Tuesday, April 28, 2026

Belagavi

ಗಣೇಶ್ ಚತುರ್ಥಿ ಆಚರಣೆಗೆ ನಿರ್ಬಂಧ ಹೇರಿರುವುದು ಖಂಡನೀಯ: ಪ್ರಮೋದ ಮುತಾಲಿಕ

www.karnatakatv.net : ಬೆಳಗಾವಿ: ಗಣೇಶೋತ್ಸವ ಆಚರಣೆಗೆ ಅನುಮತಿ ನೀಡದಿದ್ದರೆ ಆ.21 ರಿಂದ ರಾಜ್ಯಾದ್ಯಂತ ಪ್ರತಿಭಟನೆ ಆರಂಭಿಸಲಾಗುವುದು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು. ಬುಧವಾರ ನಗರದಲ್ಲಿ ಸುದ್ದಿಗೊಷ್ಡಿಯಲ್ಲಿ ಮಾತನಾಡಿದ ಅವರು ಸಮುದಾಯಗಳ ಧಾರ್ಮಿಕ ಆಚರಣೆಗಳಿಗೆ ಇಲ್ಲದ ನಿರ್ಬಂಧ ಹಿಂದೂ ಪರ ಆಚರಣೆಗಳಿಗೆ ಹಾಕಲಾಗುತ್ತಿದೆ. ಬಿಜೆಪಿ ಸರಕಾರದ ತಾರತಮ್ಯ ನೀತಿ ಖಂಡಿಸಿ ಇದೇ...

ಗಂಡನ ಆತ್ಮಹತ್ಯೆಗೆ ಪರಿಹಾರನೀಡಿ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು- ಜಿಲ್ಲಾಧಿಕಾರಿಗಳ ಮೋರೆ ಹೋದ ಮಹಿಳೆ

www.karnatakatv.net : ಬೆಳಗಾವಿ: ರೈತ ತೀರಿಕೊಂಡು ಒಂದು ವರ್ಷವಾದರೂ ಪರಿಹಾರ ಸಿಕ್ಕಿಲ್ಲ ಸರಕಾರ ರಚನೆ ಮಾಡುವಾಗ ಸಚಿವರು ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕಮಲ ಅರಳಿಸಿದ ಸರ್ಕಾರ ನಿಜವಾಗಿಯೂ ರೈತರ ಕುಟುಂಬ ಮತ್ತು ಅವರ ಮಕ್ಕಳೆಡೆ ನಿರ್ಲಕ್ಷ್ಯ ತೋರುತ್ತಿದ್ದೆಯೇ?ಎಂಬ ಪ್ರಶ್ನೆ ಮೂಡ ತೊಡಗಿದೆ. ರೈತನ ಪ್ರತಿಭಾವಂತ ಮಕ್ಕಳು ಸಾಧನೆ ಮಾಡುವ ಗುರಿಯಿದ್ದರು ಕೂಡ,...

ರಾಯಣ್ಣನ ಜನ್ಮದಿನದ ಅಂಗವಾಗಿ ರಾಯಣ್ಣನ ಅಭಿಮಾನಿಗಳಿಂದ ಕ್ರಾಂತಿ ಜ್ಯೋತಿ ಜಾಥಾ

www.karnatakatv.net : ಬೆಳಗಾವಿ: ದೇಶದ ಶೂರ ಎಂಟೆದೆ ಬಂಟ ನಾಡಿಗಾಗಿ ತನ್ನ ಪ್ರಾಣ ಮುಡಿಪಾಗಿಟ್ಟ ವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನದ ನಿಮಿತ್ಯವಾಗಿ ನಗರದಲ್ಲಿ ರಾಯಣ್ಣನ ಅಭಿಮಾನಿಗಳಿಂದ ಕ್ರಾಂತಿ ಜ್ಯೋತಿ ಕಾರ್ಯಕ್ರಮ ಜಾಥಾ ಹಮ್ಮಿಕೊಂಡಿದ್ದರು. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ನಂದಗಡ ಗ್ರಾಮದಲ್ಲಿ ರಾಯಣ್ಣನ ಗಲ್ಲಿಗೇರಿಸಿದ ಸಮಾಧಿ ಇರುವುದರಿಂದ ರಾಯಣ್ಣನ ಅಭಿಮಾನಿಗಳಿಂದ ಬೃಹತ್ ಕ್ರಾಂತಿ ಜ್ಯೋತಿ ಶುರುವಾಗುತ್ತೆ...

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ: ಕಾಂಗ್ರೆಸ್ ಮುಖಂಡರಿಂದ ಮೀಟಿಂಗ್

www.karnatakatv.net : ಬೆಳಗಾವಿ : ಸ್ಥಳೀಯ ಮಹಾನಗರ ಪಾಲಿಕೆ ಚುನಾವಣೆಯ ಕಾಂಗ್ರೆಸ್ ಉಸ್ತುವಾರಿ ಸಮಿತಿ ಸದಸ್ಯರಾದ  ಎಂ.ಬಿ.ಪಾಟೀಲ ನೇತೃತ್ವದಲ್ಲಿ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ನಗರದ ಕಾಂಗ್ರೇಸ ಕಚೇರಿಯಲ್ಲಿ ಶಾಸಕರು, ಮಾಜಿ ಶಾಸಕರು, ಪಾಲಿಕೆ ಮಾಜಿ ಸದಸ್ಯರು, ಮುಖಂಡರ ಜೊತೆಗೆ  ಸುದೀರ್ಘ ಎರಡು ಗಂಟೆಗಳ ಕಾಲ ಸಭೆ ನಡೆಸಲಾಯಿತು. ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆ ಮೇಲೆ ಮಹಾನಗರ...

ಸಚಿವನಾಗಿ ಕೆಲಸ ಮಾಡಿದ್ದೇನೆ, ನಿಗಮ ಮಂಡಳಿ ಸ್ಥಾನ ಬೇಡ: ಮಾಜಿ ಸಚಿವ ಶ್ರೀಮಂತ ಪಾಟೀಲ

www.karnatakatv.net : ಬೆಳಗಾವಿ: ನಾನು ಸಚಿವನಾಗಿ ಕೆಲಸ ಮಾಡಿದ್ದೇನೆ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಸೆ ಪಟ್ಟಿಲ್ಲ.ಕೊಟ್ಟರೂ ನಾನು  ತೆಗೆದುಕೊಳ್ಳೊದಿಲ್ಲ ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ‌ ಪಕ್ಷದಿಂದ ನನಗೆ ಯಾವುದೇ ರೀತಿಯಲ್ಲಿ ಅನ್ಯಾಯ ಆಗೊದಿಲ್ಲ ಎಂಬ ಪೂರ್ಣ ಭರವಸೆ ನನಗಿದೆ. ಪಕ್ಷದ ಮುಖಂಡ ಏನು ಜವಾಬ್ದಾರಿ...

ಪೆಗಾಸಸ್ ಕದ್ದಾಲಿಕೆ ಕುರಿತು ಕೇಂದ್ರ ಸರಕಾರದ ವಿರುದ್ದ ಬಿ.ಕೆ.ಹರಿಪ್ರಸಾದ್ ಗರಂ

www.karnatakatv.net : ಬೆಳಗಾವಿ: ಪೆಗಾಸೆಸ್‍ನಲ್ಲಿ 100 ಜನ ರಾಜಕೀಯ ನಾಯಕರು, 500 ಪತ್ರಕರ್ತರು ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಟೆಲಿಫೋನ್ ಕದ್ದಾಲಿಕೆ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ಕೊಡುವಂತೆ ಒತ್ತಾಯಿಸಿದರು ಸಹ ಕೇಂದ್ರ ಬಿಜೆಪಿ ಸರಕಾರ ಸದನದಲ್ಲಿನ ಗಲಾಟೆ ಯಾವುದೇ ವೈಯಕ್ತಿಕ ವಿಚಾರಕ್ಕೆ ಅಲ್ಲ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಎಂಎಲ್‍ಸಿ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ...

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ಕುರಿತು ಮಾದರಿ ನೀತಿಸಂಹಿತೆ ಜಾರಿ

www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಆಗಿದ್ದು ಈ ಹಿನ್ನೆಲೆಯಲ್ಲಿ ಪಾಲಿಕೆ ಚುನಾವಣೆ ಕುರಿತು ಮಾದರಿ ನೀತಿ ಸಂಹಿತೆ ಆಗಸ್ಟ್ 16ರಂದು ಸೆಪ್ಟೆಂಬರ್ 6ರವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರು ಮಾಹಿತಿ ನೀಡಿದ್ದಾರೆ. ಶನಿವಾರ ಬೆಳಗಾವಿಯ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ...

ಮಹಾನಗರ ಪಾಲಿಕೆ ಚುನಾವಣೆ ಕುರಿತು ಮೂರ ಜನರ ನೇತೃತ್ವದ ಕಮಿಟಿ ರಚನೆ ; ಸತೀಶ ಜಾರಕಿಹೊಳಿ

www.karnatakatv.net : ಬೆಳಗಾವಿ:  ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಯ ದಿನಗಣನೆ ಶುರುವಾಗಿದ್ದು ಹಲವು ಪಾಲಿಕೆ ಚುನಾವಣೆ ಕುರಿತು ಈ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಉಸ್ತುವಾರಿ ಸಭೆ ಇದೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಕುರಿತು ಮೂರ ಜನರ ನೇತೃತ್ವದ ಕಮಿಟಿ ರಚನೆ ಮಾಡಲಾಗಿದೆ.‌ ಶನಿವಾರ ಜಾಧವ ನಗರದ ಅವರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್...

ಬೆಳಗಾವಿ-ದೆಹಲಿ ನಡುವೆ ವಿಮಾನ ಸೇವೆ ಆರಂಭ ಗಣ್ಯರಿಂದ ಉದ್ಘಾಟನೆ

www.karnatakatv.net : ಬೆಳಗಾವಿ:  ಬೆಳಗಾವಿಯ ವಿಮಾನ ನಿಲ್ದಾಣ ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ.‌ ಬೆಳಗಾವಿಯಿಂದ  ದೆಹಲಿಗೆ ವಿಮಾನ ಹಾರಾಟ ಸೇವೆ ಪ್ರಾರಂಭಿಸಲಾಗಿದೆ.  ಶುಕ್ರವಾರ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬೆಳಗಾವಿ- ದೆಹಲಿ ವಿಮಾನ ಸೇವೆಯ ಉದ್ಘಾಟನಾ ಕಾರ್ಯಕ್ರಮವನ್ನು ಶಾಸಕ ಅನಿಲ ಬೆನಕೆ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು. ದೆಹಲಿ- ಬೆಳಗಾವಿ ವಿಮಾನ...

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಧ್ವಜ ಹಾರಿಸುವುದೇ ನಮ್ಮ ಗುರಿ:ವಿನಯ ನಾವಲಗಟ್ಟಿ

www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಆಗಿದೆ ನಗರದಲ್ಲಿ ಕಾಂಗ್ರೇಸ್ ಪಕ್ಷ ಸಂಪೂರ್ಣ ಸನ್ನದ್ದವಾಗಿದೆ ಇದರಿಂದ ಈ ಚುನಾವಣೆ ಚಿಹ್ನೆ ಆಧಾರದ ಮೇಲೆ ನಡೆಯುತ್ತಿದೆ ಆದ ಕಾರಣ ಪಾಲಿಕೆ ಮೇಲೆ ಕಾಂಗ್ರೆಸ್‌ ಧ್ವಜವನ್ನ ಹಾರಿಸುವುದೆ ನಮ್ಮ ಗುರಿ. ಹೌದು ಬೆಳಗಾವಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಬೆಳಗಾವಿ ಕಾಂಗ್ರೆಸ್ ಜಿಲ್ಲಾ ಘಟಕದ ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img