Saturday, July 25, 2026

Belagavi

ಹೆಣ್ಣು ಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಚಿಂತನೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಯೋಗದೊಂದಿಗೆ ಹೆಣ್ಣು ಮಕ್ಕಳ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಕರ್ನಾಟಕ ಸರ್ಕಾರ ಚಿಂತನೆ ನಡೆಸುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಕೋರ್ಸುಗಳ ಪ್ರಾರಂಭಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪಿಯುಸಿ ಹಂತದಿಂತ ತರಬೇತಿ ನೀಡುವುದು ಸೂಕ್ತ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ...

ಮಂಚಮಸಾಲಿ ಮೀಸಲಾತಿ, ಡಿ. 29ಕ್ಕೆ ಸಿಎಂ ಬೊಮ್ಮಾಯಿ ಘೋಷಣೆ ಮಾಡುತ್ತಾರೆ : ಯತ್ನಾಳ್

ಬೆಳಗಾವಿ: ಪಂಚಮಸಾಲಿ ಸಮುದಾಯವನ್ನು 2ಎ ಮೀಸಲಾತಿ ಪಟ್ಟಿಗೆ ಸೇರಿಸಬೇಕು ಎಂಬ ಹೋರಾಟದಲ್ಲಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದು ವಾರ ಕಾಲಾವಕಾಶ ಪಡೆದಿದ್ದು, ಡಿ.29ಕ್ಕೆ ಘೋಷಣೆ ಮಾಡುವುದಾಗಿ ತಮ್ಮ ತಾಯಿಯ ಮೇಲೆ ಆಣೆ ಮಾಡಿದ್ದಾರೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಗುರುವಾರ ಮೀಸಲಾತಿಗಾಗಿ ಆಗ್ರಹಿಸಿ ನಡೆದ ಪಾದಯಾತ್ರೆಯ ನಡುವೆ ಆಯೋಜಿಸಿದ್ದ ಪಂಚ ಶಕ್ತಿ...

5 ಕೋಟಿಗೆ ಉಪಕುಲಪತಿ ಹುದ್ದೆ ಮಾರಾಟ : ತನಿಖೆಗೆ ಡಿ.ಕೆ.ಶಿವಕುಮಾರ್ ಒತ್ತಾಯ

ಬೆಳಗಾವಿ: ಉಪಕುಲಪತಿ ಹುದ್ದೆ 5 ಕೋಟಿಗೆ ಮಾರಾಟ ಆಗುತ್ತಿದೆ ಎಂಬ ಸಂಸದ ಪ್ರತಾಪ್‌ ಸಿಂಹ ಅವರ ಹೇಳಿಕೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಉಪಕುಲಪತಿ ಹುದ್ದೆಗೆ ಲಂಚ ನೀಡಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ನಾಯಕರು ಬಹಳ ಅನುಭವ ಹೊಂದಿರುವ ವಿದ್ಯಾವಂತರು. ಉಪಕುಲಪತಿಗಳ ಹುದ್ದೆಗೆ 5...

ಚರ್ಮಗಂಟು ರೋಗ ನಿಯಂತ್ರಣಕ್ಕೆ 37.5 ಲಕ್ಷ ಲಸಿಕೆಗಳನ್ನು ಖರೀದಿಸಿ ಜಿಲ್ಲೆಗಳಿಗೆ ವಿತರಿಸಲು ಕ್ರಮವಹಿಸಲಾಗಿದೆ : ಸಚಿವ ಪ್ರಭು ಚವ್ಹಾಣ್

ಬೆಳಗಾವಿ: ಚರ್ಮಗಂಟು ರೋಗ ನಿಯಂತ್ರಣ ಮಾಡಲು ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಧಾರವಾಡ, ಉಡುಪಿ ಮತ್ತು ರಾಯಚೂರು ಜಿಲ್ಲೆಗಳಿಗೆ ತಲಾ ರೂ.5ಲಕ್ಷಗಳಂತೆ ಒಟ್ಟು 30 ಲಕ್ಷ ರೂ.ಅನುದಾನವನ್ನು ತುರ್ತು ಔಷಧ ಪೂರೈಕೆ ಮಾಡಲು ವಿತರಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು ಚವ್ಹಾಣ್ ಅವರು ತಿಳಿಸಿದ್ದಾರೆ. ಈ ಬಗ್ಗೆ ನಿನ್ನೆ ಸದನದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ...

ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12ರಿಂದ ರಾಷ್ಟ್ರೀಯ ಯುವಜನೋತ್ಸವ : ಸಿಎಂ ಬೊಮ್ಮಾಯಿ

ಬೆಳಗಾವಿ: ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12 ರಂದು ಯುವಜನೋತ್ಸವ ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ದಿನದಂದು ಮೋದಿಯವರು ಯುವಜನೋತ್ಸವ ಉದ್ಘಾಟಿಸಲಿದ್ದಾರೆ.  ನಿನ್ನೆ ರಾಷ್ಟ್ರೀಯ ಯುವಜನೋತ್ಸವದ ಪೂರ್ವಭಾವಿ ಸಭೆಯ ನಂತರ ಮಾತನಾಡಿದ ಅವರು, ಎಲ್ಲ ರಾಜ್ಯಗಳಿಂದ...

ಕಬ್ಬು ಸಾಗಣೆ ಮತ್ತು ತೂಕದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಕಾರ್ಖಾನೆಗಳ ಮೇಲೆ ಕ್ರಮ : ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಬೆಳಗಾವಿ: ಕಬ್ಬಿನ ತೂಕದ ಬಗ್ಗೆ ದೂರು ನೀಡಿದ ನಂತರ ಮೊದಲು 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿ ಅಂಕಿ-ಅಂಶಗಳನ್ನು ಪಡೆದುಕೊಳ್ಳಲಾಗಿದೆ. ಅದರಲ್ಲಿ ವ್ಯತ್ಯಾಸ ಕಂಡುಬಂದರೆ ಅಂತಹ ಕಾರ್ಖಾನೆಗಳ ವಿರುದ್ಧ ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು. ಕಬ್ಬು ಸಾಗಣೆ...

ಗಡಿ ವಿಚಾರದ ಕುರಿತು ರಾಜ್ಯದ ಹಿತ ಕಾಪಾಡುವ ನಿಲುವು ಅಚಲವಾಗಿದೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಗಡಿ ವಿಚಾರದ ಬಗ್ಗೆ ರಾಜ್ಯದ ಹಿತ ಕಾಪಾಡುವ ನಿಲುವು ಅಚಲವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಸಭೆಯಲ್ಲಿ ಸಿದ್ದರಾಮಯ್ಯ ಅವರು ಮಂಡಿಸಿದ ನಿಲುವಳಿ ಸೂಚನೆಗೆ ಪ್ರತಿಕ್ರಿಯಿಸಿ ಈ ನಿಲುವಿನಿಂದ ಒಂದಿಂಚು ಹಿಂದೆ ಸರಿಯುವುದಿಲ್ಲ., ಈ ಕುರಿತು ವಿಧಾನ ಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಸ್ವೀಕರಿಸಲಾಗುವುದು ಎಂದು ಹೇಳಿದರು. ಮಹಾರಾಷ್ಟ್ರ ಮತ್ತು ಕರ್ನಾಟಕ...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಅನುಷ್ಠಾನಕ್ಕೆ ಮುಂದಾದ ಸರ್ಕಾರ

ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಸಲುವಾಗಿ ಸರ್ಕಾರ ಸುಗ್ರೀವಾಜ್ಞೆಯನ್ನ ಹೊರಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿಧೇಯಕ 2022 ಅನ್ನು ಮಂಗಳವಾರ ಸದನದಲ್ಲಿ ಮಂಡಿಸಿದೆ. ಸದನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕ ಮಂಡಿಸಿದರು. ಜ್ಯೋತಿಷ್ಯದಲ್ಲಿ...

100 ಕೋಟಿ ಮೊತ್ತದ ಹಸಿರು ಆಯವ್ಯಯವನ್ನು ಸರ್ಕಾರ ರೂಪಿಸಿದೆ : ಸಿಎಂ ಬೊಮ್ಮಾಯಿ

ಬೆಳಗಾವಿ: 100 ಕೋಟಿ ಮೊತ್ತದ ಹಸಿರು ಆಯವ್ಯಯವನ್ನು ಸರ್ಕಾರ ರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಪ್ರಕೃತಿಯ ಮೇಲಿನ ದುಷ್ಪರಿಣಾಮಗಳನ್ನು ಸರಿದೂಗಿಸಲು ಇಕೋ ಬಜೆಟ್ ಅನ್ನು ಸರ್ಕಾರ ರೂಪಿಸಿದೆ. ರಾಷ್ಟ್ರೀಯ ಜಿಯಾಗ್ರಾಫರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಆಯೋಜಿಸಿದ್ದ 44ನೇ ಇಂಡಿಯನ್ ಜಿಯಾಗ್ರಫಿ ಕಾಂಗ್ರೆಸ್ ನ ಮೂರು ದಿನಗಳ ಸಮ್ಮೇಳನವನ್ನು ಉದ್ಘಾಟಿಸಿ ಬೊಮ್ಮಾಯಿಯವರು...

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಜನವರಿ 11ರಿಂದ ಬಸ್ ಯಾತ್ರೆ

ಬೆಳಗಾವಿ: ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ನಡೆಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಸ್ ಯಾತ್ರೆಯನ್ನು ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಸಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇದರ ಬಗ್ಗೆ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆಯ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img