ಅಣ್ಣಿಗೇರಿ : ಇಂದಿನ ಜನತಾ ದರ್ಶನದಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಜನರ ಅಹವಾಲು, ಸಮಸ್ಯೆಗಳನ್ನು ಸಹನೆ, ಕಾಳಜಿಯಿಂದ ಆಲಿಸಿ, ಜನರ ಪ್ರತಿಯೊಂದು ಮನವಿಗೂ ಸಕಾರಾತ್ಮಕವಾಗಿ ಸ್ಪಂದಿಸಿ, ಉತ್ತಮ ಆಡಳಿತ ಮತ್ತು ಸಮಸ್ಯೆ ಪರಿಹಾರದ ಭರವಸೆ ಮೂಡಿಸುದರು. ಶಾಸಕ ಎನ್.ಎಚ್.ಕೋನರಡ್ಡಿ ಅವರು ಜಿಲ್ಲಾಧಿಕಾರಿಗಳಿಗೆ ಸಾಥ್ ನೀಡಿ, ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಸಲಹೆ, ಸೂಚನೆ ನೀಡಿದರು.
ಜನತಾ...
Belagavi News: ಬೆಳಗಾವಿ: ಬೆಳಗಾವಿ ಮಹಾನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸಿನಿಮೀಯ ರೀತಿ ಪ್ಲ್ಯಾನ್ ಮಾಡಿ ಐಟಿ ಅಧಿಕಾರಿಯನ್ನೇ ಖೆಡ್ಡಾಕ್ಕೆ ಕೆಡವಿದ್ದಾರೆ.
ಬೆಳಗಾವಿ ಮಾರ್ಕೆಟ್ ವಿಭಾಗದ ಎಸಿಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಐಟಿ ಅಧಿಕಾರಿ ಅವಿನಾಶ ಟೊನಪೆಯನ್ನು ರೆಡ್ ಹ್ಯಾಂಡ್ ಆಗಿ ಅರೆಸ್ಟ್ ಮಾಡಲಾಗಿದೆ. ಚಿಕ್ಕೋಡಿ ತಾಲೂಕಿನ ಅಂಕಲಿಯ ಪರಶುರಾಮ್ ಬಂಕಾಪುರ...
Belagavi News : ಬೆಳಗಾವಿ ಬರ ಅಧ್ಯನದ ತಂಡ ಭೇಟಿ ನೀಡಿರುವ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕಲಕುಪ್ಪಿ ಗ್ರಾಮದಲ್ಲಿ ಡಿಸಿ ನಿತೇಶ ಪಾಟೀಲ ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಗೆ ಕೇಂದ್ರದ ಬರ ಅಧ್ಯಯನ ತಂಡ ಭೇಟಿ ನೀಡಿದೆ. ಜಿಲ್ಲೆಯ ನೇಸರಗಿ,ಮುರಗೋಡ,ಯರಗಟ್ಟಿ, ಬೈಲಹೊಂಗಲ, ಸವದತ್ತಿ ರಾಮದುರ್ಗ ಬೆಳೆಗಳನ್ನ ತೋರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಸಾಕಷ್ಟು ಬೆಳೆ ಹಾನಿ...
Belagavi Political News: ಬೆಳಗಾವಿ : ಕಿತ್ತೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆ ನಡೆಯಿತು. 3 ಕೋಟಿ ರೂಪಾಯಿ ಅನುದಾನದಲ್ಲಿ ಕಿತ್ತೂರು ಉತ್ಸವ ನಡೆಸುವ ಘೋಷಣೆ ಮಾಡಲಾಯಿತು.
ಕಿತ್ತೂರಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ, ಅಧಿಕಾರಿಗಳು ಸಾರ್ವಜನಿಕರ ಸಮ್ಮುಖದಲ್ಲಿ, ಜಿಲ್ಲಾಡಳಿತ ಒಮ್ಮತದ ನಿರ್ಧಾರಕ್ಕೆ ಬಂದಿದ್ದು, ಸಭೆಯಲ್ಲಿ ಡಿಸಿ ಎಸ್ಪಿ...
Belagavi News : ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆಗೆ ಜನ ಹೈರಾಣಾಗಿ ಹೋಗಿದ್ದಾರೆ. ಹಲವು ಕಾಲೋನಿಗಳು ಜಲಾವೃತಗೊಂಡು ಜನ ಪರದಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ನಾಲ್ಕು ಎ ರಸ್ತೆಯಲ್ಲಿ ಭಾರಿ ಭೂ ಕುಸಿದಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಬಳಿ ಬೆಳಗಾವಿ ರಾಮನಗರ ಗೋವಾ ಸಂಪರ್ಕಿಸುವ ರಸ್ತೆ ಕುಸಿದಿದೆ. ಹೊಸದಾಗಿ ನಿರ್ಮಿಸಿದ್ದ ರಸ್ತೆಯೇ ಕುಸಿದು...
Belagavi News : ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಬೆಳಗಾವಿ ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶವಾದ ಖಾನಾಪುರ ತಾಲ್ಲೂಕಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕಾಡಂಚಿನ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದೆ. ಮಲಪ್ರಭಾ ನದಿ ಪಕ್ಕದಲ್ಲಿರುವ ಹಬ್ಬಾನಟ್ಟಿ ಮಾರುತಿ ಮಂದಿರ ನೀರಿನಿಂದ ಆವೃತಗೊಂಡಿದೆ. ಘಟಪ್ರಭಾ ಜಲಾಶಯದ ಹಿನ್ನೀರಿನಲ್ಲಿರುವ ವಿಠ್ಠಲ- ರುಕ್ಮಿಣಿ...
ಬೆಳಗಾವಿ
ಜಿಲ್ಲೆಯ ಖಾನಾಪುರ ತಾಲೂಕಿನ ಹಬ್ಬಾನಟ್ಟಿ ಗ್ರಾಮದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಹರಿಯಾಣ ಮೂಲದ ದೇವೇಂದ್ರ ಎನ್ನುವವರನ್ನು ದೇವನಸ್ಥಾನಕ್ಕೆ ಪೂಜಾರಿಯನ್ನಾಗಿ ನೇಮಿಸಿದ್ದರು ಆದ್ರೆ ಗ್ರಾಮಸ್ತರು ದೇವೇಂದ್ರ ಅವರು ಮಾಡುತಿದ್ದ ಪೂಜೆ ನಮಗೆ ಹಿಡಿಸುತ್ತಿಲ್ಲವೆಂದು ಕೆಲಸದಿಂದ ತೆ್ಗೆದುಹಾಕಿದ್ದಾರೆ. ಆದರೆ ನನ್ನನ್ನು ಕಾರಣವಿಲ್ಲದೆ ಕೆಲಸದಿಂದ ತೆಗೆದು ಹಾಕಿದ್ದಕ್ಕೆ ನಾನು ನಿಮಗೆ ಶಾಪವನ್ನು ನೀಡಿದ್ದೇನೆ. ನಾನು ಮಲಪ್ರಭ ನಡಿಯ ದಡದಲ್ಲಿ...
Dharwad and Belagavi News: ಧಾರವಾಡ ಕೆಡಿಪಿ ಸಭೆಯನ್ನು ಬೆಳಗಾವಿಯಲ್ಲಿ ಮಾಡಲಾಗಿದ್ದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೆಲ್ಲ, ಸಭೆಗೆ ಹಾಜರಾಗಿದ್ದರು.
ಜಿಲ್ಲೆ ಬಿಟ್ಟು ಜಿಲ್ಲೆಯಲ್ಲಿ ಕೆಡಿಪಿ ಸಭೆ ನಡೆಸಲಾಗುತ್ತಿದ್ದು, ಧಾರವಾಡ ಗ್ರಾಮೀಣ ಕ್ಷೇತ್ರದ ಕೆಡಿಪಿ ಸಭೆಯನ್ನು, ಶಾಸಕ ವಿನಯ ಕುಲಕರ್ಣಿ, ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆಸಿದ್ದಾರೆ. ವಿನಯ್ ಕುಲಕರ್ಣಿಗೆ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಸದ್ಯ ಕಿತ್ತೂರಿನಲ್ಲಿ ಮನೆ...
ಬೆಳಗಾವಿ: ಸದ್ಯ ಕರ್ನಾಟಕದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಕಾಂಗ್ರೆಸ್ ಪ್ರಣಾಳಿಕೆ ಸುದ್ದಿ. ಭಜರಂಗ ದಳ ನಿಷೇಧ ನಿರ್ಧಾರದ ಸುದ್ದಿ. ಆದ್ರೆ ಇದರ ಮಧ್ಯೆಯೂ ಪಕ್ಷೇತರ ಅಭ್ಯರ್ಥಿಯ ಪ್ರಣಾಳಿಕೆ ಸಖತ್ ಸದ್ದು ಮಾಡುತ್ತಿದೆ. ಯಾಕಂದ್ರೆ ಅವರು ಅವಿವಾಹಿತ ಗಂಡು ಮಕ್ಕಳಿಗೆ ಹೆಣ್ಣು ಹುಡುಕಿ, ಮದುವೆ ಮಾಡುವುದಾಗಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಪಕ್ಷೇತರ...
ಬೆಳಗಾವಿ: ಯೋಗದೊಂದಿಗೆ ಹೆಣ್ಣು ಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಕರ್ನಾಟಕ ಸರ್ಕಾರ ಚಿಂತನೆ ನಡೆಸುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಕೋರ್ಸುಗಳ ಪ್ರಾರಂಭಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಿಯುಸಿ ಹಂತದಿಂತ ತರಬೇತಿ ನೀಡುವುದು ಸೂಕ್ತ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ...