Tuesday, April 28, 2026

Belagavi

ಉಟ್ಟ ಸೀರೆ ಹರಿದುಕೊಂಡು ಪಿಡಿಒಗೆ ಧಮ್ಕಿ ಹಾಕಿದ ಮಹಿಳೆ..!

www.karnatakatv.net: ಬೆಳಗಾವಿ : ಭೂಮಿ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಕಾಂಪೌoಡ್ ತೆರವುಗೊಳಿಸಲು ತೆರಳಿದ್ದ ಪಿಡಿಒ ಮೇಲೆ ಸ್ಥಳೀಯರು ಹಲ್ಲೆಗೆ ಯತ್ನ ನಡೆಸಿದ್ದರಲ್ಲದೆ ಓರ್ವ ಮಹಿಳೆ ತನ್ನ ಬಟ್ಟೆಯನ್ನು ತಾನೇ ಹರಿದುಕೊಂಡು ರಂಪಾಟ ಸೃಷ್ಟಿಸಿದ ಘಟನೆ ಬೆಳಗಾವಿಯ ತುಕ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕಾಂಪೌoಡ್ ತೆರವಿಗೆ ಮುಂದಾಗಿದ್ದ ಪಿಡಿಒ ವೀರಭದ್ರಾ, ಕಾಂಪೌoಡ್ ನಿರ್ಮಿಸಿದ್ದ ಸಿದ್ದಪ್ಪ, ಯಮನಪ್ಪಾ, ವೆಂಕಪ್ಪ...

ಸಚಿವ ಸಂಪುಟದ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ಕೇದಾರನಾಥ ದೇವಾಲಯಕ್ಕೆ ಭೇಟಿ..!

www.karnatakatv.net: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೋಳಿಯಿಂದ ಸಚಿವ ಸಂಪುಟದ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ದೇವರ ಮೊರೆಹೋದ ರಮೇಶ್ ಜಾರಕಿಹೋಳಿ. ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೋಳಿ. ಉತ್ತರಾಖಂಡ ಮಂದಕಿನಿ ನದಿಯ ಸಮೀಪದ ಗಡ್ವಾಲ್ ಹಿಮಾಲಯ ವ್ಯಾಪ್ತಿಯಲ್ಲಿ ಬರುವ ಕೇದಾರನಾಥ ದೇವಾಲಯ. ರಮೇಶ್ ಜಾರಕಿಹೋಳಿಗೆ ಅಳಿಯ ಅಂಬಿರಾವ್ ಪಾಟೀಲ, ಪುತ್ರ ಅಮರನಾಥ ಜಾರಕಿಹೋಳಿ ಸೇರಿದಂತೆ...

ಪ್ರೀತಿ ಮಾಡಿದ್ದಕ್ಕೆ ಯುವಕನ ಕೊಲೆ- 10 ಮಂದಿಯ ಬಂಧನ..!

ಬೆಳಗಾವಿ : ಬೆಳಗಾವಿಯ ಖಾನಾಪೂರದಲ್ಲಿ ನಡೆದ ಅರ್ಬಾಜ್ ಕೊಲೆ ಪ್ರಕರಣದ ಆರೋಪಿಗಳನ್ನು ಕಡೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೆ. 28ರಂದು ಖಾನಾಪುರದ 25 ವರ್ಷದ ಯುವಕ ಅರ್ಬಾಜ್ ನನ್ನು ತಲೆ ಮತ್ತು ಕಾಲು ಕಡಿದು ಭರ್ಬರವಾಗಿ ಹತ್ಯೆಗೈಯ್ಯಲಾಗಿತ್ತು. ಈ ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗೆ ಕೊಲೆಯಾದ ಅರ್ಬಾಜ್ ಹಿಂದೂ ಯುವತಿಯನ್ನು ಪ್ರೀತಿ ಮಾಡುತ್ತಿದ್ದೇ ಈತನ...

ಮನೆ ಕುಸಿದು ಒಂದೇ ಕುಟುಂಬದ 7 ಮಂದಿ ದಾರುಣ ಸಾವು…!

ಬೆಳಗಾವಿ: ಬೆಳಗಾವಿಯಲ್ಲಿ ನಿನ್ನೆ ಸುರಿದ ಧಾರಕಾರ ಮಳೆಗೆ ಮನೆ ಕುಸಿದು ಒಂದೇ ಕುಟುಂಬದ 7 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆಳಗಾವಿ ತಾಲೂಕಿನ‌ ಹಿರೇಬಾಗೇವಾಡಿ ಪೊಲೀಸ್ ಠಾಣೆಯ ಬಡಾಲ ಅಂಕಲಗಿಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಭಾರಿ ಮಳೆಯಿಂದ ಮನೆ ಕುಸಿದು ಒಂದೇ ಕುಟುಂಬದ ಐವರು ಸ್ಥಳದಲ್ಲಿಯೇ  ಸಾವನ್ನಪ್ಪಿ, ತೀವ್ರ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಮೃತರನ್ನು ಗಂಗವ್ವ...

ಬಜ್ಜಿ ಸೇವಿಸಿ ತಾಯಿ-ಮಗ ಸಾವು…!

ಬೆಳಗಾವಿ: ಬಜ್ಜಿ ಸೇವಿಸಿ ಅಸ್ವಸ್ಥಗೊಂಡ ತಾಯಿ ಮಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದ ಪಾರ್ವತಿ ಮಳಗಲಿ (53), ಸೋಮನಿಂಗಪ್ಪ ಮಳಗಲಿ(28) ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಹೊಲಗೆಲಸಕ್ಕೆಂದು ತೆರಳಿದ್ದ ತಾಯಿ ಮತ್ತು ಮಗ ಸಂಜೆ ಮನೆಗೆ ಬಂದ ವೇಳೆ ಬಜ್ಜಿ ಸೇವಿಸಿದ್ದರು. ಆ ಬಳಿಕ ವಾಂತಿ ಪ್ರಾರಂಭವಾಗಿದೆ. ಕೂಡಲೇ ಇವರಿಬ್ಬರನ್ನೂ ಸ್ಥಳೀಯ...

ಇಂದಿನ ಪ್ರಮುಖ ಟಾಪ್ 10 ಸುದ್ದಿಗಳು

ಜಪಾನ್ 100ನೇ ಪ್ರಧಾನಿಯಾಗಿ ಕಿಶಿಡಾ ಅಧಿಕಾರ ಸ್ವೀಕಾರ ಜಪಾನಿನ 100ನೇ ಪ್ರಧಾನಿಯಾಗಿ ಫುಮಿಯೋ ಕಿಶಿಡಾ ಅಧಿಕಾರ ಸ್ವೀಕರಿಸಿದ್ದಾರೆ. ಲಿಬರಲ್ ಡೆಮಾಕ್ರೆಟಿಕ್ ಪಾರ್ಟಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಕಿಶಿಡಾ ಇಂದು ಪ್ರಧಾನಿ ಗದ್ದುಗೆ ಏರಿದ್ದಾರೆ. ವಿದೇಶಾಂಗ ವ್ಯವಹಾರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಕಿಶಿಡಾ, ಪ್ರಧಾನಿ ಹುದ್ದೆಗೆ ಆಯ್ಕೆಯಾಗುತ್ತಿದ್ದಂತೆ ತಮ್ಮ ನೂತನ ಕ್ಯಾಬಿನೆಟ್​ನ್ನು ಘೋಷಿಸಿದ್ದಾರೆ. 20 ಮಂದಿ...

ಮೂರು ಮಂದಿ ಸೇರಿ ಮೂರಾಬಟ್ಟಿ ಮಾಡಿದ ನೂತನ ರಸ್ತೆ; ರವಿ ಪಾಟೀಲ..!

www.karnatakatv.net : ಬೈಲಹೊಂಗಲ: ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ರೈತರಿಗೆ ಜಮೀನುಗಳಿಗೆ ಹೋಗಲು ಇತ್ತಿಚೆಗೆ ನಿರ್ಮಾಣವಾಗಿ ನಾಲ್ಕು ತಿಂಗಳ ಹಿಂದೆ ಲೋಕಾರ್ಪಣೆಗೊಂಡಿತ್ತು ಆದರೆ ಈ ರಸ್ತೆ ನಾಲ್ಕು ತಿಂಗಳಲ್ಲೆ ಕಿತ್ತು ಹೋಗಿರುವದನ್ನ ಖಂಡಿಸಿ ನೇಗಿಲಯೋಗಿ ರಾಜ್ಯ ರೈತ ಸಂಘಟನೆ ರೈತರು ಅಧಿಕಾರಿಗಳ ವಿರುದ್ದ ಅಕ್ರೋಶ ಗೊಂಡಿದ್ದಾರೆ. ಹೌದು ಬೈಲಹೊಂಗಲ ತಾಲೂಕಿನ ಕಲ್ಲೂರು ಮತ್ತು ಹೊಳಿ ಹೊಸುರ...

ಬೆಳಗಾವಿಯಲ್ಲಿ 8 ಲಕ್ಷಕ್ಕೆ ಮಾರಾಟವಾದ ಎತ್ತುಗಳು…!

www.karnatakatv.net :ಗೋಕಾಕ:  ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಣಚಿನಮರ್ಡಿ ಗ್ರಾಮದ ಮಾಜಿ ಸೈನಿಕ ಯಮನಪ್ಪಾ ಮಾಳಿಗಿ ಇವರಿಗೆ ಸೇರಿದ ಎತ್ತುಗಳನ್ನ 8 ಲಕ್ಷಕ್ಕೆ ಮಾರಾಟ ಮಾಡಿದ್ದಾರೆ. ಗೋಕಾಕನಲ್ಲಿಯೇ ಅತೀ ದುಬಾರಿ ಬೆಲೆಗೆ ಮಾರಿದ ಹೆಗ್ಗಳಿಕೆಗೆ ಪಾತ್ರವಾಗಿವೆ. ಈ ಎತ್ತುಗಳನ್ನು  ಮನೆಯಲ್ಲಿಯೇ ಕಟ್ಟಿ, ಸಿದ್ಧಪಡಿಸಿದ ಭತ್ತದ ಹುಲ್ಲಿನಿಂದ ಮೆತ್ತನೆ ಹಾಸಿಗೆ ನಿರ್ಮಿಸಲಾಗುತ್ತದೆ. ಇದರಿಂದ ಇಲ್ಲಿಯವರೆಗೆ ಬಹಳ...

ಬೆಳಗಾವಿಯಲ್ಲಿ 3 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ..!

www.karnatakatv.net: ಬೆಳಗಾವಿ: ಜಿಲ್ಲೆಯಲ್ಲಿ ಲಸಿಕಾ ಅಭಿಮಾನ ಇಂದು ಆರಂಭವಾಗಿದ್ದು 3 ಲಕ್ಷ ಜನರಿಗೆ ಲಸಿಕೆ ನೀಡುವ ಟಾರ್ಗೆಟ್ ನೀಡಲಾಗಿದೆ.1200 ಲಸಿಕಾ ಕೇಂದ್ರದಲ್ಲಿ ಅಭಿಯಾನ‌ ಆರಂಭವಾಗಿದ್ದು, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಂಜುಮಾನ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಲಸಿಕೆ ಪಡೆಯಲು ಜನರು ಲಸಿಕಾ ಕೇಂದ್ರದತ್ತ ಮುಖ ಮಾಡುತ್ತಿದ್ದಾರೆ...

ಕೇಂದ್ರದ ಹಿಂದಿ ಹೇರಿಕೆ ನೀತಿಯ ವಿರುದ್ಧ ಕರವೆ ಪ್ರತಿಭಟನೆ..!

www.karnatakatv.net: ಬೆಳಗಾವಿ: ಸೆ.14 ರಾಷ್ಟ್ರೀಯ ಹಿಂದಿ ದಿನವಾಗಿ ಆಚರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸರ್ಕಾರ ದೇಶದಲ್ಲಿ ಸಂವಿಧಾನ ಬಾಹಿರವಾಗಿ ಹಿಂದಿಯನ್ನು ಹೇರುತ್ತಿದೆ ಎಂದು ಆರೊಪಿಸಿ ಕರ್ನಾಟಕ ರಕ್ಷಣಾವೇದಿಕೆ ಕಾರ್ಯಕರ್ತರು ಇಂದು ಬೆಳಗಾವಿ ಚೆನ್ನಮ್ಮಾ ವೃತ್ತದಲ್ಲಿ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನಗರದ ಚೆನ್ನಮ್ಮಾ...
- Advertisement -spot_img

Latest News

ಯುವತಿ ನಿಗೂಢ ಸಾವು: ಸ್ಟಿಕ್ಕಿ ನೋಟ್ಸ್‌ ನೀಡುತ್ತಾ ಸುಳಿವು?

ಆಡುಗೋಡಿ ಯುವತಿ ಸಾವು ಪ್ರಕರಣ: ಗೋಡೆಗಳ ಮೇಲಿನ ಚೀಟಿಗಳು, ನಿಗೂಢ ಯುವಕ. ಬೆಂಗಳೂರು ನಗರದ ಆಡುಗೋಡಿಯಲ್ಲಿ ನಡೆದ ಯುವತಿ ಸಾವಿನ ಪ್ರಕರಣವು ದಿನದಿಂದ ದಿನಕ್ಕೆ ಹೊಸ ತಿರುವು...
- Advertisement -spot_img