Tuesday, March 3, 2026

Belagavi

Belagavi News: ಕಚೇರಿಯಲ್ಲಿ ಗಣಪನನ್ನು ಪ್ರತಿಷ್ಠಾಪಿಸಿದ ಡಿಸಿ ಮೊಹಮ್ಮದ್ ರೋಷನ್

Belagavi News: ಬೆಳಗಾವಿ: ಬುಧವಾರ ನಾಡಿನಾದ್ಯಂತ ಗಣೇಶನನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಾವೇ ಗಣಪತಿ ಮೂರ್ತಿಯನ್ನು ಎತ್ತಿಕೊಂಡು ತಮ್ಮ ಕಚೇರಿಯಲ್ಲಿ‌ ಪ್ರತಿಷ್ಠಾಪಿಸುವ ಮೂಲಕ ಮತ್ತೊಮ್ಮೆ ಭಾವೈಕ್ಯತೆ ಮೆರೆದಿದ್ದಾರೆ. ನಗರದ ರಾಣಿ ಚೆನ್ನಮ್ಮ ವೃತ್ತದ ಬಳಿಯ ಗಣೇಶ ಮಂದಿರದಲ್ಲಿ ಅವರು ಕುಟುಂಬ ಸಮೇತರಾಗಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ...

Belagavi News: ಭೀಕರ ಅಪಘಾತದಲ್ಲಿ ಗೂಡ್ಸ್ ವಾಹನ ಚಾಲಕ, ಅರ್ಚಕ ಸಾ*ವು

Belagavi News: ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುಳ್ಳೂರ ಘಾಟ ಬಳಿಯ ಶಿವನ ಮೂರ್ತಿ ಎದುರು ಈ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನದ ಚಾಲಕನ ನಿಯಂತ್ರಣ ತಪ್ಪಿದೆ. ಅಪಘಾತದಲ್ಲಿ ಬೈಕ್ ಸವಾರ ಹಾಗೂ ಗೂಡ್ಸ್ ವಾಹನದ ಚಾಲಕ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮದುರ್ಗ ಪಟ್ಟಣದ ನಿವಾಸಿ, ಶಿವಲಿಂಗ...

Belagavi News: ಸವದತ್ತಿಯಲ್ಲಿ ನವಿಲು ತೀರ್ಥ ಡ್ಯಾಮ್‌ನಿಂದ ನೀರು ಬಿಡುಗಡೆ

Belagavi News: ಸವದತ್ತಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಸವದತ್ತಿಯಲ್ಲಿ ನವಿಲು ತೀರ್ಥ ಡ್ಯಾಮ್‌ನಿಂದ ನೀರು ಬಿಡುಗಡೆ ಮಾಡಲಾಗಿದೆ. ಬೆಳಗಾವಿ ಬಳಿ ಮಳೆ ಜೋರಾಗಿದ್ದು, ಮಲಪ್ರಭಾ ನದಿ ತುಂಬಿ ತುಳುಕುತ್ತಿದೆ. ಈ ಹಿನ್ನೆಲೆಯಲ್ಲಿ ಒಳಹರಿವು ಹೆಚ್ಚಳ ಹಿನ್ನೆಲೆ ನವಿಲು ತೀರ್ಥ ಜಲಾಶಯ ಭರ್ತಿಯಾಗಿದೆ. ಹಾಗಾಗಿ 4ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಡ್ಯಾಮ ಸುರಕ್ಷತೆ ದೃಷ್ಟಿಯಿಂದ...

ಧಾರವಾಡ, ಬೆಳಗಾವಿಯಲ್ಲಿ ಧಾರಾಕಾರ ಮಳೆ: ಸೇತುವೆ ದಾಟಲು ಜನರ ಹರಸಾಹಸ

Dharwad News: ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ಮಳೆಯಿಂದಾಗಿ ಎರಡು ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಆದರೂ ಜನ ಸೇತುವೆ ದಾಡುವ ಹರಸಾಹಸ ಮಾಡುತ್ತಿದ್ದಾರೆ. ಬ್ಯಾಲಾಳ ಮತ್ತು ಹಣಸಿ ಗ್ರಾಮದ ಮಧ್ಯೆ ಸಂಪರ್ಕ ಕಡಿತವಾಗಿದ್ದು, ಸೇತುವೆ ಮೇಲೆ ನೀರು ತುಂಬಿ ಹರಿಯುತ್ತಿದೆ. ಹಾಗಾಗಿ ಸೇತುವೆ ದಾಟಲು ಜನ ಹರಸಾಾಹಸ ಪಡುವಂತಾಗಿದೆ. Belagavi News: ಬೆಳಗಾವಿ: ಬೆಳಗಾವಿಯಲ್ಲಿ...

Belagavi News: ಮಸೀದಿಯಲ್ಲಿ 5 ವರ್ಷದ ಬಾಲಕಿಗೆ ಲೈ*ಗಿಕ ದೌರ್ಜನ್ಯ ಆರೋಪಿ ಬಂಧನ

Belagavi News: ಯರಗಟ್ಟಿ ಐದು ವರ್ಷದ ಬಾಲಕಿಯನ್ನು ಪುಸಲಾಯಿಸಿ ಮಸೀದಿಯೊಳಗೆ ಕರೆತಂದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾದ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಮುರಗೋಡ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರ ಪಟ್ಟಣದ ತುಫೇಲ್ ಅಹ್ಮದ್ ದಾದಾಫೀರ್ (22) ಬಂಧಿತ ವ್ಯಕ್ತಿ. 2023 ಅಕ್ಟೋಬರ್ 5ರಂದು ಬಾಲಕೀಯ ಮೇಲೆ ಅತ್ಯಾಚಾರ ಎಸಗಿರುವ ಕೃತ್ಯ...

ಜುಲೈ 17 – ಭಾರಿ ಮಳೆ, ಶಾಲಾ-ಕಾಲೇಜುಗಳಿಗೆ ರಜೆ!

ಮಳೆ ಹಿನ್ನಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೆಲವು ದಿನಗಳ ಹಿಂದೆ ಬಿಡುವು ಕೊಟ್ಟಿದ್ದ ಮಳೆರಾಯ ಇದೀಗ ಮತ್ತೆ ಆರ್ಭಟಿಸಲು ಶುರು ಮಾಡಿದೆ. ಜಿಲ್ಲೆಗಳಲ್ಲಂತೂ ಹವಾಮಾನ ಇಲಾಖೆ ಮತ್ತು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರವು ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ರೆಡ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ. ಇದರ ಪರಿಣಾಮ...

Belagavi: ಸವದತ್ತಿ ಎಲ್ಲಮ್ಮನ ದರ್ಶನ ಮಾಡಲು ಬಂದಿದ್ದ ಭಕ್ತನ ಮೇಲೆ ಹಲ್ಲೆ, ಗಂಭೀರ ಗಾಯ

Belagavi: ಬೆಳಗಾವಿ: ಬೆಳಗಾವಿಯ ಸವದತ್ತಿ ಎಲ್ಲಮ್ಮನ ಭಕ್ತನ ಮೇಲೆ ಪೋಲೀಸರು ಮತ್ತು ದೇವಸ್ಥಾನದ ಹೋಮ್‌ಗಾರ್ಡ್ ಹಲ್ಲೆ ಮಾಡಿದ್ದು, ಹಲ್ಲೆಗ``ಳಗಾದ ಶ್ರೀರಾಮ ಸೇನೆ ಧಾರವಾಡ ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ ಎಂಬುವವರಿಗೆ ಗಂಭೀರ ಗಾಯವಾಗಿದೆ. ಅಣ್ಣಪ್ಪ ಮತ್ತು ಅವರ ಪತ್ನಿ ಮತ್ತು ಮಗು ಮೂವರು ದೇವಿ ದರ್ಶನ ಮುಗಿಸಿ ಬರು್ತಿದ್ದಾಗ, ಮಗು ಅಳುತ್ತಿತ್ತು. ಹೀಗಾಗಿ ಮಗುವಿಗೆ ಹಸಿದಿರಬೇಕು, ಏನಾದರೂ...

Belagavi News: ಸವದತ್ತಿ ಎಲ್ಲಮ್ಮ ದೇವಸ್ಥಾನದಲ್ಲಿ ದಾಖಲೆ ಮೊತ್ತದ ಕಾಣಿಕೆ ಸಂಗ್ರಹ

Belagavi News: ಬೆಳಗಾವಿ: ಬೆಳಗಾವಿಯ ಸವದತ್ತಿ ಎಲ್ಲಮ್ಮ ದೇವಸ್ಥಾನದ ಕಾಣಿಕೆ ಎಣಿಸಲಾಗಿದ್ದು, ದಾಖಲೆ ಮೊತ್ತದ ಕಾಣಿಕೆ ಸಂಗ್ರಹವಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಎಲ್ಲಮ್ಮ ದೇವಸ್ಥಾನ ಭಾರತದಲ್ಲಿರುವ 12 ಶಕ್ತಿ ಪೀಠಗಳಲ್ಲಿ 1. ಹಾಗಾಗಿ ದೇಶದ ಹಲವು ಭಾಗಗಳಿಂದ ದೇವಿಯ ಭಕ್ತರು, ದೇವಿ ದರ್ಶನಕ್ಕಾಗಿ ಇಲ್ಲಿಗೆ ಬರುತ್ತಾರೆ. ಹಾಗೆ ಬರುವ ಭಕ್ತರು ಕಾಣಿಕೆ ಹಾಕಿದ್ದು, ದೇವಿಗೆ...

Belagavi News: ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ನೀಡಿದ ಅಡವಿಸಿದ್ದೇಶ್ವರ ಸ್ವಾಮೀಜಿ

Belagavi News: ಬೆಳಗಾವಿ: ಸ್ವಾಮೀಜಿ ಮಠದಲ್ಲಿ ಮಹಿಳೆಯ ಜತೆ ಸಿಕ್ಕಿಬಿದ್ದ ವಿಚಾರಕ್ಕೆ ಸಂಬಂಧಿಸಿದಂತೆ, ಅಡವಿಸಿದ್ದೇಶ್ವರ ಸ್ವಾಮೀಜಿ ಬೆಳಗಾವಿ ಜಿಲ್ಲೆಯ ಗೋಕಾಕ ಸೂನ್ಯ ಸಂಪಾದನ ಮಠದಲ್ಲಿ ಮಾತನಾಡಿದ್ದಾರೆ. ನನ್ನ ಮೇಲೆ ಬಂದಿರುವ ಆರೋಪಗಳು ಸುಳ್ಳು. ಇದೊಂದು ಕಿಡಿಗೇಡಿಗಳ ಷಡ್ಯಂತ್ರ. ನನ್ನ ವಿರುದ್ಧ ಇದೊಂದು ಹುನ್ನಾರದ ಷಡ್ಯಂತ್ರವಾಗಿದೆ, ಆ ರೀತಿ ಯಾವ ಘಟನೆಗಳು ನಡೆದಿಲ್ಲ. ಶ್ರೀಮಠಕ್ಕೆ ಬಂದಿರುವ ಭಕ್ತರ...

Political News: ಸಚಿವ ಸತೀಶ್‌ ಆಪ್ತೆಯಿಂದ ಉದ್ಯಮಿ ಕಿಡ್ನಾಪ್

Political News: ಬೆಳಗಾವಿಯ ಉದ್ಯಮಿಯೊಬ್ಬರನ್ನು ಅಪಹಿರಿಸಿದ್ದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಇದರಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಆಪ್ತೆ ಮಂಜುಳಾ ರಾಮನಗಟ್ಟಿ ಉದ್ಯಮಿಯೊಬ್ಬರನ್ನು ಕಿಡ್ನಾಪ್‌ ಮಾಡಿ ಹಿಂಡಲಗಾ ಜೈಲು ಸೇರಿದ್ದಾಳೆ. ಬೆಳಗಾವಿಯ ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿರುವ ಬಸವರಾಜ ಅಂಬಿ ಎನ್ನುವವರನ್ನು ಅಪಹರಿಸಿ 5ಕೋಟಿ ರೂಪಾಯಿ ಹಣಕ್ಕೆ ಮಂಜುಳಾ ಹಣಕ್ಕೆ ಬೇಡಿಕೆ ಇಟ್ಟಿದ್ದಳು. ಇನ್ನೂ ಗೋಕಾಕ ತಾಲೂಕಿನ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img