Wednesday, August 26, 2026

belagavi police

₹12 ಕೋಟಿ ಕಳೆದುಕೊಂಡ ಗೃಹಲಕ್ಷ್ಮೀ ಫಲಾನುಭವಿಗಳು!

ಮಹಿಳೆಯರನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂಪಾಯಿ ವಂಚಿಸಿರುವ ಆಘಾತಕಾರಿ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ಮೂಲದ ಬಾಬಾಸಾಹೇಬ್ ಕೋಳೇಕರ್ ಎಂಬಾತ ಹಲವಾರು ಮಹಿಳೆಯರಿಂದ ಸುಮಾರು 12 ಕೋಟಿ ರೂ. ವಂಚಿಸಿದ ಆರೋಪ ಎದುರಿಸುತ್ತಿದ್ದಾನೆ. ಮಹಿಳೆಯರಿಗೆ ಅಗರಬತ್ತಿ ಪ್ಯಾಕಿಂಗ್ ಕೆಲಸ ಕೊಡಲಾಗುತ್ತದೆ ಎಂದು ನಂಬಿಸಿ, ಬಾಬಾಸಾಹೇಬ್ ಕೋಳೇಕರ್ ಮಹಿಳಾ ಗೃಹ ಉದ್ಯೋಗ ಸಮೂಹ ಬೆಳಗಾವಿ ಎಂಬ ಹೆಸರಿನಲ್ಲಿ...

ಅನಧಿಕೃತವಾಗಿ ಅಳವಡಿಸಲಾಗಿದ್ದ ವೀರ ಮದಕರಿ ನಾಯಕ ನಾಮಪಲಕ ತೆರವು

www.karnatakatv.net :ಬೆಳಗಾವಿ: ನಗರದ ಆರ್‌‌ಪಿಡಿ ಸರ್ಕಲ್‌ಗೆ ಅನಧಿಕೃತವಾಗಿ ಅಳವಡಿಸಲಾಗಿದ್ದ ಶ್ರೀ ರಾಜವೀರ ಮದಕರಿ ನಾಯಕ ವೃತ್ತ ಎಂದು ನಾಮಕರಣ ಮಾಡಿದ್ದ ಫಲಕವನ್ನು ಪೊಲೀಸರು ತೆರವುಗೊಳಿಸಿದ್ದು, ಯುವಕರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ. ನಗರದ ಆರ್ ಪಿಡಿ ಸರ್ಕಲ್ ಗೆ ಕೆಲ ವಾಲ್ಮೀಕಿ ಸಮುದಾಯದ ಯುವಕರು ಇಂದು ಬೆಳ್ಳಂಬೆಳಿಗ್ಗೆ ಕನ್ನಡ, ಮರಾಠಿ ಮತ್ತು ಆಂಗ್ಲ...

ಬೆಳಗಾವಿ ಗಡಿ ಭಾಗಕ್ಕೆ ಎಡಿಜಿಪಿ ಉಮೇಶಕುಮಾರ ಭೇಟಿ

ಬೆಳಗಾವಿ : ಕೊರೊನ ಮೂರನೇ ಅಲೆ ಹಿನ್ನಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರ ಸೂಚಿಸಿರುವ ಹಿನ್ನಲೆಯಲ್ಲಿ ಇಂದು ಬೆಳಗಾವಿ ಕೋನಗೊಳಿ ಚೆಕ್ ಪೋಸ್ಟ್ ಗೆ ರಾಜ್ಯ ಪೊಲೀಸ್ ಇಲಾಖೆಯ ಎಡಿಜಿಪಿ ಉಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋನಗೊಳಿ ಸೇರಿದಂತೆ ಅನೇಕ ಚೆಕ್ ಪೋಸ್ಟ್ ಗಳ ಕಾರ್ಯವೈಖರಿ ಬಗ್ಗೆ ಮಾಹಿತಿ ನಂತರ...
- Advertisement -spot_img

Latest News

Toxic’ಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ – ₹2,000 ಕೋಟಿ ಕಲೆಕ್ಷನ್ ಮಾಡಲಿ ಎಂದ ಅಭಿಮಾನಿಗಳು!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಸಿನಿಮಾ ಇಂದು ತೆರೆಕಂಡಿದ್ದು, ಬೆಂಗಳೂರಿನ ಸಂತೋಷ್ ಥಿಯೇಟರ್‌ನಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ಸಿನಿಮಾ ವೀಕ್ಷಿಸಿ ಹೊರಬಂದ ಪ್ರೇಕ್ಷಕರು...
- Advertisement -spot_img