Wednesday, July 22, 2026

belagavi sp

ಉಪ್ಪುತಿಂದ ಮನೆಗೆ ದ್ರೋಹ, 900 ಚೀಲ ರಸಗೊಬ್ಬರ ಕದ್ದ ಐವರು ಖದೀಮರು ಅಂದರ್..!

https://youtu.be/siTN9hOCcXU ಮೇ ತಿಂಗಳ 17ರಂದು ಸಾಗರ ಟ್ರಾನ್ಸ್‌ಪೋರ್ಟ್ ಗೋದಾಮಿನಿಂದ ಬರೊಬ್ಬರಿ 900 ಚೀಲ ರಸಗೊಬ್ಬರ ಕದ್ದಿದ್ದ ಐವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ‌ಪೊಲೀಸ್ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ ಬೆಳಗಾವಿ ತಾಲೂಕಿನ ದೇಸೂರಿನಲ್ಲಿರುವ ಸಾಗರ ಟ್ರಾನ್ಸ್‌ಪೋರ್ಟ್ ಗೋದಾಮಿನಿಂದ 900 ಚೀಲ ರಸಗೊಬ್ಬರ ಕದ್ದಿದ್ದ ಐವರು ಆರೋಪಿಗಳನ್ನು ಬೆಳಗಾವಿ ಗ್ರಾಮೀಣ ಠಾಣೆ ‌ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಮಾಸ್ಟರ್‌ಮೈಂಡ್‌ ನಾಗರಾಜ ಈರಣ್ಣ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img