Sunday, July 6, 2025

belagavi sp

ಉಪ್ಪುತಿಂದ ಮನೆಗೆ ದ್ರೋಹ, 900 ಚೀಲ ರಸಗೊಬ್ಬರ ಕದ್ದ ಐವರು ಖದೀಮರು ಅಂದರ್..!

https://youtu.be/siTN9hOCcXU ಮೇ ತಿಂಗಳ 17ರಂದು ಸಾಗರ ಟ್ರಾನ್ಸ್‌ಪೋರ್ಟ್ ಗೋದಾಮಿನಿಂದ ಬರೊಬ್ಬರಿ 900 ಚೀಲ ರಸಗೊಬ್ಬರ ಕದ್ದಿದ್ದ ಐವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ‌ಪೊಲೀಸ್ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ ಬೆಳಗಾವಿ ತಾಲೂಕಿನ ದೇಸೂರಿನಲ್ಲಿರುವ ಸಾಗರ ಟ್ರಾನ್ಸ್‌ಪೋರ್ಟ್ ಗೋದಾಮಿನಿಂದ 900 ಚೀಲ ರಸಗೊಬ್ಬರ ಕದ್ದಿದ್ದ ಐವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ‌ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಮಾಸ್ಟರ್‌ಮೈಂಡ್‌ ನಾಗರಾಜ ಈರಣ್ಣ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img