Thursday, July 23, 2026

Belagavi

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಧ್ವಜ ಹಾರಿಸುವುದೇ ನಮ್ಮ ಗುರಿ:ವಿನಯ ನಾವಲಗಟ್ಟಿ

www.karnatakatv.net : ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಘೋಷಣೆ ಆಗಿದೆ ನಗರದಲ್ಲಿ ಕಾಂಗ್ರೇಸ್ ಪಕ್ಷ ಸಂಪೂರ್ಣ ಸನ್ನದ್ದವಾಗಿದೆ ಇದರಿಂದ ಈ ಚುನಾವಣೆ ಚಿಹ್ನೆ ಆಧಾರದ ಮೇಲೆ ನಡೆಯುತ್ತಿದೆ ಆದ ಕಾರಣ ಪಾಲಿಕೆ ಮೇಲೆ ಕಾಂಗ್ರೆಸ್‌ ಧ್ವಜವನ್ನ ಹಾರಿಸುವುದೆ ನಮ್ಮ ಗುರಿ. ಹೌದು ಬೆಳಗಾವಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಬೆಳಗಾವಿ ಕಾಂಗ್ರೆಸ್ ಜಿಲ್ಲಾ ಘಟಕದ ...

ಸಂಗೋಳ್ಳಿ ರಾಯಣ್ಣನ ಹೋರಾಟದ ಗತವೈಭವ ಸಾರುವ ರಾಕ್ ಗಾರ್ಡನ್

www.karnatakatv.net : ಬೆಳಗಾವಿ:  ಬ್ರಿಟಿಷ್ ಸರ್ಕಾರದ ವಿರುದ್ಧ ತೊಡೆತಟ್ಟಿ ಹೋರಾಡಿ ತನ್ನ ದೇಶಕ್ಕಾಗಿ ಪ್ರಾಣ ನೀಡಿದ  ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ತವರೂರಲ್ಲಿ 110 ಎಕರೆ ಪ್ರದೇಶದಲ್ಲಿ ರಾಷ್ಟ್ರಮಟ್ಟದ ಸೈನಿಕ ಶಾಲೆ ಹಾಗೂ‌ ಸಂಗೊಳ್ಳಿ ರಾಯಣ್ಣ  ಜೀವನ ಚರಿತ್ರೆ ಸಾರುವ ರಾಕ್ ಗಾರ್ಡನ್ ನಿರ್ಮಾಣ ಮಾಡಲಾಗುತ್ತಿದ್ದು ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದ್ದು, ಕಾಮಗಾರಿ ಪೂರ್ಣಗೊಳ್ಳುವ...

ಬೆಳಗಾವಿ ಸೌಥನಲ್ಲಿ ಸಬ್ ರಜಿಸ್ಟರ್ ಕಚೇರಿ ಸ್ಥಾಪನೆಗೆ ವಕೀಲರಿಂದ ರಸ್ತೆ ತಡೆದು ವಿರೋಧ

www.karnatakatv.net : ಬೆಳಗಾವಿ:  ಬೆಳಗಾವಿಯ  ಸಬ್ ರಜಿಸ್ಟರ್ ಕಚೇರಿಗಳನ್ನು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಆರಂಭಿಸಬೇಕು ಎಂದು ನಗರದ ಜಿಲ್ಲಾಧಿಕಾರಿ ಕಚೇರಿಯ ಬಳಿ ವಕೀಲರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಹೌದು ಬೆಳಗಾವಿ ಡಿಸಿ ಕಚೇರಿ ಬಳಿ ಕೋರ್ಟ ಸರ್ಕಲ್ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿದ ನ್ಯಾಯವಾದಿಗಳು ದಕ್ಷಿಣ ಕ್ಷೇತ್ರದಲ್ಲಿ ಆರಂಭಿಸಲು ಮುಂದಾಗಿರುವ...

ಬಾಚಿ ಚೆಕ್ ಪೋಸ್ಟ ತೆರವುಗೊಳಿಸುವಂತೆ ಶಿನೊಳ್ಳಿ ಗ್ರಾಮಸ್ಥರಿಂದ ಗಡಿಯಲ್ಲಿ ರಸ್ತೆ ತಡೆ ಪ್ರತಿಭಟನೆ

www.karnatakatv.net : ಬೆಳಗಾವಿ: ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಮತ್ತು ಕೋರೊನಾ ಪಾಸಿಟಿವ್ ಸಂಖ್ಯೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಗಡಿಯಲ್ಲಿನ ಬಾಚಿ ಚೆಕ್ ಪೋಸ್ಟ ತೆರವುಗೊಳಿಸುವಂತೆ ಆಗ್ರಹಿಸಿ ಮಹಾರಾಷ್ಟ್ರದ ಶಿನ್ನೋಳಿ ಗ್ರಾಮಸ್ಥರು ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಮಹಾರಾಷ್ಟ್ರ ಮತ್ತು ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಎರಡು ರಾಜ್ಯಗಳ...

ಭಾಗ್ಯ ಲಕ್ಷ್ಮಿ ಬಾಂಡ್ ವಿತರಿಸಿದ ಶಾಸಕ ಅನಿಲ ಬೆನಕೆ

www.karnatakatv.net : ಬೆಳಗಾವಿ : ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಭಾಗ್ಯ ಲಕ್ಷ್ಮಿ ಯೋಜನೆ ಜನಪ್ರಿಯತೆ ಹೊಂದಿದೆ. ಈ ಯೋಜನೆಯ ಲಾಭವನ್ನು ಹೆಣ್ಣು ಮಕ್ಕಳಿಗೆ ಸಿಗಬೇಕು ಎಂದು ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ಬುಧವಾರ ಮಹಾನಗರ ಪಾಲಿಕೆಯ ತಮ್ಮ ಕಚೇರಿಯಯಲ್ಲಿ ಭಾಗ್ಯ ಲಕ್ಷ್ಮಿ ಬಾಂಡ್ ವಿತರಣೆ ಮಾಡದಿದ ಬಳಿಕ ಮಾತನಾಡಿದ ಅವರು, ಹೆಣ್ಣುಮಕ್ಕಳಿಗೆ 18...

ವಿದ್ಯುತ್ ಖಾಸಗೀಕರಣ ಹಿಂಪೆಡಯದಿದ್ದರೆ ಬಾರಕೋಲ ಚಳುವಳಿ ಆರಂಭ ರೈತರ ಅಕ್ರೋಶ.

 www.karnatakatv.net : ಬೆಳಗಾವಿ: ವಿದ್ಯುತ್ ಖಾಸಗೀಕರಣ ವಿರೋಧಿಸಿ ನೇಗಿಲ ಯೋಗಿ ರೈತ ಸೇವಾ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು‌.ವಿದ್ಯುತ್ ಖಾಸಗೀಕರಣ ನೀತಿ ವಿರೋಧಿಸಿ ನೇಗಿಲ ಯೋಗಿ ರೈತ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳ‌ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸುತ್ತಿರುವುದು. ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತ ಸಂಘಟನೆ ಪದಾಧಿಕಾರಿಗಳು ಹಾಗೂ ರೈತರು ಕೇಂದ್ರ...

ಜಲಶಕ್ತಿ ಯೋಜನೆಗೆ ದೇಶದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ: ಸಚಿವ ಕೆ.ಎಸ್.ಈಶ್ವರಪ್ಪ

www.karnatakatv.net : ಬೆಳಗಾವಿ: ರಾಜ್ಯವು ಜಲಶಕ್ತಿ ಅಭಿಯಾನ ಪ್ರಾರಂಭವಾರ ಮಾ. 22 ರಿಂದ  ಇಲ್ಲಿಯವರೆಗೆ ಒಟ್ಟು 4.87 ಲಕ್ಷ ಜಲ ಸಂರಕ್ಷಣೆ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.  ಅದರಲ್ಲಿ 2.38 ಲಕ್ಷ ಕಾಮಗಾರಿ ಪೂರ್ಣಗಿಳಿಸುವ ಮೂಲಕ ದೇಶದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ ಎಂದರು. ಬುಧವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ...

ಮರಾಠ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ಮರಾಠ ಸಮಾಜದ ಮುಖಂಡರ ಆಗ್ರಹ

www.karnatakatv.net : ಬೆಳಗಾವಿ: ಯಡಿಯೂರಪ್ಪ ಸರಕಾರದಲ್ಲಿ ಮರಾಠ ಸಮುದಾಯಕ್ಕೆ ಸಚಿವ ಸ್ಥಾನ ನೀಡಿದ್ದರು ಆದರೆ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರದಲ್ಲಿ ಮರಾಠಾ ಸಮಾಜಕ್ಕೆ ಸಚಿವ ಸ್ಥಾನ ನೀಡದೆ, ಕಡೆಗಣನೆ ಮಾಡಿದ್ದಾರೆ. ‌ ಮಂಗಳವಾರ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮರಾಠಾ ಸಮುದಾಯದಿಂದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಾಹುಸಾಹೇಬ ಜಾಧವ  ಈ  ಹಿಂದೆ ಸಚಿವರಾಗಿದ್ದ...

BJP ಸರ್ಕಾರಕ್ಕೆ ವ್ಯಂಗ್ಯ ಮಾಡಿದ ಶಾಸಕಿ ಹೆಬ್ಬಾಳ್ಕರ್

www.karnatakatv.net : ಬೆಳಗಾವಿ: ಕಳೆದ ಬಾರಿಯ ಪ್ರವಾಹದ ಅನುದಾನವೇ ಬಿಡುಗಡೆಯಾಗಿಲ್ಲ. ಈಗಿನ 2000 ಕೋಟಿ‌ ರೂ. ಹಾನಿಯಾಗಿದೆ ಎಂದು ಹೇಳುತ್ತಿದ್ದಾರೆ. ಜನರಿಗೆ ಬಿಜೆಪಿ ಸರಕಾರ ಎಂದರೆ ಜುಮಲಾ ಸರಕಾರ ಎಂದು ಭಾಸವಾಗುತ್ತಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಸವರಾಜ ಬೊಮ್ಮಾಯಿ...

ವಿದ್ಯುತ್ ಖಾಸಗೀಕರಣ ನೀತಿ ವಿರೋಧಿಸಿ ಕೇಂದ್ರದ ವಿರುದ್ಧ ಬೆಳಗಾವಿಯಲ್ಲಿ ಸಿಡಿದೆದ್ದ ರೈತರು

www.karnatakatv.net : ಬೆಳಗಾವಿ: ಬೆಳಗಾವಿಯಲ್ಲಿ ರೈತ ಮುಖಂಡರು  ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ರೈತ ವಿರೋಧಿ ಕಾನೂನುಗಳ ವಿರುದ್ಧ ದೇಶಾಧ್ಯಂತ ಅನ್ನದಾತರು ಸಿಡಿದೆದ್ದಿದ್ದಾರೆ. ಇದೀಗ ವಿದ್ಯುತ್ ಖಾಸಗೀಕರಣ ಮಾಡುತ್ತಿರುವುದನ್ನು ವಿರೋಧಿಸಿ ಬೆಳಗಾವಿಯಲ್ಲಿ ಮತ್ತೆ ರೈತರು ಹೋರಾಟ ಆರಂಭಿಸಿದ್ದು. ರೈತ-ಜನವಿರೋಧಿ ನೀತಿ ಕೈ ಬಿಡುವಂತೆ ಆಗ್ರಹಿಸಿ ರೈತ ಮುಖಂಡರು ಪ್ರತಿಭಟನೆ ಮಾಡಿದರು.ಹೌದು ಕೇಂದ್ರ ಸರ್ಕಾರದ ಕೃಷಿ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img