Tuesday, August 18, 2026

belagavi stories

ಬೆಳಗಾವಿಯಲ್ಲಿ ಬೋನಿಗೆ ಬೀಳದ ಚಿರತೆ: ಗ್ರಾಮಸ್ಥರಲ್ಲಿ ಆತಂಕ

Belagavi News: ಬೆಳಗಾವಿಯಲ್ಲಿ ಚಿರತೆಯೊಂದು 19 ದಿನಗಳಿಂದ ಅಡ್ಡಾಡುತ್ತಿದ್ದು, ಜನ ಆತಂಕಗೊಂಡಿದ್ದಾರೆ. ಚಿರತೆ ದಾಳಿ ಭೀತಿಯಿಂದಾಗಿ ಕಳೆದ 18 ದಿನಗಳಿಂದ 22 ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿದ್ದರೂ ಅದು ಅಧಿಕಾರಿಗಳ ಕಣ್ತಪ್ಪಿಸಿಕೊಂಡು ಓಡಾಡುತ್ತಿದೆ. ಸೋಮವಾರ ಬೆಳಗಾವಿ ಹೃದಯ ಭಾಗದಲ್ಲಿರುವ ಗಾಲ್‌್ಫ ಕ್ಲಬ್‌ನಲ್ಲಿ ಚಿರತೆ ಕಂಡುಬಂದಿದೆ ಎಂಬುದು ಗೊತ್ತಾಗುತ್ತಿದ್ದಂತೆ ಅರಣ್ಯ ಹಾಗೂ ಪೊಲೀಸ್‌...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img