Wednesday, March 4, 2026

Belagavi

ಪಾಲಿಕೆ ಚುನಾವಣೆಗೆ ಕುಂದಾನಗರಿ ರೆಡಿ

www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ಘೋಷಣೆಯಾದ  ಬೆನ್ನೆಲ್ಲೇ ಇವರೆಗೂ 70 ನಾಮಪತ್ರಗಳು ಸಲ್ಲಿಕೆಯಾಗಿವೆ. ಅಲ್ಲದೆ ಇಂದು ನಾಮಪತ್ರ ಸಲ್ಲಿಕೆಗೆ ಅಭ್ಯರ್ಥಿಗಳು ತಮ್ಮ ಅರ್ಜಿ ಸಲ್ಲಿಸುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ ಪಾಲಿಕೆ ಸುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ಡಿಸಿಪಿ ಡಾ.ವಿಕ್ರಮ್ ಆಮಟೆ , ಮುಂಜಾಗೃತಾ ಕ್ರಮವಾಗಿ ವಿವಿಧೆಡೆ 12 ಆರ್...

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ.

www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಈ ಬಾರಿ ಪಕ್ಷದ ಚಿಹ್ನೆ ಆಧಾರದ ಮೇಲೆ ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ನಿರ್ಧಾರ ಕೈಗೊಂಡಿದೆ. ಆದರೆ ಟಿಕೇಟ್ ಹಂಚಿಕೆ ವಿಚಾರದಲ್ಲಿ ಇನ್ನೂ  ಗೊಂದಲ ಮುಂದುವರಿದಿದ್ದು, ಬೆಂಗಳೂರಿನಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬರುವ ಸಾಧ್ಯತೆಯಿದೆ. ಹೌದು ಮಹಾನಗರ ಪಾಲಿಕೆ ಚುನಾವಣೆಯ ನಾಮಪತ್ರ ಸಲ್ಲಿಸಲು ಇನ್ನು ಕೇವಲ...

ಮಾಜಿ ಸಚಿವ ವಿನಯ ಕುಲಕರ್ಣಿ ಬಿಡುಗಡೆ ರುದ್ರಾಕ್ಷಿ ಮಠಕ್ಕೆ ಭೇಟಿ.

www.karnatakatv.net : ಬೆಳಗಾವಿ: ಮಾಜಿ ಸಚಿವ ವಿನಯ ಕುಲಕರ್ಣಿ ಇವತ್ತು ಬೆಳಗಾವಿ ಹಿಂಡಲಗಾ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆದ ತಕ್ಷಣ  ಬೆಳಗಾವಿ ನಾಗನೂರು ರುದ್ರಾಕ್ಷಿ ಮಠಕ್ಕೆ  ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರು  ವಿನಯ ಕುಲಕರ್ಣಿ ಅವರನ್ನ ಸ್ವಾಗತಿಸಿದರು.ನಂತರ ಸಂಸದ ಪ್ರಕಾಶ ಹುಕ್ಕೇರಿಯನ್ನ ಬಿಗಿಯಾಗಿ...

ನನ್ನ ಕ್ಷೇತ್ರದ ಜನರನ್ನು ನಂಬಿದ್ದೇನೆ: ವಿನಯ್ ಕುಲಕರ್ಣಿ

www.karnatakatv.net : ಬೆಳಗಾವಿ: ಯೋಗೆಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನನ ಮೇಲೆ ಹೊರಗ ಬಂದರು ನಂತರ ವಿನಯ ಕುಲಕರ್ಣಿಗೆ ಅದ್ದೂರಿ ಸ್ವಾಗತ ಮಾಡಿಕೊಂಡ ಅಭಿಮಾನಿಗಳು ಉಚ್ಚ ನ್ಯಾಯಾಲಯ ನನಗೆ ಜಾಮೀನು ಮಂಜೂರು ಮಾಡಿದ್ದಕ್ಕೆ ಅಭಿನಂದನೆಗಳು ಸಲ್ಲಿಸುತ್ತೇನೆ ಎಂದರು. ಬೆಳಗಾವಿ ಹಿಂಡಲಗಾ ಜೈಲಿನಿಂದ ಹೊರ ಬಂದಾಗ ಮಾಜಿ ಸಚಿವ ವಿನಯ್...

ಬೆಳಗಾವಿಯಲ್ಲಿ ಅಧಿವೇಶನ ನಡೆಸದಿದ್ರೆ ಸುವರ್ಣಸೌಧ ಎದುರಿಗೆ ನಿರಂತರ ಧರಣಿ ಸತ್ಯಾಗ್ರಹ: ಅಶೋಕ ಪೂಜಾರಿ

www.karnatakatv.net : ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಕಾರ್ಯದರ್ಶಿ ಮಟ್ಟದ ಇಲಾಖೆ ಅಧಿಕಾರಿಗಳ ಕಚೇರಿ ಸ್ಥಳಾಂತರ ಮಾಡಬೇಕು ಜೊತೆಗೆ ಅಧಿವೇಶನ ಎರಡು ವರ್ಷ ಕಳೆದರೂ ಸಹ ಅಧಿವೇಶನ ನಡೆಸಿಲ್ಲ ಈ ಬಾರಿ ಅಧಿವೇಶನ ನಡೆಸದಿದ್ದರೆ ಸೆಪ್ಟೆಂಬರ್ 13 ರಿಂದ ಬೆಳಗಾವಿ ಸುವರ್ಣಸೌಧ ಎದುರಿಗೆ ನಿರಂತರ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಉತ್ತರ ಕರ್ನಾಟಕ ವಿಕಾಸವೇದಿಕೆ...

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಗಲು ಮುಗಿಬಿದ್ದ ಬಿಜೆಪಿ ಕಾರ್ಯಕರ್ತರು.

www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ 58 ವಾರ್ಡಗಳ ಚುನಾವಣೆ ದಿನಾಂಕ ಘೋಷಣೆ ಆಗಿದ್ದು ಬೆಳಗಾವಿ ಪಾಲಿಕೆ ಚುನಾವಣೆಗೆ ಬಿಜೆಪಿ ವತಿಯಿಂದ ಟಿಕೆಟಗಾಗಿ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸರತಿ ಸಾಲು . ಬೆಳಗಾವಿ ನಗರದ ಮಹಾವೀರ ಭವನದಲ್ಲಿ ಬಿಜೆಪಿ ಟಿಕೆಟಗಾಗಿ ಅಭ್ಯರ್ಥಿಗಳಿಂದ ಅರ್ಜಿ ಪಡೆದುಕೊಳ್ಳುತ್ತಿದ್ದು ಅಭ್ಯರ್ಥಿಗಳಿಂದ ಮಾಹಿತಿ ಪಡೆದುಕೊಂಡು ಅಭ್ಯರ್ಥಿಗಳ ಕಡೆಯಿಂದ...

ಬೆಳಗಾವಿಯಲ್ಲಿ ವರಮಹಾಲಕ್ಷ್ಮೀ ಪೂಜೆಗೆ ಹೂವು, ಹಣ್ಣು ಖರೀದಿಸಲು ಮುಗಿಬಿದ್ದ ಜನತೆ

www.karnatakatv.net : ಬೆಳಗಾವಿ: ಬೆಳಗಾವಿ ಜನತೆಗೆ ಕೋರೊನಾ ಮಹಾಮಾರಿಯಿಂದ ಎರಡು ವರ್ಷಗಳಿಂದ ಹಿಂದೂ ಧಾರ್ಮಿಕ ಹಬ್ಬಗಳ ಆಚರೆಣೆಗೆ ಬ್ರೇಕ್, ಆದರೂ ಕೋರೊನಾ ರೂಲ್ಸ್ ಗೆ ಖ್ಯಾರೆ ಎನ್ನದ ಬೆಳಗಾವಿ ಜನತೆ. ರಾಜ್ಯದಲ್ಲಿ ಧಾರ್ಮಿಕ ಹಬ್ಬಗಳು ಬಂದಾಗ ಮನೆಯಲ್ಲಿ ಎಲ್ಲರೂ ಸಂತಸ ಸಡಗರದಿಂದ ಆಚರಣೆ ಮಾಡುತ್ತಾ ಬಂದಿರುವ ಹಬ್ಬಗಳಲ್ಲಿ ವರಮಹಾಲಕ್ಷ್ಮೀ ಹಬ್ಬ ಕೂಡಾ ಒಂದು ಆದರೆ ಕೋರೊನಾ...

ರಾಜ್ಯದಲ್ಲೆ ಮೊಟ್ಟ ಮೊದಲ ಬಾರಿಗೆ ಪೊಲೀಸ್ ಮ್ಯೂಸಿಯಂ ನಿರ್ಮಾಣ

www.karnatakatv.net : ಬೆಳಗಾವಿ: ಬೆಳಗಾವಿಯಲ್ಲಿ ನೂತನ ಪೋಲಿಸ್ ಮ್ಯೂಸಿಯಂ ನೋಡಲೆಬೇಕಾದ ಮ್ಯೂಸಿಯಂ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡುವ ಬಗ್ಗೆ ಮುಂದಿ‌ನ ದಿನಗಳಲ್ಲಿ ತೀರ್ಮಾನ.ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದಲ್ಲಿ ನೂತನ ಪೊಲೀಸ್ ಮ್ಯೂಸಿಯಂ ಸ್ಥಾಪಿಸಲಾಗಿದ್ದು. ಇದನ್ನು ಡಿಜಿಪಿ ಪ್ರವೀಣ್ ಸೂದ್ ಉದ್ಘಾಟಿಸಿದ್ದಾರೆ. ನಗರದ ಪೊಲೀಸ್ ಹೆಡ್‌ಕ್ವಾರ್ಟರ್ಸ್​ನಲ್ಲಿ ನಿರ್ಮಿಸಿರುವ ಪೊಲೀಸ್ ವಸ್ತು ಸಂಗ್ರಹಾಲಯದಲ್ಲಿ ಇಲಾಖೆ ಈ ಮೊದಲು...

ಗಣೇಶ್ ಚತುರ್ಥಿ ಆಚರಣೆಗೆ ನಿರ್ಬಂಧ ಹೇರಿರುವುದು ಖಂಡನೀಯ: ಪ್ರಮೋದ ಮುತಾಲಿಕ

www.karnatakatv.net : ಬೆಳಗಾವಿ: ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೆ ಆ.21 ರಿಂದ ರಾಜ್ಯಾದ್ಯಂತ ಪ್ರತಿಭಟನೆ ಆರಂಭಿಸಲಾಗುವುದು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗೊಷ್ಡಿಯಲ್ಲಿ ಮಾತನಾಡಿದ ಅವರು ಸಮುದಾಯಗಳ ಧಾರ್ಮಿಕ ಆಚರಣೆಗಳಿಗೆ ಇಲ್ಲದ ನಿರ್ಬಂಧ ಹಿಂದೂ ಪರ ಆಚರಣೆಗಳಿಗೆ ಹಾಕಲಾಗುತ್ತಿದೆ. ಬಿಜೆಪಿ ಸರಕಾರದ ತಾರತಮ್ಯ ನೀತಿ ಖಂಡಿಸಿ ಇದೇ...

ಗಂಡನ ಆತ್ಮಹತ್ಯೆಗೆ ಪರಿಹಾರನೀಡಿ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು- ಜಿಲ್ಲಾಧಿಕಾರಿಗಳ ಮೋರೆ ಹೋದ ಮಹಿಳೆ

www.karnatakatv.net : ಬೆಳಗಾವಿ: ರೈತ ತೀರಿಕೊಂಡು ಒಂದು ವರ್ಷವಾದರೂ ಪರಿಹಾರ ಸಿಕ್ಕಿಲ್ಲ ಸರಕಾರ ರಚನೆ ಮಾಡುವಾಗ ಸಚಿವರು ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕಮಲ ಅರಳಿಸಿದ ಸರ್ಕಾರ ನಿಜವಾಗಿಯೂ ರೈತರ ಕುಟುಂಬ ಮತ್ತು ಅವರ ಮಕ್ಕಳೆಡೆ ನಿರ್ಲಕ್ಷ್ಯ ತೋರುತ್ತಿದ್ದೆಯೇ?ಎಂಬ ಪ್ರಶ್ನೆ ಮೂಡ ತೊಡಗಿದೆ. ರೈತನ ಪ್ರತಿಭಾವಂತ ಮಕ್ಕಳು ಸಾಧನೆ ಮಾಡುವ ಗುರಿಯಿದ್ದರು ಕೂಡ,...
- Advertisement -spot_img

Latest News

Political News: ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಬಡಿದ ಗ್ರಹಣ!: ಸಿ.ಟಿ.ರವಿ

Political News: ಚಿಕ್ಕ ಮಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ಗೆ ಬೆಂಕಿ ಬಿದ್ದಿದ್ದು, ಈ ಬಗ್ಗೆ ಬಿಜೆಪಿ ನಾಯಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಭ್ರಷ್ಟ ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯಕ್ಕೆ...
- Advertisement -spot_img