https://www.youtube.com/watch?v=ZE2yoExjO58
ಇಂದು ಬೆಳ್ಳಂಬೆಳಿಗ್ಗೆ ಕುಂದಾನಗರಿ ಬೆಳಗಾವಿಯಲ್ಲಿ ಗುಂಡಿನ ಸದ್ದು ಮೊಳಗಿದೆ. ಹಲವಾರು ಪ್ರಕರಣದಲ್ಲಿ ಕರ್ನಾಟಕ- ಮಹಾರಾಷ್ಟ್ರ ಪೋಲಿಸರಿಗೆ ಬೇಕಾಗಿದ್ದ ಅಂತರ್ ರಾಜ್ಯ ಸುಪಾರಿ ಹಂತಕನ ಕಾಲಿಗೆ ಪೋಲಿಸರು ಗುಂಡು ಹೊಡೆದಿದ್ದು, ಈ ಮೂಲಕ ಕ್ರಿಮಿನಲ್ಗಳ ಆಟಾಟೋಪಕ್ಕೆ ಉತ್ತರ ನೀಡಲು ಎನ್ ಕೌಂಟರ್ ಸ್ಪೆಶಲಿಸ್ಟ್ ಎನ್.ವಿ.ಭರಮನಿ ಮತ್ತೆ ತಮ್ಮ ಪಿಸ್ತೂಲ್ ಅನ್ನು ಕೈಗೆತ್ತಿಕೊಂಡು ಅಖಾಡಕ್ಕಿಳಿದ್ದಾರೆ. ಇದು ಬೆಳಗಾವಿ...
ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...