ಒಂದೇ ಒಂದು ದಿನದ ಅಂತರದಲ್ಲಿ ಎರಡು ಡಿನ್ನರ್ ಪಾರ್ಟಿಗಳು. ಒಂದೇ ಬಣದ ನಾಯಕರು. ಅಧಿವೇಶನ ಅಂತ್ಯದ ಹೊಸ್ತಿಲಲ್ಲಿ ರಾಜಕೀಯದ ಅಡುಗೆ ಗಟ್ಟಿ ಆಗ್ತಿದೆಯಾ? ಅನ್ನೋ ಪ್ರಶ್ನೆ ಮೂಡಿದೆ. ಹೌದು ವಿಧಾನಮಂಡಲ ಚಳಿಗಾಲದ ಅಧಿವೇಶನ ಮುಕ್ತಾಯಕ್ಕೆ ಒಂದು ದಿನ ಬಾಕಿ ಇರುವಾಗಲೇ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಡಿನ್ನರ್ ರಾಜಕೀಯ...
ಬೆಳಗಾವಿಯಿಂದ ಕಾಂಗ್ರೆಸ್ ರಾಜಕಾರಣಕ್ಕೆ ಮತ್ತೆ ಒಂದು ಹಳೆಯ ಹೊಸ ಮೆನು ಸರ್ವ್ ಆಗಿದೆ. ಹೆಸರು ಡಿನ್ನರ್… ಆದರೆ ಅರ್ಥ ಪವರ್… ಪ್ಲೇಟ್ನಲ್ಲಿ ಆಹಾರ ಇದ್ದರೂ, ಒಳಗಿರುವುದು ಕುರ್ಚಿಯ ಲೆಕ್ಕಾಚಾರ. ಬೆಳಗಾವಿಯಲ್ಲಿ ನಡೆಯುತ್ತಿರುವುದು ಕೇವಲ ಔತಣಕೂಟಗಳ ಸರಣಿ ಅಲ್ಲ... ಅದು ಕಾಂಗ್ರೆಸ್ ಒಳರಾಜಕಾರಣದ ತೀವ್ರ ಕಂಪನ. ಡಿನ್ನರ್ ಮೀಟಿಂಗ್, ಬ್ರೇಕ್ಫಾಸ್ಟ್ ಸಭೆಗಳ ಹಿಂದೆ ಮರೆಮಾಡಿರುವುದು ಮುಖ್ಯಮಂತ್ರಿ...
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿದೆ. ಈ ಎಲ್ಲ ಗೊಂದಲಕ್ಕೆ ಯಾವಾಗ ತೆರೆ ಬಿಳಲಿದೆ ಅನ್ನೊದು ಕುತೂಹಲಗೊಂಡಿದೆ. ಈ ನಡುವೆ ಹಿರಿಯ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸನ್ಯಾಸಿ ಅಲ್ಲ. ರಾಜಕಾರಣದಲ್ಲಿ ಯಾರನ್ನಾದರೂ ಸನ್ಯಾಸಿ ನೋಡಿದ್ದೀರಾ? ಅಂತ ಪ್ರಶ್ನೆ ಎಸಗಿದ್ದಾರೆ. ಬೆಳಗಾವಿ ಅಧಿವೇಶನದ ಬಳಿಕ ನಾಯಕತ್ವ ಗೊಂದಲಕ್ಕೆ ಪೂರ್ಣ...
ಬೆಳಗಾವಿ ಎಂದರೆ ಪಕ್ಷದ ರಾಜಕೀಯಕ್ಕಿಂತಲೂ ಕುಟುಂಬ ರಾಜಕೀಯಕ್ಕೆ ಪ್ರಸಿದ್ಧ. ಇಲ್ಲಿ ಕುಟುಂಬಗಳ ನಡುವಿನ ಪೈಪೋಟಿಯೇ ರಾಜಕೀಯದ ನಿಜಸ್ವರೂಪ. ಇತ್ತೀಚೆಗೆ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಗೆಲುವಿನ ಸಂಭ್ರಮದಲ್ಲಿ ಮುಳುಗಿದ್ದರೆ, ಇದೀಗ ಲಕ್ಷ್ಮಣ ಸವದಿ ಸಹೋದರರು ಅವರಿಗೆ ಭಾರೀ ಶಾಕ್ ನೀಡಿದ್ದಾರೆ.
ಅಥಣಿ ಮತ್ತು ಚಿಕ್ಕೋಡಿ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಲಕ್ಷ್ಮಣ ಸವದಿ ಬೆಂಬಲಿತ...
ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ ರಾಜಕೀಯದಲ್ಲಿ ಬೆಳಗಾವಿಯ ಪಾತ್ರ ಅಪಾರ. ಇದು ಬರೋಬ್ಬರಿ 18 ವಿಧಾನಸಭಾ ಕ್ಷೇತ್ರಗಳ ಈ 18 ಸೀಟ್ಗಳನ್ನು ಗೆಲ್ಲುವವರು ಬೆಂಗಳೂರಿನ ಸಿಂಹಾಸನಕ್ಕೆ ಏರುವುದು ಸುಲಭ.
ಇಲ್ಲಿ ಪ್ರಭುತ್ವ ವಹಿಸಿಕೊಂಡಿರೋದು ಶಾಸಕರೋ...
Tumakuru News: ತುಮಕೂರು: ಎರಡು ಗುಂಪುಗಳ ನಡುವೆ ಮಾರ ಮಾರಿ ನಡೆದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ತಿಪಟೂರಿನ ಗಾಂಧಿನಗರ ಕೆರಗೋಡಿ...