Saturday, July 25, 2026

Belagavi

ಪ್ರತಿಭಟನೆಗೆ ಆಗಮಿಸುತ್ತಿದ್ದ, 300ಕ್ಕೂ ಹೆಚ್ಚು ಜನರನ್ನು ಗಡಿಯಲ್ಲಿ ತಡೆದು ವಾಪಸ್ ಕಳುಹಿಸಿದ ಕರ್ನಾಟಕ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಕೊನೆಯ ಚಳಿಗಾಲದ ಅಧಿವೇಶನದ ಹಿನ್ನೆಲೆ ಇಂದು ಬೃಹತ್ ಪ್ರತಿಭಟನೆ ಯೋಜಿಸಲಾಗಿದ್ದ ಉದ್ವಿಗ್ನತೆಯ ನಡುವೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಶಿವಸೇನೆ ನಾಯಕರನ್ನು ಬಂಧಿಸಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಕರ್ನಾಟಕ ವಿಧಾನಸಭೆಯ 10 ದಿನಗಳ ಚಳಿಗಾಲದ ಅಧಿವೇಶನ ನಡೆಯುತ್ತಿರುವ ದಶಕಗಳ ಗಡಿ ವಿವಾದದ ಕೇಂದ್ರವಾದ ಕರ್ನಾಟಕದ...

ವಿವೇಚನೆಯಿಲ್ಲದ ವಿಷಯ ಪ್ರಸ್ತಾಪಿಸಿ, ಕಾಂಗ್ರೆಸ್ ಜನರ ಕೆಂಗಣ್ಣಿಗೆ ಗುರಿಯಾಗಿದೆ : ಗೋವಿಂದ ಕಾರಜೋಳ

ಬೆಳಗಾವಿ: ವೀರ್ ಸಾವರ್ಕರ್ ಅವರು ದೇಶದ ಮಹಾನ್ ವ್ಯಕ್ತಿ, ದೇಶಕ್ಕಾಗಿ ಹೋರಾಡಿದ ಯಶಸ್ಸು ಅವರಿಗೂ ಸಲ್ಲುತ್ತದೆ. ಇನ್ನು ವೀರ್ ಸಾವರ್ಕರ್ ಫೋಟೋ ಹಿಡಿದು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ನವರು ಇಂತಹ ವಿವೇಚನೆ ಇಲ್ಲದ ವಿಚಾರಗಳ ಪ್ರಸ್ತಾಪಿಸಿ, ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ...

ಮಹಾರಾಷ್ಟ್ರ ಸಚಿವ ಶಂಭುರಾಜ್ ಅವರ ವಿರುದ್ಧ ಕರವೇ ಅಧ್ಯಕ್ಷ ನಾರಾಯಣಗೌಡ ವಾಗ್ದಾಳಿ

ಬೆಳಗಾವಿ: ಮುಂದಿನ ದಿನಗಳಲ್ಲಿ ಬೆಳಗಾವಿಗೆ ಬರುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ವಾಗ್ದಾಳಿ ನಡೆಸಿದ್ದಾರೆ. ಇನ್ನು ಮಹಾರಾಷ್ಟ್ರ ಸಚಿವ ಶಂಭುರಾಜ್ ಅವರ ಬಗ್ಗೆ ಮಾತನಾಡುತ್ತಾ ಸಚಿವ ಶಂಭುರಾಜ್ ಅವರು ದುಷ್ಟ ರಾಜಕಾರಣಿಯಾಗಿದ್ದಾರೆ. ಬೆಳಗಾವಿ ನೆಲದಲ್ಲಿ ಭಯೋತ್ಪಾದನೆ ಬಿತ್ತಲು ಅವರು ಆಗಮಿಸುತ್ತಿದ್ದಾರೆ. ಶಂಭುರಾಜ್ ಅವರು ಯಾವುದೇ ಕಾರಣಕ್ಕೂ ಬೆಳಗಾವಿಗೆ ಬರಲು...

ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ಭೇಟಿ ಸೂಕ್ತವಲ್ಲ: ಸಂದೇಶ ರವಾನೆ- ಸಿಎಂ ಬೊಮ್ಮಾಯಿ

ಬೆಳಗಾವಿ, (ರಾಮದುರ್ಗ) ಡಿಸೆಂಬರ್ 02: ಎರಡು ರಾಜ್ಯಗಳ ಮಧ್ಯೆ ಇರುವ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಸಂದೇಶ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆರೋಗ್ಯ ಸಮಸ್ಯೆಗಳಿಗೆ ಔಷಧಿಯ ನಿಧಿ ಈ...

ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಸಹಪಾಠಿಗಳಿಂದ ವಿದ್ಯಾರ್ಥಿ ಮೇಲೆ ಹಲ್ಲೆ

ಬೆಳಗಾವಿ: ಗಡಿನಾಡು ಜಿಲ್ಲೆ ಬೆಳಗಾವಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಸಹಪಾಠಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ಮಾಡಿದ್ದಾರೆ. ಟೀಳಕವಾಡಿಯ ಗೋಗಟೆ ಕಾಲೇಜಿನಲ್ಲಿ ಘಟನೆ ನಡೆದಿದೆ. ಬೀಳ್ಕೊಡುಗೆ ಸಮಾರಂಭದಲ್ಲಿ ವಿದ್ಯಾರ್ಥಿ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ್ದಾನೆ ಇದನ್ನು ನೋಡಿದ ಸಹಪಾಠಿಗಳು ವಿದ್ಯಾರ್ಥಿಯನ್ನು ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ...

ಸೆಲ್ಫಿ ತೆಗೆದುಕೊಳ್ಳುವಾಗ ಜಲಪಾತಕ್ಕೆ ಬಿದ್ದು ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲು

ಬೆಳಗಾವಿ: ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿರುವ ಕಿತವಾಡ ಜಲಪಾತಕ್ಕೆ ಪಿಕ್ನಿಕ್ ಎಂದು ತೆರಳಿದ್ದ ವಿದ್ಯಾರ್ಥಿನಿಯರು ಸೆಲ್ಫಿ ತೆಗೆದುಕೊಳ್ಳು ಹೋಗಿ ಜಲಪಾತಕ್ಕೆ ಬಿದ್ದು ನೀರು ಪಾಲಾಗಿದ್ದಾರೆ. ಒಬ್ಬ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಅಸೀಯಾ ಮುಜಾವರ್ (17), ತಸ್ಮಯ (20), ಕುರ್ದಿಶ್ ಹಾಸಂ ಪಟೇಲ್ (20), ರುಕ್ಸಾರ್ ಬಿಸ್ತಿ (20) ಮೃತ ವಿದ್ಯಾರ್ಥಿಗಳು. ಬಾಲಿವುಡ್ ಬಿಗ್ ಆಫರ್ ರಿಜೆಕ್ಟ್ ಮಾಡಿದ ಬನಾರಸ್...

ನೇಣು ಬಿಗಿದುಕೊಂಡು ವಸತಿ ನಿಲಯದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಬೆಳಗಾವಿ: ನೇಣು ಬಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರುಶುರಾಮ ಕೋನೇರಿ(20) ಬೈಲಹೊಂಗಲದ ಇಂದಿರಾ ನಗರದ ವಸತಿ ನಿಲಯದಲ್ಲಿ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ನಿಲಯದಲ್ಲಿ ಎಲ್ಲ ವಿದ್ಯಾರ್ಥಿಗಳು ಕಾಲೇಜಿಗೆ  ಹೋದ ನಂತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯಗೆ ಕಾರಣಗಳು ತಿಳಿದುಬಂದಿಲ್ಲ, ಸ್ಥಳ್ಕಕೆ ಪೊಲೀಸರು ಆಗಮಿಸಿ ವಿದ್ಯಾರ್ಥಿ ಮೃತದೇಹವನ್ನು ಮರಣೋತ್ತರ ಪರೀಕ್ಷಗೆ...

ಗಾಂಜಾ ಪ್ರಕರಣಕ್ಕೆ ಬಂಧಿಸಲಾದ ವ್ಯಕ್ತಿ ಪೊಲೀಸರ ನಿರ್ಲಕ್ಷ್ಯಕ್ಕೆ ಬಲಿ..?

ಬೆಳಗಾವಿ: ಪೊಲೀಸರ ನಿರ್ಲಕ್ಷ್ಯಕ್ಕೆ ಬಸನಗೌಡ ಪಾಟೀಲ್ ಎಂಬ ವ್ಯಕ್ತಿ ಬಲಿಯಾಗಿದ್ದಾರೆ. ಗಾಂಜಾ ಪ್ರಕರಣದಲ್ಲಿ ವಶಕ್ಕೆ ಪಡೆದು ಬೆಲ್ಲದ ಬಾಗೇವಾಡಿಗೆ ಪೊಲೀಸರು ಕರೆತರುತ್ತಿದ್ದರು. ದಾರಿ ಮಧ್ಯೆ ಕಾಕತಿ ಬಳಿ ಬಸನಗೌಡ ಪಾಟೀಲ್ ಆರೋಗ್ಯದಲ್ಲಿ ಏರುಪೇರಾಗಿತ್ತು. ನಂತರ ಕಾಕತಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಪ್ರಯಾಣ ಬೆಳೆಸಿ, ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣೆಗೆ ಪೊಲೀಸರು ಕರೆ...

ನವಜಾತ ಶಿಶುಗಳನ್ನ ಕೊಂದು ಹಳ್ಳಕ್ಕೆ ಎಸೆದ ಕೀಚಕರು..!

https://www.youtube.com/watch?v=97iPR07WQbI ಬೆಳಗಾವಿ: ನಾಲ್ಕು ನವಜಾತ ಶಿಶುಗಳ ಮೃತದೇಹಗಳನ್ನು ಹಳ್ಳದಲ್ಲಿ ಬಿಸಾಡಿರುವ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದಲ್ಲಿ ನಡೆದಿದೆ. ಭ್ರೂಣಗಳ ಮೃತದೇಹಗಳನ್ನು ಕೀಚಕರು ಡಬ್ಬದಲ್ಲಿ ಹಾಕಿ ಹಳ್ಳಕ್ಕೆ ಎಸೆದು, ಜನ ಬೆಚ್ಚಿ ಬೀಳುವಂತೆ ಮಾಡಿದ್ದಾರೆ. ಒಟ್ಟು ನಾಲ್ಕು ಡಬ್ಬಗಳಲ್ಲಿ ನವಜಾತ ಶಿಶುಗಳನ್ನು ಹಾಕಿ ಹಳ್ಳಕ್ಕೆ ಎಸೆಯಲಾಗಿದೆ. ಮೃತದೇಹಗಳನ್ನು ಯಾರು ಎಸೆದಿದ್ದಾರೆ ಎಂಬುದು ಮಾತ್ರ ಇನ್ನು ಮಾಹಿತಿ...

ಮಗುವಿನ ಜೀವ ಉಳಿಸು ಎಂದು ಶಿಲುಬೆ ಮುಂದೆ ಮಲಗಿಸಿದ ದಂಪತಿ!

https://www.youtube.com/watch?v=I94TDn88etQ ಬೆಳಗಾವಿ: ಮಗುವಿನ ಜೀವ ಉಳಿಸು ಎಂದು ದಂಪತಿ ತಮ್ಮ ಏಳೂವರೆ ವರ್ಷ ವಯಸ್ಸಿನ ಬಾಲಕನನ್ನು ಶಿಲುಬೆ ಎದುರು ಮಲಗಿಸಿ ಪ್ರಾರ್ಥಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಪ್ಲೇಗ್ ರೋಗ ಭಾರತವನ್ನು ವಕ್ಕರಿಸಿದ್ದ ಸಂದರ್ಭದಲ್ಲಿ ಅಂದಿನ ಪಾದ್ರಿಯೊಬ್ಬರು ನಂದಗಡ ಬೆಟ್ಟದಲ್ಲಿರುವ ಶಿಲುಬೆ ಮುಂದೆ ಪ್ರಾರ್ಥನೆ ಸಲ್ಲಿಸಿ, ಬಳಿಕ ರೋಗಿಗಳ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img