಹ ಹೀಗೆ ಇದೆಲ್ಲದರ ಸೈಡ್ ಎಫೆಕ್ಟ್ ಗಣೇಶ ಚತುರ್ಥಿಗೆ ಎದುರಾಗಿದೆ,ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಬೆಳಗಾವಿ ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ಗಣೇಶ ಹಬ್ಬವನ್ನು ಆಚರಿಸಲಾಗುತ್ತದೆ ಆದ್ರೆ ಈ ವರ್ಷ ಕರೊನಾ ಕರಿ ನೆರಳಿನ ಜೊತೆ ಮಹಮಳೆಯ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img