Saturday, July 25, 2026

Belagavi

ನಾವೂ ಟೈಮಿಗೆ ಸರಿಯಾಗಿ ಬಂದಿದ್ದೀವಿ; ಸ್ಪೀಕರ್‌ ಜತೆ ಶಾಸಕರ ಜಗಳ!

Political News; ಬೆಳಗಾವಿ: ಯು.ಟಿ. ಖಾದರ್‌ ಅವರು ವಿಧಾನಸಭೆಯ ಸ್ಪೀಕರ್‌ ಆದ ಬಳಿಕ ಹೊಸ ಪದ್ಧತಿ ಶುರು ಮಾಡಿದ್ದು ಎಲ್ಲರಿಗೂ ಗೊತ್ತೇ ಇದೆ. ಅಧಿವೇಶನಕ್ಕೆ ಶಾಸಕರು ತಡವಾಗಿ ಬರುವುದನ್ನು ತಡೆಯಲು ಮೊದಲು ಬಂದವರಿಗೆ ಟೀ ಕಪ್‌ ಕೊಡುವುದು, ಹೆಸರು ಹೇಳುವುದು ಮೊದಲಾದ ಕ್ರಮಗಳಿಂದ ಸದನಕ್ಕೆ ಬೇಗ ಬರುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಹೇಗಿದೆ...

ಈ ಫಲಿತಾಂಶದಿಂದ ಕಾಂಗ್ರೆಸ್ ಶೋಕದಲ್ಲಿದೆ : ಆರ್. ಅಶೋಕ್

Political News: ಬೆಳಗಾವಿ : ಈ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ಶೋಕದಲ್ಲಿದೆ. ಇನ್ನೇನಿದ್ದರೂ ಮೋದಿ ಕಾಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಭಾರತ ವಿಶ್ವಗುರುವಾಗಿ ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಆರ್. ಅಶೊಕ್ ಗುಡುಗಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್...

ಪೃಥ್ವಿ ಸಿಂಗ್ ಬೋಗಸ್ ಎಂದ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನ ಬಂಧನಕ್ಕೆ ವಿಜಯೇಂದ್ರ ಆಗ್ರಹ

Political News: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಮೇಲೆ ಚಾಕು ಇರಿತ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಆಪ್ತರ ವಿರುದ್ಧ ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಬೆಳಗಾವಿ ಸುವರ್ಣಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, “ಪೃಥ್ವಿ ಸಿಂಗ್...

ಬೆಳಗಾವಿಯ ದಂಡು ಮಂಡಳಿ CEO ನಿಗೂಢ ಸಾವು – ಮನೆಯಲ್ಲಿ ಡೆತ್‌ ನೋಟ್‌, ವಿಷದ ಬಾಟಲಿ ಪತ್ತೆ

Belagavi News: ಬೆಳಗಾವಿ: ಬೆಳಗಾವಿಯ ದಂಡು ಮಂಡಳಿ ಸಿಇಒ ಕರ್ನಲ್ ಆನಂದ್‌ (40) ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶನಿವಾರ (ನ.25) ಬೆಳಗ್ಗೆ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ಕೆ. ಆನಂದ್‌ ಅವರ ಸರ್ಕಾರಿ ನಿವಾಸದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ದಂಡು ಮಂಡಳಿ ಸಿಇಒ ಆಗಿ ಸೇವೆ ಸಲ್ಲಿಸುತ್ತಿರುವ ಆನಂದ್‌ ಅವರು ಇಂಡಿಯನ್...

ಜಮೀರ್ ಒಬ್ಬ ಮತಾಂಧ, ಮುಸ್ಲಿಂ ಭೂತ ಹಿಡಿದಿದೆ: ಮುತಾಲಿಕ್ ಕಿಡಿ

Chikkodi News: ಚಿಕ್ಕೋಡಿ: ಕಾಂಗ್ರೆಸ್ ಸಚಿವ ಜಮೀರ್ ಅಹ್ಮದ್ (Zameer Ahmed) ಒಬ್ಬ ಮತಾಂಧ ಎಂದು ಶ್ರೀರಾಮ ಸೇನಾ (Sri Ram Sena) ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಕಿಡಿಕಾರಿದ್ದಾರೆ. ಸಭಾಧ್ಯಕ್ಷ ಸ್ಥಾನಕ್ಕೆ ಮುಸ್ಲಿಂ ವ್ಯಕ್ತಿ ನೇಮಕ ಮಾಡಿದ್ದಕ್ಕೆ ಬಿಜೆಪಿ (BJP) ಶಾಸಕರು ಕೈ ಮುಗಿಯುತ್ತಾರೆ ಎನ್ನುವ ಜಮೀರ್ ಹೇಳಿಕೆಗೆ ಬೆಳಗಾವಿ (Belagavi) ಜಿಲ್ಲೆಯ...

ಸೀಟ್‌ಗಾಗಿ ಬಸ್‌ನಲ್ಲಿ ಚಪ್ಪಲಿಯಿಂದ ಹೊಡೆದಾಟ..

Chikkodi News: ಚಿಕ್ಕೋಡಿ: ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ರಾಜ್ಯ ಸರ್ಕಾರ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಿಕೊಟ್ಟಿದ್ದು, ಅದರಿಂದ ಹೆಣ್ಣು ಮಕ್ಕಉ ಸ್ವಾವಲಂಬಿಯಾಗಲಿ ಎಂದು ಹೇಳಿತ್ತು. ಆದರೆ ಇಲ್ಲಿ ಹೆಣ್ಣು ಮಕ್ಕಳು ಸೀಟ್‌ಗಾಗಿ ಬಡಿದಾಡಿಕೊಂಡಿದ್ದು, ವೀಡಿಯೋ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ ಡ್ಯಾಂನಿಂದ ಹೊರಟ ಬಸ್‌ನಲ್ಲಿ ಹೆಣ್ಣು ಮಕ್ಕಳು ಪ್ರಯಾಣಿಸುತ್ತಿದ್ದರು. ಈ...

ಬೈಕ್ ಇದೆ ಚಕ್ರಗಳೇ ಇಲ್ಲ.. ಕದ್ದ ಗಾಡಿ ಸಿಕ್ಕಾಗ ಗಾಬರಿಯಾದ ಮಾಲೀಕ: ಏನಾಯ್ತು ಅಂತ ಗೊತ್ತಾದ್ರೆ ಶಾಕ್ ಆಗ್ತೀರಾ!

Belagavi News: ಬೆಳಗಾವಿ: ಬೈಕ್ ಕಳ್ಳತನ‌ ಮಾಡಿ ವಿಲ್ ಕದ್ದು ಕಳ್ಳರು‌ ಪರಾರಿಯಾಗಿರೋ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ ನಡೆದಿದೆ. ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನ ಮಾಡಿದ್ದಾರೆ. ಬಳಿಕ ಸುಮಾರು ಎರಡು ಕಿಮೀ ದೂರದ ದಿಗ್ಗೇವಾಡಿ ಗ್ರಾಮಕ್ಕೆ ತೆಗೆದುಕೊಂಡು ಹೋಗಿ ಬೈಕ್‌ನ ಎರಡೂ ಚಕ್ರ ಕದ್ದು ಪರಾರಿಯಾಗಿದ್ದಾರೆ. ಈ ಬೈಕ್...

ರಾಜ್ಯೋತ್ಸವ ಮುಗಿಸಿ ಬರುತ್ತಿದ್ದಾಗ ಬೈಕ್ ಡಿಕ್ಕಿ, ಇಬ್ಬರು ಸಾವು

Belagavi News: ಬೆಳಗಾವಿ: ರಾಜ್ಯೋತ್ಸವ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂಕೆ‌ ಹುಬ್ಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ಮೇಲೆ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ನರೇಂದ್ರ ಗ್ರಾಮದ ಲಬೈಕ ಹಲಸಿಗರ, ಬೆಳಗಾವಿಯ ಬಾಳೇಕುಂದ್ರಿ ಗ್ರಾಮದ ಶ್ರೀನಾಥ ಗುಜನಾಳ‌ ಮೃತಪಟ್ಟವರು. ಬೈಕ್‌ನಲ್ಲಿದ್ದ...

ನರ್ಸ್ಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಬಹಿರಂಗ ಕ್ಷಮೆಯಾಚಿಸಿದ ಶಾಸಕ ರಾಜು ಕಾಗೆ

Chikkodi News: ಚಿಕ್ಕೋಡಿ : 'ಚಂದದ ನರ್ಸಗಳು ನಂಗೆ ಅಜ್ಜಾ ಎನ್ನುವುದು ತ್ರಾಸ್ ಆಗೇತಿ' ಎಂದು ಬಹಿರಂಗವಾಗಿ ಆಕ್ಷೇಪಾರ್ಹ ಮಾತಾಡಿದ್ದ ಕಾಗವಾಡ ಶಾಸಕ ರಾಜು ಅವರ ಮಾತಿಗೆ ಎಲ್ಲೆಡೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿರುವ ಹಿನ್ನೆಲೆ ಇದೀಗ ಕ್ಷಮೆ ಕೇಳಿದ್ದಾರೆ. ಇಂದು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ‌ ಶಾಸಕ ರಾಜು ಕಾಗೆ, ನರ್ಸ್...

ಚೆಂದದ ನರ್ಸ್ಗಳು ಅಜ್ಜ ಅಂತಾರೆ: ಕಾಂಗ್ರೆಸ್ ಶಾಸಕ ಬೇಸರ

Belagavi News: ಬೆಳಗಾವಿ: ಚೆಂದದ ನರ್ಸ್ಗಳು  ನನ್ನನ್ನು ಅಜ್ಜ ಅಂತಾ ಕರೆಯುತ್ತಾರೆ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ  ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಪಿಕೆ ನಾಗನೂರ ಗ್ರಾಮದಲ್ಲಿ ಆಯೋಜಿಸಿದ ದಸರಾ ಕಾರ್ಯಕ್ರಮದಲ್ಲಿ  ಕಾಗವಾಡ ಶಾಸಕ  ರಾಜು ಕಾಗೆ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಶಾಸಕರು ಈ ಮಾತನ್ನು ಹೇಳಿದ್ದು, ವಿಡಿಯೋ  ಸೋಶಿಯಲ್ ಮೀಡಿಯಾದಲ್ಲಿ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img