Tuesday, April 21, 2026

Belagavi

ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕರ ಪುತ್ರನ ಶವ ಪತ್ತೆ!

ಧಾರವಾಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ಸಂಭವಿಸಿದ್ದು, ಮಾಜಿ ಶಾಸಕನ ಪುತ್ರನ ಶವ ಕಾರಿನಲ್ಲೇ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಎಂದು ಗುರುತಿಸಲಾಗಿದೆ. ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದ ದಟ್ಟ ಅರಣ್ಯ ಪ್ರದೇಶದಲ್ಲಿ...

Belagavi News: ಆಸ್ತಿಗಾಗಿ ಪ್ರೀತಿಸುತ್ತಿದ್ದವಳನ್ನೇ ಹ*ತ್ಯೆ ಗೈದ ದುರುಳ

Belagavi News: ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಆಸ್ತಿ ಆಸೆಗಾಗಿ ವ್ಯಕ್ತಿಯೊಬ್ಬ ತಾನು ಪ್ರೀತಿಸುತ್ತಿದ್ದ ಮಹಿಳೆಯನ್ನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಹೌದು, ಅಥಣಿ ಪಟ್ಟಣದ ಸಮೀಪವಿರುವ ಕಬ್ಬಿನ ತೋಟವೊಂದು ಈಗ ರಕ್ತಸಿಕ್ತವಾಗಿದ್ದು, ಸುಜಾತಾ ಪವಾರ್ ಎಂಬ 34 ವರ್ಷದ ಮಹಿಳೆ ಈ ಕೃತ್ಯಕ್ಕೆ ಬಲಿಯಾಗಿದ್ದಾರೆ. ಮೃತ ಸುಜಾತಾ ಹಾರೂಗೇರಿಯಲ್ಲಿದ್ದ ತನ್ನ ಗಂಡನ ಜೊತೆ ಮುನಿಸಿಕೊಂಡು...

ಚಳಿಗಾಲ ಅಧಿವೇಶನಕ್ಕೆ ‘ಬೆಳಗಾವಿ’ ಸಜ್ಜು , ಜಿಲ್ಲಾಡಳಿತದಿಂದ ಸಂಪೂರ್ಣ ಸಿದ್ಧತೆ!

ಮುಂಬರುವ ಡಿಸೆಂಬರ್‌ನಲ್ಲಿ ಚಳಿಗಾಲ ಅಧಿವೇಶನ ಆರಂಭಗೊಳ್ಳಲಿದೆ. ಈ ಹಿನ್ನೆಲೆ, ಎಲ್ಲಾ ಇಲಾಖೆಗಳ ಸಮನ್ವಯ ಮತ್ತು ದೋಷರಹಿತ ವ್ಯವಸ್ಥೆಗಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬುಧವಾರ ಸುವರ್ಣ ವಿಧಾನಸೌಧದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಬಾರಿಯಂತೆ ಈ ಬಾರಿಯೂ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು....

ಇಳುವರಿಗೂ ದರ ನಿಗದಿಗೂ ಏನ್ ಸಂಬಂಧ..?

ರಾಜ್ಯದ ಕಬ್ಬು ಬೆಳೆಗಾರರು ಬೀದಿಗೆ ಇಳಿದು ಕ್ರಾಂತಿಗೆ ಮುಂದಾಗಿದ್ದಾರೆ. ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹3,500 ದರ ನೀಡಬೇಕು ಎಂದು ಆಗ್ರಹಿಸಿ, ಹೋರಾಟ ಮಾಡ್ತಿದ್ದಾರೆ. ಬೆಳಗಾವಿಯಲ್ಲಿ 1 ವಾರದಿಂದ ಅಹೋರಾತ್ರಿ ಪ್ರತಿಭಟನೆ ಕೈಗೊಳ್ಳಲಾಗಿದೆ. ಪ್ರತಿಭಟನೆನಿರತ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾರೆ. ರಾಜ್ಯದ ಕಬ್ಬು ಬೆಳೆಗಾರರು, ಸರ್ಕಾರ, ಸಕ್ಕರೆ ಕಾರ್ಖಾನೆಗಳ ನಡುವಿನ ಸಂಘರ್ಷಕ್ಕೆ ದೊಡ್ಡ...

ಬೆಳಗಾವಿಯಲ್ಲಿ ಕುದಿಯುತ್ತಿದೆ ಕಬ್ಬಿನ ಜ್ವಾಲೆ

ಕಬ್ಬಿಗೆ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ನಡೆಯುತ್ತಿರುವ ರೈತರ ಹೋರಾಟ, 7ನೇ ದಿನಕ್ಕೆ ಕಾಲಿಟ್ಟಿದೆ. ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ, ಅಹೋರಾತ್ರಿ ಹೋರಾಟ ಮುಂದುವರೆದಿದೆ. ರಾಜ್ಯ ಬಿಜೆಪಿ ನಾಯಕರೂ ಕೂಡ ಪ್ರತಿಭಟನೆಗೆ ಸಾಥ್‌ ಕೊಟ್ಟಿದ್ದು, ನಿನ್ನೆಯಿಂದ ಹೋರಾಟ ತೀವ್ರಗೊಂಡಿದೆ. ಅಹೋರಾತ್ರಿ ಹೋರಾಟದ ಸ್ಥಳದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊಕ್ಕಾಂ ಹೂಡಿದ್ದಾರೆ. ನಿನ್ನೆ...

ಬೆಂಗಳೂರು – ಮುಂಬೈ ಸೂಪರ್ ಪಾಸ್ಟ್ ರೈಲಿಗೆ ಅನುಮೋದನೆ, ಅಭಿನಂದನೆ ಸಲ್ಲಿಸಿದ ಸಚಿವ ಜೋಶಿ!

ಹುಬ್ಬಳ್ಳಿ - ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು - ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ಪತ್ರ ನೀಡಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಬಹುದಿನದ ಬೇಡಿಕೆಯಾಗಿದ್ದಈ ರೈಲಿಗಾಗಿ ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದು, ಈ ಸೂಪರ್ ಫಾಸ್ಟ್ ರೈಲು ಕರ್ನಾಟಕದ ಮಧ್ಯಭಾಗ ತುಮಕೂರು, ದಾವಣಗೆರೆ,...

ನೆಕ್ಸ್ಟ್ ಸಿಎಂ ‘ಸಾಹುಕಾರ’ ಡಿಕೆಶಿ ರಿಯಾಕ್ಷನ್ ಏನು!?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ಸತೀಶ್ ಜಾರಕಿಹೊಳಿ ಅವರು ಪ್ರಗತಿಪರ ಹಾಗೂ ಸೈದ್ಧಾಂತಿಕ ನಾಯಕತ್ವ ನೀಡಬಲ್ಲ ವ್ಯಕ್ತಿ ಎಂದು ಯತೀಂದ್ರ ಹೇಳಿದ್ದಾರೆ. ಅವರ ಮಾತುಗಳು ಮುಂದಿನ ಮುಖ್ಯಮಂತ್ರಿ ಕುರಿತು ಊಹಾಪೋಹಗಳಿಗೆ ಕಾರಣವಾಗಿವೆ. ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲ್ಲೂಕಿನ ಕಪ್ಪಲ್ಗುರಿ ಗ್ರಾಮದಲ್ಲಿ ನಡೆದ ಸಂತ...

ಸವದಿ BJP ಸೇರಲು ನಾ ಬಿಡಲ್ಲ – ರಮೇಶ್‌ ಜಾರಕಿಹೊಳಿ ಶಪಥ

ಬೆಳಗಾವಿ ರಾಜಕಾರಣದಲ್ಲಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ, ಲಕ್ಷ್ಮಣ್‌ ಸವದಿ ವಾಕ್ಸಮರ ಜೋರಾಗಿದೆ. ನಾವು ಯಾವುದೋ ಒಂದು ಕಾರಣಕ್ಕಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದಾಗ ಲಕ್ಷ್ಮಣ್ ಸವದಿಗೆ ಹೆಚ್ಚಿನ ಲಾಭವಾಯ್ತು. ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರಿಂದ, ಬಿಜೆಪಿಯಿಂದ ಪೀಡೆ ಹೋಗಿ ಕಾಂಗ್ರೆಸ್ ಪಾಲಾಗಿದೆ ಎಂದು, ರಮೇಶ್‌ ಜಾರಕಿಹೊಳಿ ಕುಟಿಕಿದ್ದಾರೆ. ಅಥಣಿ ಪಟ್ಟಣದಲ್ಲಿ ರಮೇಶ್‌ ಜಾರಕಿಹೊಳಿ...

ರಮೇಶ್ ಕತ್ತಿಯನ್ನ ಬಂಧಿಸದಿದ್ದರೆ ಅಕ್ಟೊಬರ್ 24ಕ್ಕೆ ಬೆಳಗಾವಿ ಬಂದ್!

ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾಜಿ ಸಂಸದ ರಮೇಶ್ ಕತ್ತಿಯ ವಿರುದ್ಧ ವಾಲ್ಮೀಕಿ ಸಮುದಾಯದ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಕತ್ತಿಯವರು ಸಮುದಾಯದ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಗೆ ಆಕ್ರೋಶಗೊಂಡ ಪ್ರತಿಭಟನಾಕಾರರು, ಘೋಷಣೆ ಕೂಗಿದರೆ ಮಾತ್ರವಲ್ಲದೇ, ಟೈರ್‌ಗೆ ಬೆಂಕಿ ಹಚ್ಚಿ, ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ತಮ್ಮ ವಿರೋಧ ವ್ಯಕ್ತಪಡಿಸಿದರು. ಕೇವಲ ಬೆಳಗಾವಿ...

ಸಿದ್ದರಾಮಯ್ಯ ಬರ್ತಾರೆ ಬಿರಿಯಾನಿ ತಿಂದು ಹೋಗ್ತಾರೆ – ಆರ್. ಅಶೋಕ್ ಕಿಡಿ!

ರಾಜ್ಯದ ಮಳೆ ಹಾನಿಗೆ ಕೇಂದ್ರ ಸರ್ಕಾರ ಈಗಾಗಲೇ NDRF ಅನುದಾನ ಬಿಡುಗಡೆ ಮಾಡಿದೆ. ಆದರೆ ಆ ಹಣವನ್ನು ರೈತರ ಪರಿಹಾರಕ್ಕೆ ಬಳಸದೆ, ರಾಜ್ಯ ಸರ್ಕಾರ ತನ್ನ ಉಚಿತ ಯೋಜನೆಗಳಿಗೆ ವರ್ಗಾಯಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಬೆಳಗಾವಿ ಜಿಲ್ಲೆ ನಾಗನೂರಿನಲ್ಲಿ ಬೆಳೆ ಹಾನಿಗೊಳಗಾದ ರೈತರೊಂದಿಗೆ ನಡೆದ ಸಭೆಯಲ್ಲಿ ಆರ್. ಅಶೋಕ್...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img