Friday, October 25, 2024

Belagavi

Chikkodi News: ಹಸೆಮಣೆ ಏರಬೇಕಿದ್ದ ವರ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವು

Chikkodi News: ಮದುವೆ ಅಂದ್ರೆ ಎಷ್ಟೆಲ್ಲ ಕನಸು ಇರತ್ತೆ. ಅದರಲ್ಲೂ ಇಂದಿನ ಕಾಲದಲ್ಲಿ ಹೆಣ್ಣು ಸಿಗೋದೇ ಕಷ್ಟ ಅಂತಿರುವಾಗ, ಮದುವೆ ಫಿಕ್ಸ್ ಆಗೋದು ಕೂಡ ಒಂದು ಅದೃಷ್ಟ ಅನ್ನು ಕಾಲವಿದು. ಆದರೆ ಮದುವೆ ಫಿಕ್ಸ್ ಆಗಿ, ಮದುವೆಯ ತಯಾರಿ ನಡೆಯುತ್ತಿರುವಾಗಲೇ, ವರ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಅಥಣಿ ತಾಲೂಕಿನ ಜುಂಜರವಾಡದಲ್ಲಿ ನಡೆದಿದೆ. https://youtu.be/DeCg5eH6ZAs ಸೆಪ್ಟೆಂಬರ್...

ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡುಗಡೆ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರ ಮಳೆ ಬಂದಿದ್ದು, ನವಿಲುತೀರ್ಥ ಜಲಾಶಯದಿಂದ ನೀರು ಬಿಡುಗಡೆಯಾಗಿದೆ. https://youtu.be/ITZjPPJ0Ix4 ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ನವೀಲುತೀರ್ಥ ಜಲಾಶಯವಿದ್ದು, ಮಲಪ್ರಭಾ ನದಿಗೆ ಈ ಜಲಾಶಯವನ್ನು ಅಡ್ಡಲಾಗಿ ಕಟ್ಟಲಾಗಿದೆ. ನವೀಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ 8000 ಸಾವಿರ ಕ್ಯೂಸೇಕ್ಸ್ ನೀರು ಬಿಡುಗಡೆ. ಸಾಯಂಕಾಲ 5 ಗಂಟೆ ಸುಮಾರಿಗೆ 11800 ಕ್ಯೂಸೇಕ್ಸ್ ಒಳ ಹರಿವು...

ಕಾಂಗ್ರೆಸ್ ಶಾಸಕ ರಾಜು ಕಾಗೆ ತವರೂರಲ್ಲೇ ಮೂಲಭೂತ ಸೌಕರ್ಯ ಕೊರತೆ..!

Chikkodi News: ಚಿಕ್ಕೋಡಿ: ಕಾಂಗ್ರೆಸ್ ಶಾಸಕ ರಾಜು ಕಾಗೆ ತವರೂರಲ್ಲೇ ಮೂಲಭೂತ ಸೌಕರ್ಯ ಕಾಣೆಯಾಗಿದ್ದು, ಶಾಲಾ ಮಕ್ಕಳು ಹರಿಯುವ ನೀರಿನಲ್ಲೇ ಶಾಲೆಗೆ ತೆರಳುತ್ತಿದ್ದಾರೆ. ಈ ರಸ್ತೆಗಳು ಮಳೆ ಬಂದರೆ ಹಳ್ಳದಂತಾಗುತ್ತಿದ್ದು, ಶಾಲೆಗೆ ಹೋಗಲು ಸರಿಯಾದ ರಸ್ತೆ ಇಲ್ಲದೇ, ಮಕ್ಕಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. https://youtu.be/bKr1N5tiexQ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದಲ್ಲಿರುವ ರಸ್ತೆ ಹಳ್ಳದಂತಾಗಿದ್ದು,...

ಬೆಳಗಾವಿ ಜಿಲ್ಲೆಯ ವಿಭಜನೆಯ ಸಮಯ ಬಂದೇ ಬರುತ್ತದೆ: ಸತೀಶ್ ಜಾರಕಿಹೊಳಿ

Belagavi News: ಬೆಳಗಾವಿ : ಬೆಳಗಾವಿಯಲ್ಲಿ ಧ್ವಜಾರೋಹಣ ಮಾಡಿದ ಬಳಿಕ, ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ್ದು, ಹಲವು ವಿಷಯಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. https://youtu.be/9CXKpwY4w3E ಬೆಳಗಾವಿ ಜಿಲ್ಲೆ ಅಭಿವೃದ್ಧಿಗೆ ವಿಶೇಷ ಆದ್ಯತೆ ಕೊಡ್ತಿದ್ದೇವೆ. ಮಳೆಯಿಂದ ಹಾಳಾಗಿರೋ ರಸ್ತೆಗಳನ್ನ ಡಿಸೆಂಬರ್ ಒಳಗಾಗಿ ಸರಿ ಮಾಡ್ತೀವಿ.ಬೆಳಗಾವಿ ಜಿಲ್ಲೆ ವಿಭಜನೆ ಸಮಯ ಬಂದೇ ಬರುತ್ತದೆ. ಸಮಯ ಬರುವವರೆಗೂ ನಾವು ಕಾಯಿಲೆಬೇಕು....

ಹೋಳಿಗೆ ಮಾಡಲು ಹೋಗಿ ಕುಕ್ಕರ್ ಬ್ಲಾಸ್ಟ್, ಇಬ್ಬರಿಗೆ ಗಂಭೀರ ಗಾಯ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಮತ್ತು ಆರು ಜನರಿಗೆ ಸಣ್ಣ ಪುಟ್ಟ ಗಾಯವಾಗಿದೆ. https://youtu.be/sfKY6hc9jps ಬೆಳಗಾವಿ ಜಿಲ್ಲೆಯ ಸವದತ್ತಿ ಎಲ್ಲಮ್ಮನ ದರ್ಶನಕ್ಕೆ ಬಂದಿದ್ದ ಭಕ್ತರು, ಸವದತ್ತಿಯ ಹೊಟೇಲ್‌ ರೂಮ್‌ನಲ್ಲಿ ತಂಗಿದ್ದರು. ಬೆಂಗಳೂರಿನಿಂದ 5 ಜನ ಯಾದಗಿರಿ ಜಿಲ್ಲೆಯಿಂದ 3 ಜನ ದೇವಿಯ ದರ್ಶನಕ್ಕೆ ಬಂದಿದ್ದರು. ಈ ವೇಳೆ ಹೋಳಿಗೆ...

ನಕಲಿ ಪತ್ರಕರ್ತರ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಖದೀಮ ಅರೆಸ್ಟ್

Belagavi News: ಬೆಳಗಾವಿ: ಬೆಳಗಾವಿಯಲ್ಲಿ ನಕಲಿ ಪತ್ರಕರ್ತರ ಸೋಗಿನಲ್ಲಿ ಮನೆಗೆ ಕನ್ನ ಹಾಕುತ್ತಿದ್ದ ಗ್ಯಾಂಗ್‌ ಪೊಲೀಸರ ಅತಿಥಿಯಾಗಿದೆ. ಈ ಕಳ್ಳರು ಸುಮಾರು ದಿನಗಳಿಂದ ಕಳ್ಳತನ ಮಾಡುತ್ತಿದ್ದರೂ, ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿರಲಿಲ್ಲ. ಏಕೆಂದರೆ, ಇವರು ತಮ್ಮ ಕಾರ್‌ ಮೇಲೆ ಪ್ರೆಸ್ ಎಂದು ಬರೆಸಿಕೊಂಡಿದ್ದರು. ಈ ಕಾರಣಕ್ಕಾಗಿ, ಪೊಲೀಸರು ಈ ಖದೀಮರನ್ನು ಅಷ್ಟು ಸಲೀಸಾಗಿ ಅರೆಸ್ಟ್ ಮಾಡಲು...

ಮನೆ ನೋಡಲು ಹೋದ ವ್ಯಕ್ತಿ ಕೃಷ್ಣಾ ನದಿ ಪ್ರವಾಹದಲ್ಲಿ ನಾಪತ್ತೆ

Chikkodi News: ಚಿಕ್ಕೊಡಿ: ಮನೆ ನೋಡಲು ಹೋದ ವ್ಯಕ್ತಿ ಕೃಷ್ಣಾ ನದಿಯಲ್ಲಿ ನಾಪತ್ತೆಯಾದ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ. https://youtu.be/Nze-SbTUeEE ನೆರೆ ಪ್ರವಾಹದಲ್ಲಿ ಮಗನ ಎದುರೇ ಚಿಕ್ಕಪ್ಪ ನೀರುಪಾಲಾಗಿದ್ದು, ನಾಪತ್ತೆಯಾಗಿರುವ ವ್ಯಕ್ತಿಯನ್ನು ಬಾಳು ಚವ್ಹಾಣ್ (54) ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಧಾರಾಕಾರ ಮಳೆಯಿಂದಾಗಿ ಇವರ ಮನೆ ಕೃಷ್ಣಾ...

ಸವದತ್ತಿ ರೈಲ್ವೆ ಸಂಪರ್ಕಕ್ಕಾಗಿ ಸರ್ವೇ ನಡೆಸಿ: ಸಂಸದ ಜಗದೀಶ್ ಶೆಟ್ಟರ್ ಮನವಿ

Dharwad News: ರೇಣುಕಾ ಎಲ್ಲಮ್ಮ ದೇವಿ ದರ್ಶನಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಸೌದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ಸರ್ವ ಕಾರ್ಯ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ನವದೆಹಲಿಯಲ್ಲಿ ಮನವಿ ಸಲ್ಲಿಸಿದರು. https://youtu.be/Cn4vucQuj8k ಪ್ರತಿ ವರ್ಷ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನಕ್ಕೆ ದೇಶದ ವಿಧಡೆಯಿಂದ...

ಶಾಲೆಗೆ ಹೋಗಲು ವಿದ್ಯಾರ್ಥಿಗಳು ಟ್ಯೂಬ್ ಬಳಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ

Belagavi News: ಬೆಳಗಾವಿ : ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಶಾಲಾ ಮಕ್ಕಳಿಂದ ಟ್ಯೂಬ್ ಸರ್ಕಸ್ ಸುದ್ದಿ ವಿಚಾರದ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ. https://youtu.be/7YA_oWcpnR4 ಈಗಾಗಲೆ ಕಿತ್ತೂರ ತಾಲೂಕಿನ ನಿಂಗಾಪೂರ್ ಗ್ರಾಮದ ಹುಲಿಕೇರಿ ಗ್ರಾಮದ ಮಕ್ಕಳ ಭಾವನೆ ನನಗೆ ಅರ್ಥ ಆಗಿದೆ. ಮಕ್ಕಳ ಶಿಕ್ಷಣಗೋಸ್ಕರ ನಾಳೆಯಿಂದ ಒಂದು ಬೋಟ್ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಮಾಡಲಾಗುತ್ತೆ....

Belagavi News: ಧಾರಾಕಾರ ಮಳೆ ಹಿನ್ನೆಲೆ, ಜೀವ ಕೈಯಲ್ಲಿ ಹಿಡಿದು ಕೆರೆ ದಾಟೋ ಮಕ್ಕಳು

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಹಲವು ದಿನಗಳಿಂದ ಧಾರಾಕಾರವಾಗಿ ಮಳೆ ಶುರುವಾಗಿದ್ದು, ಪುಟ್ಟ ಪುಟ್ಟ ಮಕ್ಕಳು ಶಾಲೆಗೆ ಹೋಗುವ ಸಮಯದಲ್ಲಿ, ಜೀವ ಕೈಯಲ್ಲಿ ಹಿಡಿದು, ಕೆರೆ ದಾಟಿ ಶಾಲೆಗೆ ಹೋಗುತ್ತಿದ್ದಾರೆ. https://youtu.be/U7LqAVh2Sus ಬೆಳಗಾವಿ ಜಿಲ್ಲೆಯಾದ್ಯಂತ ಬಾರೀ ಮಳೆಯಾಗಿದ್ದು, ಕೆರೆ, ಹಳ್ಳ, ಕೊಳ್ಳ, ನದಿಗಳು ತುಂಬಿ ಹರಿದಿವೆ. ಈ ಕಾರಣಕ್ಕಾಗಿ ಶಾಲೆಗೆ ಹೋಗುವ ಮಕ್ಕಳು, ತಮ್ಮ ಜೀವವನ್ನು ಕೈಯಲ್ಲಿ...
- Advertisement -spot_img

Latest News

Bollywood news: ಸಲ್ಮಾನ್ ಜೊತೆ ರಶ್ಮಿಕಾ ಮಂದಣ್ಣಗೂ ಬಿಗಿ ಭದ್ರತೆ

Bollywood News: ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಇದ್ದು, ಲಾರೆನ್ಸ್ ಬಿಷ್ಣೋಯ್ ಸಹಚರರಿಂದ ಬಚಾವಾಗಲು, ಸದಾ ಟೈಟ್ ಸೆಕ್ಯೂರಿಟಿ ಇರಿಸಲಾಗಿದೆ. ಅಲ್ಲದೇ, ಕೋಟಿ ಕೋಟಿ ಖರ್ಚು...
- Advertisement -spot_img