Saturday, July 25, 2026

Belagavi

ಕೇಂದ್ರದ ಹಿಂದಿ ಹೇರಿಕೆ ನೀತಿಯ ವಿರುದ್ಧ ಕರವೆ ಪ್ರತಿಭಟನೆ..!

www.karnatakatv.net: ಬೆಳಗಾವಿ: ಸೆ.14 ರಾಷ್ಟ್ರೀಯ ಹಿಂದಿ ದಿನವಾಗಿ ಆಚರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಕೇಂದ್ರ ಸರ್ಕಾರ ದೇಶದಲ್ಲಿ ಸಂವಿಧಾನ ಬಾಹಿರವಾಗಿ ಹಿಂದಿಯನ್ನು ಹೇರುತ್ತಿದೆ ಎಂದು ಆರೊಪಿಸಿ ಕರ್ನಾಟಕ ರಕ್ಷಣಾವೇದಿಕೆ ಕಾರ್ಯಕರ್ತರು ಇಂದು ಬೆಳಗಾವಿ ಚೆನ್ನಮ್ಮಾ ವೃತ್ತದಲ್ಲಿ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ನಗರದ ಚೆನ್ನಮ್ಮಾ...

ಧಾರ್ಮಿಕ ಕೇಂದ್ರಗಳ ತೆರವು..!

www.karnatakatv.net :ಬೆಳಗಾವಿ: ಜಿಲ್ಲೆಯಲ್ಲಿ ತೆರವುಗೊಳಿಸಬೇಕಾದ 46 ಧಾರ್ಮಿಕ ಕೇಂದ್ರಗಳಿದ್ದು, ಅವುಗಳಲ್ಲಿ ಈಗಾಗಲೇ 17 ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲಾಗಿದೆ ಇನ್ನುಳಿದ ಧಾರ್ಮಿಕ ಕೇಂದ್ರಗಳನ್ನ ಕೂಡಾ ತೆರವುಗೊಳಿಸಲಾಗುವುದು ಎಂದು ಡಿಸಿ ಎಂ.ಜಿ.ಹಿರೇಮಠ ಹೇಳಿದ್ದಾರೆ. ನಗರದ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈಗ ಒಟ್ಟು 39 ದೇವಸ್ಥಾನಗಳನ್ನು ತೆರವು ಮಾಡಬೇಕಿದೆ. ಅಲ್ಲದೆ ನಿಪ್ಪಾಣಿ ತಾಲೂಕಿನಲ್ಲಿ ನಾಲ್ಕು ಧಾರ್ಮಿಕ ಕೇಂದ್ರಗಳನ್ನು ಸ್ಥಳಾಂತರ ಮಾಡಲು...

ಶ್ರೀಮಂತ ಪಾಟೀಲ್ ಗೆ ಅಭಿನಂದನೆ ಸಲ್ಲಿಸಿದ ಡಿಕೆಶಿ..!

www.karnatakatv.net :ಬೆಳಗಾವಿ: ಶಾಸಕ ಶ್ರೀಮಂತ ಪಾಟೀಲ್ ಸತ್ಯ ನುಡಿಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ. ಎಸಿಬಿ ಈ ಬಗ್ಗೆ ಸ್ವಯಂ ದೂರು ದಾಖಲು ಮಾಡಿಕೊಳ್ಳಬೇಕು. ಈ ಬಗ್ಗೆ ತನಿಖೆ ಆಗಬೇಕು ಎಂದು ನಾವು ಒತ್ತಾಯ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿದರು. ರವಿವಾರ ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಶ್ರೀಮಂತ ಪಾಟೀಲ್...

ಬೆಳಗಾವಿ ಗಣೇಶನಿಗೆ ಮಾತ್ರ ಸ್ಪೆಷಲ್ ಪರ್ಮೀಷನ್…!!!

www.karnatakatv.net :ಬೆಳಗಾವಿ:  ನಗರದಲ್ಲಿ 11 ದಿನಗಳ ಗಣೇಶೋತ್ಸವ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ ಅಂತ ಶಾಸಕ ಅಭಯ ಪಾಟೀಲ್ ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನ ತಾವು ಭೇಟಿಯಾಗಿದ್ದು, 11 ದಿನಗಳ ಕಾಲ ಬೆಳಗಾವಿಯಲ್ಲಿ ಗಣೇಶೋತ್ಸವ ಆಚರಿಸೋದಕ್ಕೆ ಮುಖ್ಯಮಂತ್ರಿ ಗ್ರೀನ್ ಸಿಗ್ನಲ್ ನೀಡಿದ್ದಾರೆ ಅಂತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆಗೊಳಿಸೋ ಮೂಲಕ...

ವೀರ ಮದಕರಿ ನಾಯಕ ನಾಮಫಲಕ ತೆರವು ಖಂಡಿಸಿ ಪ್ರತಿಭಟನೆ…!

www.karnatakatv.net :ಬೆಳಗಾವಿ : ನಗರದ ಆರ್ ಪಿಡಿ ವೃತ್ತಕ್ಕೆ ವೀರ ಮದಕರಿ ನಾಯಕನ ಹೆಸರಿರುವ ನಾಮಕರಣ ಫಲಕ ತೆರವುಗೊಳಿಸಿರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರವೇ ಹಾಗೂ ವೀರಮದಕರಿ ನಾಯಕ ಅಭಿಮಾನಿ ಸಂಘದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ನಗರದ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಪೊಲೀಸ್ ಇಲಾಖೆ‌ ವಿರುದ್ಧ ಧಿಕ್ಕಾರ...

ಅನಧಿಕೃತವಾಗಿ ಅಳವಡಿಸಲಾಗಿದ್ದ ವೀರ ಮದಕರಿ ನಾಯಕ ನಾಮಪಲಕ ತೆರವು

www.karnatakatv.net :ಬೆಳಗಾವಿ: ನಗರದ ಆರ್‌‌ಪಿಡಿ ಸರ್ಕಲ್‌ಗೆ ಅನಧಿಕೃತವಾಗಿ ಅಳವಡಿಸಲಾಗಿದ್ದ ಶ್ರೀ ರಾಜವೀರ ಮದಕರಿ ನಾಯಕ ವೃತ್ತ ಎಂದು ನಾಮಕರಣ ಮಾಡಿದ್ದ ಫಲಕವನ್ನು ಪೊಲೀಸರು ತೆರವುಗೊಳಿಸಿದ್ದು, ಯುವಕರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ. ನಗರದ ಆರ್ ಪಿಡಿ ಸರ್ಕಲ್ ಗೆ ಕೆಲ ವಾಲ್ಮೀಕಿ ಸಮುದಾಯದ ಯುವಕರು ಇಂದು ಬೆಳ್ಳಂಬೆಳಿಗ್ಗೆ ಕನ್ನಡ, ಮರಾಠಿ ಮತ್ತು ಆಂಗ್ಲ...

ಬೆಳಗಾವಿ ಪಾಲಿಕೆ ಬಿಜೆಪಿ ತೆಕ್ಕೆಗೆ….!

www.karnatakatv.net :ಬೆಳಗಾವಿ : ಇದೇ ಪ್ರಪ್ರಥಮ ಬಾರಿಗೆ ಕುಂದಾನಗರಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಸ್ಪಷ್ಟಬಹುಮತದೊಂದಿಗೆ ವಿಜಯ ಸಾಧಿಸಿದೆ. ಒಟ್ಟು 58 ಸಂಖ್ಯಾ ಬಲದ ಬೆಳಗಾವಿ ಮಹಾನಗರ ಪಾಲಿಕೆಯ 35 ಸ್ಥಾನಗಳನ್ನು ಬಿಜೆಪಿ ಗಳಿಸಿದೆ. ಇನ್ನು ಕಾಂಗ್ರೆಸ್ 10 ಸ್ಥಾನಕ್ಕೆ ತೃಪ್ತಿಪಟ್ಟರೆ, ಪಕ್ಷೇತರರು 12 ಸ್ಥಾನ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ಎಐಎಂಐಎಂ...

ಅರ್ಧ ಗಂಟೆಯಲ್ಲಿ ಮೂರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ…!

www.karnatakatv.net :ಬೆಳಗಾವಿ: ಕೆಲವು ದಿನಗಳ ಹಿಂದೆ ನೆರೆ ಹಾವಳಿಯಿಂದ ನೆಲೆ ಕಳೆದುಕೊಂಡು ಸಂತ್ರಸ್ತರ ಸ್ಥಳಗಳಿಗೆ ಭೇಟಿ ನೀಡಲು ಕೇಂದ್ರದಿಂದ ನೆರೆ ಪರಿಹಾರ ವೀಕ್ಷಣೆಗೆ ತಂಡ ಆಗಮಿಸಿದ್ದು ಇವತ್ತು ಕೇಂದ್ರ ನೆರೆ ಅಧ್ಯಯನ ತಂಡ ಅರ್ಧ ಗಂಟೆಯಲ್ಲಿ ಮೂರು‌ ಪ್ರವಾಹ‌ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟು ವಾಪಸ್ ಆಗುವ ಮೂಲಕ ಕಾಟಾಚಾರದ ಭೇಟಿ ನೀಡಿ ವಾಪಸ್...

ಶಾಸಕನ ಮೇಲೆ ಪೊಲೀಸ್ ಅಧಿಕಾರಿಗಳಿಂದ ಹೂಮಳೆ..!

ಬೆಳಗಾವಿ: ಹುಟ್ಟಹಬ್ಬ ಪ್ರಯುಕ್ತ ಪೊಲೀಸ್ ಅಧಿಕಾರಿಗಳು ಶಾಸಕರೊಬ್ಬರ ಮೇಲೆ ಹೂಮಳೆ ಸುರಿಸಿದ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಬೆಳಗಾವಿಯ ಜಿಲ್ಲೆಯ ಕಿತ್ತೂರು ತಾಲೂಕಿನ ಕಿತ್ತೂರು ಮತಕ್ಷೇತ್ರದ ಶಾಸಕ ಮಹಾಂತೇಶ್ ದೊಡ್ಡಗೌಡರ ಅವರ ಹುಟ್ಟ ಹಬ್ಬದ ನಿಮಿತ್ತ ಪೋಲಿಸ ಅಧಿಕಾರಿಗಳು ಅವರ ನಿವಾಸಕ್ಕೆ ತೆರಳಿ ಕೇಕ್ ಕತ್ತರಿಸಿದ್ರು. ಅಲ್ಲದೆ ಶಾಸಕ ಮಹಾಂತೇಶ್ ದಂಪತಿ...

ಶಿಪ್ಟಿಂಗ್ ಬಗ್ಗೆ ಜಿಲ್ಲಾಡಳಿತ ಗಮನ ಹರಿಸಬೇಕಿತ್ತು…!

www.karnatakatv.net :ಹುಬ್ಬಳ್ಳಿ: ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಭೂತಪೂರ್ವ ಗೆಲವು ಸಾಧಿಸುತ್ತೇವೆ. 55-60 ಸ್ಥಾನಗಳಲ್ಲಿ‌ ಗೆಲುವು ನಿಶ್ಚಿತ. ಕೆಲವೊಂದು ಕಡೆಗಳಲ್ಲಿ ಮತದಾರರ ಹೆಸರು ಶಿಪ್ಟಿಂಗ್ ಆಗಿದೆ.ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಬೇಕಾಗಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಮತದಾನದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈ ಕುರಿತು ಎಲ್ಲ ಮಾಹಿತಿ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img