Saturday, July 25, 2026

Belagavi

ವಯೋ ವೃದ್ಧರ ಸೆಲ್ಪಿ ಕ್ರೇಜ್…!

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿ ಪಾಲಿಕೆ ಚುನಾವಣೆ ರಂಗು ಪಡೆದುಕೊಳ್ಳುತ್ತಿದ್ದು, ವಯೋ ವೃದ್ಧರು, ವಿಕಲಚೇತನರು ಹಾಗೂ ಅಂಗವಿಕಲರು ಕೂಡ ಉತ್ಸಾಹದಿಂದಲೇ ಮತಗಟ್ಟೆಗಳ ಬಳಿಗೆ ಆಗಮಿಸುತ್ತಿದ್ದಾರೆ. ಹುಬ್ಬಳ್ಳಿಯ ಪಿ.ವಿ.ದತ್ತ ರೋಟರಿ ಕಿವುಡು ಮತ್ತು ಮೂಕ ಮಕ್ಕಳ ಶಾಲೆಯ ಆವರಣದಲ್ಲಿ ವಯೋ ವೃದ್ಧರು ವೀಲ್ ಚೇರ್ ಹಾಗೂ ಕುಟುಂಬಸ್ಥರ ಸಹಾಯದಿಂದ ಮತ ಚಲಾವಣೆಗೆ ಆಗಮಿಸುತ್ತಿರುವುದು ವಿಶೇಷವಾಗಿದೆ. ಇಷ್ಟು ಹೊತ್ತು ತಣ್ಣಗಿದ್ದ ಚುನಾವಣೆ...

ವಿವಿ ಪ್ಯಾಟ್ ಇಲ್ಲದಕ್ಕೆ ಮತದಾನ ಸ್ಥಗಿತ…!

www.karnatakatv.net :ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಿವಿ ಪ್ಯಾಟ್ ಇಲ್ಲದಕ್ಕೆ ಮತದಾನ ಸ್ಥಗಿತಗೊಳಿಸಿರುವ ಘಟನೆ ನಡೆದಿದೆ. ವಾರ್ಡ ನಂಬರ್ 27 ರ 5 ಮತಗಟ್ಟೆಗಳಲ್ಲಿ ಮತದಾನ ಸ್ಥಗಿತ ಮಾಡಲಾಗಿದೆ. ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿನ ಮತಗಟ್ಟೆ ಸಂಖ್ಯೆ 6,7,8,9,10 ರಲ್ಲಿ ಮತದಾನ ಸ್ಥಗಿತ ಮಾಡಲಾಗಿದ್ದು ಮತ ಚಲಾಯಿಸಲು ಬಂದ ಜನರು ಮರಳಿ ಮನೆಗೆ ಹೋಗುತ್ತಿದ್ದಾರೆ. ಕರ್ನಾಟಕ ಟಿವಿ -...

ಬಿಜೆಪಿ ಬೆಂಬಲಿಸಿ ಅಭಿವೃದ್ಧಿಗೆ ಸಹಕರಿಸಿ

www.karnatakatv.net :ಬೆಳಗಾವಿ: ನಗರದ ಮಹಾನಗರ ಪಾಲಿಕೆ ಚನಾವಣೆ ಸಂಬಂಧಿಸಿದಂತೆ ಆಂಜನೇಯ ನಗರದಲ್ಲಿ 247 ಬೂತ ಮತಗಟ್ಟೆಯ ವಾರ್ಡ ನಂಬರ 36 ರಲ್ಲಿ ಶಾಸಕ ಅನಿಲ್ ಬೆನಕೆ ಅವರು ಮತ ಚಲಾಯಿಸಿದರು. ಬೆಳಗಾವಿ ಅಭಿವೃದ್ಧಿ ನಿಟ್ಟಿನಲ್ಲಿ ಬಿಜೆಪಿಗೆ ಮತ ನೀಡಿ ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಮಾಡಲು ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿ ಅಭಿವೃದ್ಧಿಗೆ ಸಹಕರಿಸಿ ಎಂದು...

‘ಮುಗ್ಧ ಮುಸಲ್ಮಾನರನ್ನು ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ’

ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಗ್ಧ ಮುಸಲ್ಮಾನರನ್ನು ಬಳಸಿಕೊಂಡು ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಯುವಕರು ರಾಜಕೀಯದಲ್ಲಿ ಬೆಳೆಯಲು ಅವಕಾಶ ನೀಡುತ್ತಿಲ್ಲ ಅಂತ ಎಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಓವೈಸಿ, ಮುಸ್ಲಿಂ ಸಮುದಾಯದ ಯುವಕರು ನಾಯಕತ್ವ ಗುಣ ಅಳವಡಿಸಿಕೊಂಡು ರಾಜಕೀಯವಾಗಿ ಬೆಳೆಯಬೇಕು. ಕೆಲವು...

ಪೊಲೀಸ್ ವ್ಯವಸ್ಥೆ ಸುಧಾರಣೆಗೆ ಕ್ರಮಕೈಗೊಳ್ಳಲಿ

www.karnatakatv.net : ಬೆಳಗಾವಿ: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಬೆಳಗಾವಿಗೆ ನೀಡಿರುವ ಕೊಡುಗೆ ಮುಂದಿಟ್ಟುಕೊಂಡು ಪಾಲಿಕೆ ಚುನಾವಣಾ ಪ್ರಚಾರ ಮಾಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪೊಲೀಸ್ ವ್ಯವಸ್ಥೆ ಸುಧಾರಣೆಗೆ ಕ್ರಮಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಒತ್ತಾಯಿಸಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಪೊಲೀಸ್ ವ್ಯವಸ್ಥೆಯನ್ನು...

ಸಾಲಗಾರರ ಕಾಟಕ್ಕೆ ವಿಷ ಕುಡಿದ ವ್ಯಕ್ತಿ

www.karnatakatv.net :ಬೆಳಗಾವಿ: ಗೋಕಾಕ್ ತಾಲೂಕಿನ ಮಕ್ಕಳಗೇರಿ ಗ್ರಾಮದ ಲಕ್ಷ್ಮಣ ಇಳಗೇರಿ ಎಂಬುವ ವ್ಯಕ್ತಿ  ಸಾಲಗಾರರ ಕಾಟ ತಾಳಲಾರದೆ ಫೇಸ್ ಬುಕ್ ಲೈವ್ ಬಂದು ತನಗೆ ಕಿರುಕಳ ಕೊಟ್ಟ ವ್ಯಕ್ತಿಗಳ ಹೆಸರು ಹೇಳಿ  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ದಾನೆ. ಆತ್ಮಹತ್ಯೆಗೆ ಯತ್ನಿಸಿದ ಲಕ್ಷ್ಮಣ ಇಳಗೇರಿ ಗೋಕಾಕ್ ನ ಅರುಣ ಪವಾರ,ಅಶೋಕ ಅಂಕಲಗಿ, ಯಲ್ಲಪ್ಪ ಗಸ್ತಿ...

ಯಕ್ಕುಂಡಿ ಸೇತುವೆ ಸಂಪೂರ್ಣ ಮುಳಗಡೆ

www.karnatakatv.net :ಬೈಲಹೊಂಗಲ: ಶುಕ್ರವಾರ ಸಾಯಂಕಾಲ ಸುರಿದ ಬಾರಿ ಮಳೆಯಿಂದ ಬೈಲಹೊಂಗಲ ಮುನವಳ್ಳಿ ರಾಜ್ಯ ಹೆದ್ದಾರಿ ಹೊಸೂರ ಸಮೀಪದ ಯಕ್ಕುಂಡಿ ಸೇತುವೆ ಸಂಪೂರ್ಣ ನೀರಿನಿಂದ ಮುಳಗಡೆಯಾಗಿ ಸಂಪರ್ಕ ಕಳೆದುಕೊಂಡಿದೆ. ಶುಕ್ರವಾರ ಸಂಜೆ ಸಮಯದಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಬೈಲಹೊಂಗಲದಿಂದ ಹೊಸೂರ ಮಾರ್ಗವಾಗಿ ಮುನವಳ್ಳಿ, ಸೋಗಲ ಕ್ಷೇತ್ರ, ಮಲ್ಲೂರ, ಯಕ್ಕುಂಡಿ, ಬಡ್ಲಿ, ಮಾಟೋಳ್ಳಿ, ದೂಪದಾಳ, ಕಾರ್ಲಕಟ್ಟಿ,ವೆಂಕಟೇಶ ನಗರಗಳಿಗೆ...

ಕನ್ನಡಿಗರನ್ನ ಕಡೆಗಣಿಸಿರುವುದು ಖಂಡನೀಯ

www.karnatakatv.net :ಬೆಳಗಾವಿ: ಕಳೆದ ಎರಡು ದಶಕಗಳ ಬಳಿಕ ಪಾಲಿಕೆಯಲ್ಲಿ ಪಕ್ಷದ ಚಿಹ್ನೆಯ ಮೇಲೆ ಸ್ಪರ್ಧೆ ನಡೆಸುತ್ತಿವೆ. ಟಿಕೆಟ್ ಹಂಚಿಕೆಯ ವೇಳೆ ಕನ್ನಡ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಂಗ್ರೆಸ್, ಬಿಜೆಪಿ ಟಿಕೆಟ್ ಹಂಚಿಕೆ ಮಾಡಬೇಕಿತ್ತು ಆದರೆ ಕನ್ನಡಿಗರನ್ನು ಕಡೆಗಣಿಸಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದರು ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ  ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ರಾಷ್ಟ್ರೀಯ ಪಕ್ಷಗಳಾದ...

ಮರಾಠಿಗರ ದಿಕ್ಕು ತಪ್ಪಿಸ್ತಿದ್ಯಾ ಎಂಇಎಸ್..?

www.karnatakatv.net : ಬೆಳಗಾವಿ: ಪಾಲಿಕೆ ಚುನಾವಣೆಯಲ್ಲಿ ಸಾಕಷ್ಟು ಮಂದಿ ಮರಾಠಿ ಭಾಷಿಕ ನಾಯಕರು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದ್ರೆ ಈ ಎಲ್ಲರೂ ಎಂಇಎಸ್ ಅಭ್ಯರ್ಥಿಗಳು ಅಂತ ಪ್ರಚಾರ ಮಾಡಲಾಗ್ತಿದೆ ಅಂತ ಕರವೇ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ, ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ನಾಡಿನ ಪರವಿರೋ ಮುಗ್ಧ ಮರಾಠಿ ಭಾಷಿಕರನ್ನು...

ಕುಂದಾನಗರಿಯಲ್ಲಿ ಖಾಕಿ ಪರೇಡ್

www.karnatakatv.net : ಬೆಳಗಾವಿ: ನಗರದಲ್ಲಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ರು. ಈ ಮೂಲಕ ಚುನಾವಣೆ ವೇಳೆ ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ರು. ಸೆ.03 ರಂದು ನಡೆಯಲಿರುವ  ಚುನಾವಣೆಯಲ್ಲಿ ಸಾರ್ವಜನಿಕರು ಮುಕ್ತ ಹಾಗೂ ನಿರ್ಭೀತವಾಗಿ ಮತ ಚಲಾಯಿಸುವಂತೆ ಪೊಲೀಸರು ಈ ಮೂಲಕ ತಿಳಿಸಿಕೊಟ್ರು....
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img