Thursday, March 5, 2026

Belagavi

ಬಾಚಿ ಚೆಕ್ ಪೋಸ್ಟ ತೆರವುಗೊಳಿಸುವಂತೆ ಶಿನೊಳ್ಳಿ ಗ್ರಾಮಸ್ಥರಿಂದ ಗಡಿಯಲ್ಲಿ ರಸ್ತೆ ತಡೆ ಪ್ರತಿಭಟನೆ

www.karnatakatv.net : ಬೆಳಗಾವಿ: ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಮತ್ತು ಕೋರೊನಾ ಪಾಸಿಟಿವ್ ಸಂಖ್ಯೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಗಡಿಯಲ್ಲಿನ ಬಾಚಿ ಚೆಕ್ ಪೋಸ್ಟ ತೆರವುಗೊಳಿಸುವಂತೆ ಆಗ್ರಹಿಸಿ ಮಹಾರಾಷ್ಟ್ರದ ಶಿನ್ನೋಳಿ ಗ್ರಾಮಸ್ಥರು ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಎರಡು ರಾಜ್ಯಗಳ...

ಭಾಗ್ಯ ಲಕ್ಷ್ಮಿ ಬಾಂಡ್ ವಿತರಿಸಿದ ಶಾಸಕ ಅನಿಲ ಬೆನಕೆ

www.karnatakatv.net : ಬೆಳಗಾವಿ : ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಭಾಗ್ಯ ಲಕ್ಷ್ಮಿ ಯೋಜನೆ ಜನಪ್ರಿಯತೆ ಹೊಂದಿದೆ. ಈ ಯೋಜನೆಯ ಲಾಭವನ್ನು ಹೆಣ್ಣು ಮಕ್ಕಳಿಗೆ ಸಿಗಬೇಕು ಎಂದು ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ಬುಧವಾರ ಮಹಾನಗರ ಪಾಲಿಕೆಯ ತಮ್ಮ ಕಚೇರಿಯಯಲ್ಲಿ ಭಾಗ್ಯ ಲಕ್ಷ್ಮಿ ಬಾಂಡ್ ವಿತರಣೆ ಮಾಡದಿದ ಬಳಿಕ ಮಾತನಾಡಿದ ಅವರು, ಹೆಣ್ಣುಮಕ್ಕಳಿಗೆ 18...

ವಿದ್ಯುತ್ ಖಾಸಗೀಕರಣ ಹಿಂಪೆಡಯದಿದ್ದರೆ ಬಾರಕೋಲ ಚಳುವಳಿ ಆರಂಭ ರೈತರ ಅಕ್ರೋಶ.

 www.karnatakatv.net : ಬೆಳಗಾವಿ: ವಿದ್ಯುತ್ ಖಾಸಗೀಕರಣ ವಿರೋಧಿಸಿ ನೇಗಿಲ ಯೋಗಿ ರೈತ ಸೇವಾ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು‌.ವಿದ್ಯುತ್ ಖಾಸಗೀಕರಣ ನೀತಿ ವಿರೋಧಿಸಿ ನೇಗಿಲ ಯೋಗಿ ರೈತ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳ‌ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸುತ್ತಿರುವುದು. ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತ ಸಂಘಟನೆ ಪದಾಧಿಕಾರಿಗಳು ಹಾಗೂ ರೈತರು ಕೇಂದ್ರ...

ಜಲಶಕ್ತಿ ಯೋಜನೆಗೆ ದೇಶದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ: ಸಚಿವ ಕೆ.ಎಸ್.ಈಶ್ವರಪ್ಪ

www.karnatakatv.net : ಬೆಳಗಾವಿ: ರಾಜ್ಯವು ಜಲಶಕ್ತಿ ಅಭಿಯಾನ ಪ್ರಾರಂಭವಾರ ಮಾ. 22 ರಿಂದ  ಇಲ್ಲಿಯವರೆಗೆ ಒಟ್ಟು 4.87 ಲಕ್ಷ ಜಲ ಸಂರಕ್ಷಣೆ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.  ಅದರಲ್ಲಿ 2.38 ಲಕ್ಷ ಕಾಮಗಾರಿ ಪೂರ್ಣಗಿಳಿಸುವ ಮೂಲಕ ದೇಶದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ ಎಂದರು. ಬುಧವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ...

ಮರಾಠ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ಮರಾಠ ಸಮಾಜದ ಮುಖಂಡರ ಆಗ್ರಹ

www.karnatakatv.net : ಬೆಳಗಾವಿ: ಯಡಿಯೂರಪ್ಪ ಸರಕಾರದಲ್ಲಿ ಮರಾಠ ಸಮುದಾಯಕ್ಕೆ ಸಚಿವ ಸ್ಥಾನ ನೀಡಿದ್ದರು ಆದರೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರದಲ್ಲಿ ಮರಾಠಾ ಸಮಾಜಕ್ಕೆ ಸಚಿವ ಸ್ಥಾನ ನೀಡದೆ, ಕಡೆಗಣನೆ ಮಾಡಿದ್ದಾರೆ. ‌ ಮಂಗಳವಾರ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮರಾಠಾ ಸಮುದಾಯದಿಂದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಾಹುಸಾಹೇಬ ಜಾಧವ  ಈ  ಹಿಂದೆ ಸಚಿವರಾಗಿದ್ದ...

BJP ಸರ್ಕಾರಕ್ಕೆ ವ್ಯಂಗ್ಯ ಮಾಡಿದ ಶಾಸಕಿ ಹೆಬ್ಬಾಳ್ಕರ್

www.karnatakatv.net : ಬೆಳಗಾವಿ: ಕಳೆದ ಬಾರಿಯ ಪ್ರವಾಹದ ಅನುದಾನವೇ ಬಿಡುಗಡೆಯಾಗಿಲ್ಲ. ಈಗಿನ 2000 ಕೋಟಿ‌ ರೂ. ಹಾನಿಯಾಗಿದೆ ಎಂದು ಹೇಳುತ್ತಿದ್ದಾರೆ. ಜನರಿಗೆ ಬಿಜೆಪಿ ಸರಕಾರ ಎಂದರೆ ಜುಮಲಾ ಸರಕಾರ ಎಂದು ಭಾಸವಾಗುತ್ತಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಸವರಾಜ ಬೊಮ್ಮಾಯಿ...

ವಿದ್ಯುತ್ ಖಾಸಗೀಕರಣ ನೀತಿ ವಿರೋಧಿಸಿ ಕೇಂದ್ರದ ವಿರುದ್ಧ ಬೆಳಗಾವಿಯಲ್ಲಿ ಸಿಡಿದೆದ್ದ ರೈತರು

www.karnatakatv.net : ಬೆಳಗಾವಿ: ಬೆಳಗಾವಿಯಲ್ಲಿ ರೈತ ಮುಖಂಡರು  ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ರೈತ ವಿರೋಧಿ ಕಾನೂನುಗಳ ವಿರುದ್ಧ ದೇಶಾಧ್ಯಂತ ಅನ್ನದಾತರು ಸಿಡಿದೆದ್ದಿದ್ದಾರೆ. ಇದೀಗ ವಿದ್ಯುತ್ ಖಾಸಗೀಕರಣ ಮಾಡುತ್ತಿರುವುದನ್ನು ವಿರೋಧಿಸಿ ಬೆಳಗಾವಿಯಲ್ಲಿ ಮತ್ತೆ ರೈತರು ಹೋರಾಟ ಆರಂಭಿಸಿದ್ದು. ರೈತ-ಜನವಿರೋಧಿ ನೀತಿ ಕೈ ಬಿಡುವಂತೆ ಆಗ್ರಹಿಸಿ ರೈತ ಮುಖಂಡರು ಪ್ರತಿಭಟನೆ ಮಾಡಿದರು.ಹೌದು ಕೇಂದ್ರ ಸರ್ಕಾರದ ಕೃಷಿ...

ಕಾಂಗ್ರೇಸ್ ಜಾರಿಗೆ ತಂದಿರುವ ಯೋಜನೆಗಳ ಹೆಸರನ್ನು ಚೇಂಜ್ ಮಾಡುವುದೇ ಮೋದಿಯವರ ದೊಡ್ಡ ಸಾಧನೆಯಾಗಿದೆ

ಬೆಳಗಾವಿ: ಕೇಂದ್ರ ಸರ್ಕಾರದ 7 ವರ್ಷದ ಆಡಳಿತದಲ್ಲಿ ಹೇಳಿಕೊಳ್ಳುವಂತಹ ಯಾವುದೇ ಯೋಜನೆಗಳನ್ನು ಪ್ರಧಾನಿ ಮೋದಿ ಮಾಡಿಲ್ಲ. ಹೀಗಾಗಿ ನಮ್ಮ ಯೋಜನೆಗಳ ಹೆಸರುಗಳನ್ನ ಬದಲಾವಣೆ ಮಾಡಿ ನಮ್ಮ ಸಾಧನೆ ಎಂದು ದೇಶಕ್ಕೆ ಹೇಳುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ಸೋಮವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸತೀಶ ಜಾರಕಿಹೊಳಿ ಮೋದಿ ಸರ್ಕಾರ...

ಬೆಳಗಾವಿ ದೊಡ್ಡ ಜಿಲ್ಲೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು- ಸತೀಶ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು. ಗೋಕಾಕ ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ನೂತನ ಸಚಿವ ಸಂಪುಟದ ಕುರಿತು ಪ್ರತಿಕ್ರಿಯೆ ನೀಡಿದರು. ಯಾವ ಜಿಲ್ಲೆಗೆ ಎಷ್ಟು...

ಶಿವಸೇನ ಪುಂಡರಿಗೆ ಖಡಕ ಎಚ್ಚರಿಕೆ ನೀಡಿದ ಕರ್ನಾಟಕ ಪೊಲೀಸ್

ಬೆಳಗಾವಿ : ಗಡಿ ಭಾಗ ಬೆಳಗಾವಿಯಲ್ಲಿ ಒಂದಿಲ್ಲೊಂದು ಖ್ಯಾತೆ ತೆಗೆಯುತ್ತಲೆ ಬಂದಿರುವ ಶಿವಸೇನೆ ಪುಂಡರು ಗಡಿಯಲ್ಲಿ ಮತ್ತೆ ಪುಂಡಾಟೀಕೆ ಮುಂದುವರೆಸಿದ್ದಾರೆ. ರಾಜ್ಯಕ್ಕೆ ಕೋವಿಡ್ ಮೂರನೆ ಅಲೆಯ ಭೀತಿ ಇರುವ ಹಿನ್ನೆಲೆಯಲ್ಲಿ ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆಯನ್ನು ರಾಜ್ಯದ ಪೊಲೀಸರಿಂದ ಮಾಡಲಾಗುತ್ತಿದೆ.‌ಹಾಗಾಗಿ ವಾಹನ ತಪಾಸಣೆ ನಿಲ್ಲಿಸುವಂತೆ ಶಿವಸೇನೆಯ ಪುಂಡರು ಖ್ಯಾತೆ ತೆಗೆದಿದ್ದಾರೆ. ‌ https://www.youtube.com/watch?v=lHx2xFeHiA0 ಮಹಾರಾಷ್ಟ್ರ ಕೆಲ...
- Advertisement -spot_img

Latest News

20 ವರ್ಷಗಳಿಂದ ಸಂಕಷ್ಟದಲ್ಲಿರುವ ಬಡ ಕುಟುಂಬ!

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ಬಡ ಕುಟುಂಬವೊಂದು ಕಳೆದ ಎರಡು ದಶಕಗಳಿಂದ ತಾತ್ಕಾಲಿಕ ಮೇಲ್ಚಾವಣಿ ಮಾಡಿಕೊಂಡು ಜೀವನ ಸಾಗಿಸುತ್ತಿದೆ. ಗ್ರಾಮದ ಸಿದ್ದಮ್ಮ ಅವರ ಕುಟುಂಬ...
- Advertisement -spot_img