Monday, December 22, 2025

Belagavi session

Karnataka Congress Power Sharing: ಹೈಕಮಾಂಡ್ ಕೆಂಗಣ್ಣು; ಡಿ.20ರ ಬಳಿಕ ಸಿಗಲಿದೆ ಉತ್ತರ

ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್‌ ಶೇರಿಂಗ್‌ ಗುದ್ದಾಟ ಮಿತಿ ಮೀರುತ್ತಿದ್ದು, ಹೈಕಮಾಂಡ್‌ ನಿಯಂತ್ರಣಕ್ಕೂ ಸಿಗದಂತಾಗಿದೆ. ಇದು ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದು, ಪ್ರತ್ಯೇಕ ರಿಪೋರ್ಟ್‌ ಪಡೆಯುತ್ತಿದ್ದಾರೆ. ನಾಯಕ್ವದ ಬಗ್ಗೆ ಬಹಿರಂಗ ಹೇಳಿಕೆಗಳಿಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರತಿಯೊಂದರ ಬೆಳವಣಿಗೆಗಳ ಬಗ್ಗೆ ಮಾಹಿತಿ ತರಿಸಿಕೊಂಡಿದ್ದಾರಂತೆ. ಮತ್ತು ಡಿಸೆಂಬರ್‌ 20ರ ಬಳಿಕ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಸಿಗುವ ಸಾಧ್ಯತೆ ಇದೆ. ಸರ್ಕಾರ ಮತ್ತು...

DK Shivakumar Dinner Politics | ಸಿದ್ದು ಬೆನ್ನಲ್ಲೇ ಡಿಕೆಶಿ ಶಕ್ತಿ ಪ್ರದರ್ಶನ? 40 ನಾಯಕರು ಭಾಗಿ

DK Shivakumar Dinner Politics: ರಾಜ್ಯ ರಾಜಕೀಯದಲ್ಲಿ ಡಿನ್ನರ್‌ ಮೀಟಿಂಗ್‌ ಪಾಲಿಟಿಕ್ಸ್‌ ಭಾರೀ ಸದ್ದು ಮಾಡ್ತಿದೆ. ಚಳಿಗಾಲದ ಅಧಿವೇಶನ ಒಂದ್ಕಡೆಯಾದ್ರೆ, ಮತ್ತೊಂದೆಡೆ ಮೀಟಿಂಗ್‌ಗಳಲ್ಲಿ ನಾಯಕರೆಲ್ಲಾ ಬ್ಯುಸಿಯಾಗಿದ್ದಾರೆ. ನಿನ್ನೆ ಮಧ್ಯಾಹ್ನವಷ್ಟೇ ಸಿದ್ದರಾಮಯ್ಯ-ಯತೀಂದ್ರ, ಡಿಕೆ ಶಿವಕುಮಾರ್‌-ಕೆಲ ನಾಯಕರು ಪ್ರತ್ಯೇಕವಾಗಿ ಮೀಟಿಂಗ್‌ ಮಾಡಿದ್ರು. ಇದು ಇಷ್ಟಕ್ಕೆ ಮುಗಿದಿಲ್ಲ. ನಿನ್ನೆ ರಾತ್ರಿಯೂ ಕೂಡ ಡಿನ್ನರ್‌ ಪಾಲಿಟಿಕ್ಸ್‌ ಮುಂದುವರೆದಿದೆ. ಇನ್ನು, ಬುಧವಾರ ರಾತ್ರಿ...

20 ದಿನಗಳ ಕಾಲ ನಡೆಯಲಿದ್ಯಾ ಬೆಳಗಾವಿ ಚಳಿಗಾಲ ಅಧಿವೇಶನ?

ಬೆಳಗಾವಿ ಅಧಿವೇಶನವನ್ನು ಕೇವಲ 8 ದಿನಗಳ ಕಾಲ ನಡೆಸುವ ಬದಲು ಕನಿಷ್ಠ 20 ದಿನಗಳ ಕಾಲ ನಡೆಸಬೇಕೆಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಉತ್ತರ ಕರ್ನಾಟಕದ ಗಂಭೀರ ಸಮಸ್ಯೆಗಳ ಬಗ್ಗೆ ದೀರ್ಘ ಚರ್ಚೆಗೆ ಅವಕಾಶ ಇರಬೇಕು ಎಂದು ಹೇಳಿದ್ದಾರೆ. ಬಿಜೆಪಿ–ಜೆಡಿಎಸ್‌ ಸಮನ್ವಯ ಸಮಿತಿ ಸಭೆ ಬಳಿಕ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ...

ಅಧಿವೇಶನಕ್ಕೆ ತಟ್ಟಲಿದ್ಯಾ ರೈತರ ಹೋರಾಟದ ಬಿಸಿ: ಪರಂ ಹೇಳಿದ್ದೇನು?

ಬೆಳಗಾವಿಯಲ್ಲಿ ಡಿಸೆಂಬರ್ 8ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ಈ ಬಾರಿ ಗುರ್ಲಾಪುರ ಮತ್ತು ಮುಧೋಳ ರೈತರ ಹೋರಾಟದ ಬಿಸಿ ತಟ್ಟಿದೆ. ರೈತರ ಸಂಘಟನೆಗಳ ಜೊತೆಗೆ ಮೀಸಲಾತಿ ಸೇರಿದಂತೆ ನೂರಕ್ಕೂ ಹೆಚ್ಚು ಸಂಘಟನೆಗಳು ಅಧಿವೇಶನ ಸಮಯದಲ್ಲೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರಿಂದ, ಸರ್ಕಾರವು ಬೀಗಿ ಭದ್ರತೆಗೆ ಕೈ ಹಾಕಿದೆ. ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಹತ್ತು ದಿನಗಳ ಅಧಿವೇಶನಕ್ಕಾಗಿ 6...

ಕಾಂಗ್ರೆಸ್ ನ ಎಲ್ಲ ಗೊಂದಲಗಳಿಗೂ ತೆರೆ ಎಳೆಯೋಕೆ ಮುಹೂರ್ತ ಫಿಕ್ಸ್‌!

ರಾಜ್ಯ ಕಾಂಗ್ರೆಸ್‌ನಲ್ಲಿ ಭಾರಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಪಕ್ಷದ ಹೈಕಮಾಂಡ್‌ ನವೆಂಬರ್‌ನಲ್ಲಿ ನಿರ್ಣಾಯಕ ತೀರ್ಮಾನ ಕೈಗೊಳ್ಳಲು ಸಿದ್ಧವಾಗಿದ್ದು, ಸಂಪುಟ ಪುನಾರಚನೆ ಅಥವಾ ನಾಯಕತ್ವ ಬದಲಾವಣೆ ಕುರಿತ ಗೊಂದಲಗಳಿಗೆ ತೆರೆ ಬೀಳುವ ಸಾಧ್ಯತೆ ಉಂಟಾಗಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಂದ ತಕ್ಷಣ ಈ ನಿಟ್ಟಿನಲ್ಲಿ ಚಟುವಟಿಕೆಗಳು ಗಟ್ಟಿಯಾಗಿ ಪ್ರಾರಂಭವಾಗಲಿವೆ. ನವೆಂಬರ್‌ 26ರೊಳಗೆ ಅಂತಿಮ ತೀರ್ಮಾನ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img