Wednesday, July 22, 2026

Belagavi

ಕಾಂಗ್ರೇಸ್ ಜಾರಿಗೆ ತಂದಿರುವ ಯೋಜನೆಗಳ ಹೆಸರನ್ನು ಚೇಂಜ್ ಮಾಡುವುದೇ ಮೋದಿಯವರ ದೊಡ್ಡ ಸಾಧನೆಯಾಗಿದೆ

ಬೆಳಗಾವಿ: ಕೇಂದ್ರ ಸರ್ಕಾರದ 7 ವರ್ಷದ ಆಡಳಿತದಲ್ಲಿ ಹೇಳಿಕೊಳ್ಳುವಂತಹ ಯಾವುದೇ ಯೋಜನೆಗಳನ್ನು ಪ್ರಧಾನಿ ಮೋದಿ ಮಾಡಿಲ್ಲ. ಹೀಗಾಗಿ ನಮ್ಮ ಯೋಜನೆಗಳ ಹೆಸರುಗಳನ್ನ ಬದಲಾವಣೆ ಮಾಡಿ ನಮ್ಮ ಸಾಧನೆ ಎಂದು ದೇಶಕ್ಕೆ ಹೇಳುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು. ಸೋಮವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸತೀಶ ಜಾರಕಿಹೊಳಿ ಮೋದಿ ಸರ್ಕಾರ...

ಬೆಳಗಾವಿ ದೊಡ್ಡ ಜಿಲ್ಲೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು- ಸತೀಶ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದರು. ಗೋಕಾಕ ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ನೂತನ ಸಚಿವ ಸಂಪುಟದ ಕುರಿತು ಪ್ರತಿಕ್ರಿಯೆ ನೀಡಿದರು. ಯಾವ ಜಿಲ್ಲೆಗೆ ಎಷ್ಟು...

ಶಿವಸೇನ ಪುಂಡರಿಗೆ ಖಡಕ ಎಚ್ಚರಿಕೆ ನೀಡಿದ ಕರ್ನಾಟಕ ಪೊಲೀಸ್

ಬೆಳಗಾವಿ : ಗಡಿ ಭಾಗ ಬೆಳಗಾವಿಯಲ್ಲಿ ಒಂದಿಲ್ಲೊಂದು ಖ್ಯಾತೆ ತೆಗೆಯುತ್ತಲೆ ಬಂದಿರುವ ಶಿವಸೇನೆ ಪುಂಡರು ಗಡಿಯಲ್ಲಿ ಮತ್ತೆ ಪುಂಡಾಟೀಕೆ ಮುಂದುವರೆಸಿದ್ದಾರೆ. ರಾಜ್ಯಕ್ಕೆ ಕೋವಿಡ್ ಮೂರನೆ ಅಲೆಯ ಭೀತಿ ಇರುವ ಹಿನ್ನೆಲೆಯಲ್ಲಿ ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆಯನ್ನು ರಾಜ್ಯದ ಪೊಲೀಸರಿಂದ ಮಾಡಲಾಗುತ್ತಿದೆ.‌ಹಾಗಾಗಿ ವಾಹನ ತಪಾಸಣೆ ನಿಲ್ಲಿಸುವಂತೆ ಶಿವಸೇನೆಯ ಪುಂಡರು ಖ್ಯಾತೆ ತೆಗೆದಿದ್ದಾರೆ. ‌ https://www.youtube.com/watch?v=lHx2xFeHiA0 ಮಹಾರಾಷ್ಟ್ರ ಕೆಲ...

ವಿಘ್ನ ವಿನಾಯಕನಿಗೂ ತಪ್ಪಲಿಲ್ಲಾ ಅತಿವೃಷ್ಟಿ ಸಂಕಟ

ಬೆಳಗಾವಿ: ಅತಿವೃಷ್ಟಿ ಮಹಾಮಳೆ ಸಂಕಟ ವಿಘ್ನ ನಿವಾರಕ ಗಣೇಶನಿಗೂ ತಲುಪಿದೆ, ಮೊದಲು ಕರೊನಾ ಈಗ ಮಳೆ ಪ್ರವಾಹ ಹೀಗೆ ಇದೆಲ್ಲದರ ಸೈಡ್ ಎಫೆಕ್ಟ್ ಗಣೇಶ ಚತುರ್ಥಿಗೆ ಎದುರಾಗಿದೆ,ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಕೆ ಮಾಡಿದರೆ ಬೆಳಗಾವಿ ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ಗಣೇಶ ಹಬ್ಬವನ್ನು ಆಚರಿಸಲಾಗುತ್ತದೆ ಆದ್ರೆ ಈ ವರ್ಷ ಕರೊನಾ ಕರಿ ನೆರಳಿನ ಜೊತೆ ಮಹಮಳೆಯ...

ಕಸ ಚಲ್ಲಿದ್ದಕ್ಕೆ ಸರ್ಕಾರಿ ನೌಕರರು ಗರಂ

www.karnatakatv.net :ಬೆಳಗಾವಿ:  ನಗರದಲ್ಲಿ ಇತ್ತಿಚೆಗೆ ಸರಕಾರಿ ಕಚೇರಿ ಮತ್ತು ಆಯುಕ್ತರ ನಿವಾಸದೆದುರು ಕಸ ಚೆಲ್ಲಿದ ಎರಡು ಪುಂಡಾಟ ಪ್ರಕರಣಗಳಿಗೆ ಸರಕಾರಿ ನೌಕರರು ಗರಂ ಆಗಿದ್ದಾರೆ. ನಗರದಲ್ಲಿ ಕಸ ವಿಲೇವಾರಿ ಸಮರ್ಪಕವಾಗಿಲ್ಲ ಎಂಬ ಆರೋಪ ಮಾಡಿ, ಅನಾಗರಿಕರಂತೆ ಕಸ ಎಸೆದಿದ್ದ ಎರಡು ಪ್ರಕರಣಗಳಿಗೆ ಈಗ ಮಹಾನಗರ ಪಾಲಿಕೆಯ ಅಧಿಕಾರಿ ಮತ್ತು ಸಿಬ್ಬಂಧಿ ವರ್ಗ ವ್ಯಗ್ರರಾಗಿದ್ದಾರೆ.ಇತ್ತೀಚೆಗೆ ಬೆಳಗಾವಿ...

ಆಮ್ ಆದ್ಮಿ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿ

www.karnatakatv.net : ಬೆಳಗಾವಿ:  ಜಿಲ್ಲೆಯಾದ್ಯಾಂತ ಮುಂದೆ ನಡೆಯಲಿರುವ ಜಿಲ್ಲಾ ಪಂಚಾಯತಿ ಚುನಾವಣೆಗೆ ಪೂರ್ವ ತಯಾರಿ ಕುರಿತು ಬೆಳಗಾವಿಯಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿದರು. ಶುಕ್ರವಾರ ನಗರದ ಖಾಸಗಿ ಹೋಟೆಲನಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಮುಂಬರುವ ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಹಾಗೂ...

ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡುವಂತೆ ಪ್ರತಿಭಟನೆ

www.karnatakatv.net : ಬೆಳಗಾವಿ: ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ, ವಿವಿಧ ದಲಿತಪರ ಸಂಘಟನೆಗಳು ನಗರದಲ್ಲಿ  ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಗೃಹ ಸಚಿವರಾದ ಅಮೀತ್ ಷಾ ಅವರಿಗೆ ಮನವಿ ಸಲ್ಲಿಸಿದರು. ಗುರುವಾರ ವಿವಿಧ ದಲಿತಪರ‌ ಸಂಘಟನೆಗಳು ನಗರದ ಅಂಬೇಡ್ಕರ್ ಉದ್ಯಾನವನದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ರ‍್ಯಾಲಿ ಮೂಲಕ ಪ್ರತಿಭಟನೆ...

ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಲು ಮುಂದಾಗಿ

www.karnatakatv.net : ಬೆಳಗಾವಿ : 12 ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ಕಲ್ಯಾಣ ರಾಜ್ಯ ಅನಾವರಣವಾಯಿತು. ಆಗ ಎಲ್ಲರು ಕಲ್ಯಾಣ ಕೈ ಬಿಸಿ ಕರೆಯುತ್ತಿದೆ ಎಂದು. ಆದರೆ ಇಂದು ಮಠಾಧೀಶರು, ರಾಜಕಾರಣಿಗಳಿಗೆ ಕರ್ತವ್ಯ ಕರೆಯುತ್ತಿದೆ ಅದನ್ನು ಸಮರ್ಥವಾಗಿ ನಿಭಾಯಿಸಬೇಕಿದೆ ಎಂದು ಚಿತ್ರದುರ್ಗದ ಮುರುಘಾಮಠದ ಡಾ. ಶ್ರೀ ಶಿವಮೂರ್ತಿ ಮುರುಘಾಮಠದ ಶರಣರು ಹೇಳಿದರು. ಅವರು ಗುರುವಾರ ಗೋಕಾಕ...

ಸಾಂಕ್ರಾಮಿಕ ರೋಗಗಳ ತವರುಮನೆಯಾದ ಡಿಸಿ ಕಚೇರಿಯ ಆವರಣದಲ್ಲಿನ ಅಂಡರ್ ಪಾಸ್

www.karnatakatv.net : ಬೆಳಗಾವಿ:  ನಗರದಲ್ಲಿ ಕೆಲ ದಿನಗಳಿಂದ ಸತತವಾಗಿ ಸುರಿದ ಮಳೆಗೆ ಜಿಲ್ಲಾಧಿಕಾರಿ ಕಚೇರಿ ಬಳಿಯ ಅಂಡರ್ ಪಾಸ್ ಸಂಪೂರ್ಣ ಜಲಾವೃತವಾಗಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಅಂಡರ್ ಪಾಸ್ ನೇರವಾಗಿ ಸಿವಿಲ್ ನ್ಯಾಯಾಲಯಕ್ಕೆ ಸೇರುತ್ತದೆ. ಈ ಅಂಡರ್ ಪಾಸನಲ್ಲಿ ಸರಿ ಸುಮಾರು 5 ಅಡಿಗಳಿಗಿಂತ ಹೆಚ್ಚು ನೀರು ನಿಂತು ಸಂಚಾರ ಸ್ಥಗಿತಗೊಂಡಿದೆ. ಸಂಚಾರ ದಟ್ಟಣೆ...

ಕರ್ನಾಟಕ ಟಿವಿಯಲ್ಲಿ ಸುದ್ದಿಯಾದ ತಕ್ಷಣವೇ ಎಚ್ಚೆತ್ತುಕೊಂಡ ಗ್ರಾಮ ಪಂಚಾಯತಿ

www.karnatakatv.net : ಬೈಲಹೊಂಗಲ:  ಪುಟ್ಟ ಮಕ್ಕಳು ಓಡಾಡುವ ಸ್ಥಳದಲ್ಲಿ ಬೃಹತಾಕಾರದ ತೆಗ್ಗು ಗುಂಡಿ ಎಚ್ಚೆತುಕೊಳ್ಳದ ಪಂಚಾಯತಿ ಅಧಿಕಾರಿಗಳು. ಎಂದು ಕರ್ನಾಟಕ ಟಿವಿಯಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡು ಗುಂಡಿ ಮುಚ್ಚಿಸಿದ ಗ್ರಾಮ ಪಂಚಾಯತಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಸತತವಾಗಿ 4 ದಿನಗಳಿಂದ ಸುರಿದ ಧಾರಾಕಾರಾ ಮಳೆಗೆ ಸಿಸಿ ರಸ್ತೆ ಕುಸಿದು ಬಿದ್ದಿದ್ದರೂ ಸಹ  ಎಚ್ಚೆತ್ತುಕ್ಕೊಳ್ಳದ...
- Advertisement -spot_img

Latest News

ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ಪ್ರಧಾನಿ ಮೋದಿ-ಶರದ್ ಪವಾರ್ ಭೇಟಿಯ ಹಿಂದಿನ ರಹಸ್ಯವೇನು?

ದೇಶದ ರಾಜಧಾನಿ ನವದೆಹಲಿಯಲ್ಲಿ ಒಂದೇ ದಿನ ಎರಡೆರಡು ಪ್ರಮುಖ ಬೆಳವಣಿಗೆಗಳು ಭಾರಿ ಸಂಚಲನ ಮೂಡಿಸಿವೆ. ರಾಷ್ಟ್ರ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಪ್ರಧಾನಿ ನರೇಂದ್ರ ಮೋದಿ...
- Advertisement -spot_img