ಬೆಳಗಾವಿ, (ರಾಮದುರ್ಗ) ಡಿಸೆಂಬರ್ 02: ಎರಡು ರಾಜ್ಯಗಳ ಮಧ್ಯೆ ಇರುವ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಸಂದೇಶ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಆರೋಗ್ಯ ಸಮಸ್ಯೆಗಳಿಗೆ ಔಷಧಿಯ ನಿಧಿ ಈ...
ಬೆಳಗಾವಿ: ಗಡಿನಾಡು ಜಿಲ್ಲೆ ಬೆಳಗಾವಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಸಹಪಾಠಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ಮಾಡಿದ್ದಾರೆ. ಟೀಳಕವಾಡಿಯ ಗೋಗಟೆ ಕಾಲೇಜಿನಲ್ಲಿ ಘಟನೆ ನಡೆದಿದೆ. ಬೀಳ್ಕೊಡುಗೆ ಸಮಾರಂಭದಲ್ಲಿ ವಿದ್ಯಾರ್ಥಿ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ್ದಾನೆ ಇದನ್ನು ನೋಡಿದ ಸಹಪಾಠಿಗಳು ವಿದ್ಯಾರ್ಥಿಯನ್ನು ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ...
ಬೆಳಗಾವಿ: ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿರುವ ಕಿತವಾಡ ಜಲಪಾತಕ್ಕೆ ಪಿಕ್ನಿಕ್ ಎಂದು ತೆರಳಿದ್ದ ವಿದ್ಯಾರ್ಥಿನಿಯರು ಸೆಲ್ಫಿ ತೆಗೆದುಕೊಳ್ಳು ಹೋಗಿ ಜಲಪಾತಕ್ಕೆ ಬಿದ್ದು ನೀರು ಪಾಲಾಗಿದ್ದಾರೆ. ಒಬ್ಬ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಅಸೀಯಾ ಮುಜಾವರ್ (17), ತಸ್ಮಯ (20), ಕುರ್ದಿಶ್ ಹಾಸಂ ಪಟೇಲ್ (20), ರುಕ್ಸಾರ್ ಬಿಸ್ತಿ (20) ಮೃತ ವಿದ್ಯಾರ್ಥಿಗಳು.
ಬಾಲಿವುಡ್ ಬಿಗ್ ಆಫರ್ ರಿಜೆಕ್ಟ್ ಮಾಡಿದ ಬನಾರಸ್...
ಬೆಳಗಾವಿ: ನೇಣು ಬಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರುಶುರಾಮ ಕೋನೇರಿ(20) ಬೈಲಹೊಂಗಲದ ಇಂದಿರಾ ನಗರದ ವಸತಿ ನಿಲಯದಲ್ಲಿ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ನಿಲಯದಲ್ಲಿ ಎಲ್ಲ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ನಂತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯಗೆ ಕಾರಣಗಳು ತಿಳಿದುಬಂದಿಲ್ಲ, ಸ್ಥಳ್ಕಕೆ ಪೊಲೀಸರು ಆಗಮಿಸಿ ವಿದ್ಯಾರ್ಥಿ ಮೃತದೇಹವನ್ನು ಮರಣೋತ್ತರ ಪರೀಕ್ಷಗೆ...
ಬೆಳಗಾವಿ: ಪೊಲೀಸರ ನಿರ್ಲಕ್ಷ್ಯಕ್ಕೆ ಬಸನಗೌಡ ಪಾಟೀಲ್ ಎಂಬ ವ್ಯಕ್ತಿ ಬಲಿಯಾಗಿದ್ದಾರೆ. ಗಾಂಜಾ ಪ್ರಕರಣದಲ್ಲಿ ವಶಕ್ಕೆ ಪಡೆದು ಬೆಲ್ಲದ ಬಾಗೇವಾಡಿಗೆ ಪೊಲೀಸರು ಕರೆತರುತ್ತಿದ್ದರು. ದಾರಿ ಮಧ್ಯೆ ಕಾಕತಿ ಬಳಿ ಬಸನಗೌಡ ಪಾಟೀಲ್ ಆರೋಗ್ಯದಲ್ಲಿ ಏರುಪೇರಾಗಿತ್ತು. ನಂತರ ಕಾಕತಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಪ್ರಯಾಣ ಬೆಳೆಸಿ, ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣೆಗೆ ಪೊಲೀಸರು ಕರೆ...
https://www.youtube.com/watch?v=97iPR07WQbI
ಬೆಳಗಾವಿ: ನಾಲ್ಕು ನವಜಾತ ಶಿಶುಗಳ ಮೃತದೇಹಗಳನ್ನು ಹಳ್ಳದಲ್ಲಿ ಬಿಸಾಡಿರುವ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ನಡೆದಿದೆ.
ಭ್ರೂಣಗಳ ಮೃತದೇಹಗಳನ್ನು ಕೀಚಕರು ಡಬ್ಬದಲ್ಲಿ ಹಾಕಿ ಹಳ್ಳಕ್ಕೆ ಎಸೆದು, ಜನ ಬೆಚ್ಚಿ ಬೀಳುವಂತೆ ಮಾಡಿದ್ದಾರೆ. ಒಟ್ಟು ನಾಲ್ಕು ಡಬ್ಬಗಳಲ್ಲಿ ನವಜಾತ ಶಿಶುಗಳನ್ನು ಹಾಕಿ ಹಳ್ಳಕ್ಕೆ ಎಸೆಯಲಾಗಿದೆ. ಮೃತದೇಹಗಳನ್ನು ಯಾರು ಎಸೆದಿದ್ದಾರೆ ಎಂಬುದು ಮಾತ್ರ ಇನ್ನು ಮಾಹಿತಿ...
https://www.youtube.com/watch?v=I94TDn88etQ
ಬೆಳಗಾವಿ: ಮಗುವಿನ ಜೀವ ಉಳಿಸು ಎಂದು ದಂಪತಿ ತಮ್ಮ ಏಳೂವರೆ ವರ್ಷ ವಯಸ್ಸಿನ ಬಾಲಕನನ್ನು ಶಿಲುಬೆ ಎದುರು ಮಲಗಿಸಿ ಪ್ರಾರ್ಥಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ.
ಪ್ಲೇಗ್ ರೋಗ ಭಾರತವನ್ನು ವಕ್ಕರಿಸಿದ್ದ ಸಂದರ್ಭದಲ್ಲಿ ಅಂದಿನ ಪಾದ್ರಿಯೊಬ್ಬರು ನಂದಗಡ ಬೆಟ್ಟದಲ್ಲಿರುವ ಶಿಲುಬೆ ಮುಂದೆ ಪ್ರಾರ್ಥನೆ ಸಲ್ಲಿಸಿ, ಬಳಿಕ ರೋಗಿಗಳ...
https://www.youtube.com/watch?v=ZE2yoExjO58
ಇಂದು ಬೆಳ್ಳಂಬೆಳಿಗ್ಗೆ ಕುಂದಾನಗರಿ ಬೆಳಗಾವಿಯಲ್ಲಿ ಗುಂಡಿನ ಸದ್ದು ಮೊಳಗಿದೆ. ಹಲವಾರು ಪ್ರಕರಣದಲ್ಲಿ ಕರ್ನಾಟಕ- ಮಹಾರಾಷ್ಟ್ರ ಪೋಲಿಸರಿಗೆ ಬೇಕಾಗಿದ್ದ ಅಂತರ್ ರಾಜ್ಯ ಸುಪಾರಿ ಹಂತಕನ ಕಾಲಿಗೆ ಪೋಲಿಸರು ಗುಂಡು ಹೊಡೆದಿದ್ದು, ಈ ಮೂಲಕ ಕ್ರಿಮಿನಲ್ಗಳ ಆಟಾಟೋಪಕ್ಕೆ ಉತ್ತರ ನೀಡಲು ಎನ್ ಕೌಂಟರ್ ಸ್ಪೆಶಲಿಸ್ಟ್ ಎನ್.ವಿ.ಭರಮನಿ ಮತ್ತೆ ತಮ್ಮ ಪಿಸ್ತೂಲ್ ಅನ್ನು ಕೈಗೆತ್ತಿಕೊಂಡು ಅಖಾಡಕ್ಕಿಳಿದ್ದಾರೆ. ಇದು ಬೆಳಗಾವಿ...
https://www.youtube.com/watch?v=KkMZPfLd5eo&t=70s
ಬೆಂಗಳೂರು: ದಿನಾಂಕ 13-06-2022ರಂದು 2 ಪದವೀಧರ, 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಮತದಾನ ನಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ಶಾಲಾ-ಕಾಲೇಜು, ಖಾಸಗಿ ಸಂಸ್ಧೆಗಳು ಸೇರಿದಂತೆ ಎಲ್ಲದಕ್ಕು ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 13-06-2022ರಂದು ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರಗಳು ಹಾಗೂ ವಾಯುವ್ಯ ಶಿಕ್ಷಕರ...
https://www.youtube.com/watch?v=rnmXI8i4Yfw&t=10s
ಮೈಸೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ದೊಡ್ಡ ಅಲೆ ಎದ್ದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ದಕ್ಷಿಣ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅವರು ಇಂದು ಮೈಸೂರಿನಲ್ಲಿ ನಡೆದ ಬಿಜೆಪಿ ವಿಭಾಗ ಮಟ್ಟದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ರವಿಶಂಕರ್ ಅವರು...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು.
ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...