Tuesday, July 21, 2026

Belagavi

ಬಸವರಾಜ ಬೊಮ್ಮಾಯಿ ಚಾಣಾಕ್ಷ್ಯ ರಾಜಕಾರಣಿ, ದಕ್ಷ ಆಡಳಿತಗಾರ

www.karnatakatv.net : ಬೆಳಗಾವಿ: ಬಿಎಸ್‌ವೈ ರಾಜೀನಾಮೆಯಿಂದ  ಬಹುಸಂಖ್ಯಾತ ವೀರಶೈವ ಲಿಂಗಾಯತ ಸಮುದಾಯದ ಬೇಸರದಲ್ಲಿದ್ರು. ಅದನ್ನು ಸರಿದೂಗಿಸಲು ಮತ್ತೋರ್ವ ವೀರಶೈವ ಲಿಂಗಾಯತ ಸಮುದಾಯದ ನಾಯಕನನ್ನು ನೇಮಕ ಮಾಡಿರುವುದು ಸ್ವಾಗತಾರ್ಹ ಎಂದು ರಂಭಾಪುರಿ ಪೀಠದ ಶ್ರೀ ಜಗದ್ಗುರು ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಿಎಂ ರೇಸ್‌ನಲ್ಲಿ ನಾಲ್ಕೈದು ಜನರ ಹೆಸರು ಕೇಳಿ ಬರ್ತಿತ್ತು. ಆದ್ರೆ, ಬಸವರಾಜ್ ಬೊಮ್ಮಾಯಿ...

ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು

www.karnatakatv.net : ಬೆಳಗಾವಿ: ಮೊದಲಿನಿಂದಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ  ಅನ್ಯಾಯವನ್ನು ಸರಿಪಡಿಸಲು ಸಿಎಂ ಬಸವರಾಜ ಬೋಮ್ಮಾಯಿ  ಅವರಿಗೆ ಉತ್ತರ ಕರ್ನಾಟಕ ಶಾಸಕರು ಪಕ್ಷ ಭೇದ ಮರೆತು ಬೆಂಬಲಿಸಬೇಕು ಎಂದು ಹುಕ್ಕೇರಿ ಹಿರೇಮಠ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಮಗೆ ಮೊದಲಿನಿಂದಲೂ ದಕ್ಷಿಣ ಕರ್ನಾಟಕ ಮಾತ್ರ ಅಭಿವೃದ್ಧಿ ಆಗ್ತಿದೆ. ಉತ್ತರ ಕರ್ನಾಟಕ...

ರಸ್ತೆಯಲ್ಲಿ ಬೃಹತ್ ತೆಗ್ಗು ಗುಂಡಿ ಬಿದ್ದಿದ್ದು ಎಚ್ಚೆತುಕೊಳ್ಳದ ಪಂಚಾಯತಿ ಅಧಿಕಾರಿಗಳು

www.karnatakatv.net : ಬೈಲಹೊಂಗಲ : ಜನರು ಓಡಾಡುವ ಸ್ಥಳದಲ್ಲಿ ಬೃಹತ್ ತೆಗ್ಗು ಗುಂಡಿ ಬಿದ್ದಿದ್ದು ಸಣ್ಣ ಪುಟ್ಟ ಮಕ್ಕಳನ್ನು ಹೊರ ಬೀಡದ ಪೋಷಕರು. ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಹಲವು ವರ್ಷಗಳ ಹಿಂದೆ ಸಿಸಿ ರಸ್ತೆ ನಿರ್ಮಾಣ ಮಾಡಲಾಗಿತ್ತು ಆದರೆ ಮೊನ್ನೆ ಸುರಿದ ಧಾರಾಕಾರಾ ಮಳೆಗೆ ಸಿಸಿ ರಸ್ತೆ ಕುಸಿದು ಬಿದ್ದಿದ್ದರೂ ಸಹ  ಎಚ್ಚೆತ್ತುಕ್ಕೊಳ್ಳದ...

ಭಾರತ ಮಾತೆಯ ವೀರ ಪುತ್ರರನ್ನು ಇಡೀ ದೇಶವೆ ಸ್ಮರಿಸುತ್ತಿದೆ

www.karnatakatv.net : ಬೈಲಹೊಂಗಲ:  ಕಾರ್ಗಿಲ್‌ ಆಪರೇಷನ್‌ ವಿಜಯಕ್ಕೆ  22 ವರ್ಷ ಪೂರ್ಣಗೊಂಡಿದ್ದು, ಪಾಕಿಸ್ಥಾನದ ವಿರುದ್ಧ ವಿಜಯ ಪತಾಕೆ ಹಾರಿಸಿದ ಭಾರತ ಮಾತೆಯ ವೀರ ಪುತ್ರರನ್ನು ಇಡೀ ದೇಶವೇ ಸ್ಮರಿಸುತ್ತಿದೆ ಎಂದು ಬೈಲಹೊಂಗಲ ಡಿವಾಯ್ಎಸ್ಪಿ ಶಿವಾನಂದ ಕಟಗಿ ಬೈಲಹೊಂಗಲದ ಕಾರ್ಗಿಲ್ ವಿಜಯೋತ್ಸವದಲ್ಲಿ ಮಾತನಾಡಿದರು. ಪಟ್ಟಣದ ವೀರಮಾತೆ ಚೆನ್ನಮ್ಮ‌ರಸ್ತೆಯ ಗಣಾಚಾರಿ ಶಿಕ್ಷಣ ಸಂಸ್ಥೆಯಲ್ಲಿ ಮಲಪ್ರಭಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಹಮ್ಮಿಕೊಂಡಿದ್ದ...

ಶಶಿಕಲಾ ಜೊಲ್ಲೆ ಅವರ ವಿರುದ್ದ ಬೆಳಗಾವಿ ಕೆಪಿಸಿಸಿ ಕಾರ್ಮಿಕ ಘಟಕದ ಅಧ್ಯಕ್ಷ ಅಕ್ರೋಶ

www.karnatakatv.net : ಬೆಳಗಾವಿ:  ರಾಜ್ಯದಲ್ಲಿ ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣದಲ್ಲಿ ಭಾಗಿಯಾದ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ನಾಚಿಕೆ ಅನ್ನೊದು ಇದ್ದರೆ ಸಚಿವ ಸ್ಥಾನದಿಂದ ಹೊರ ಬರಬೇಕು ಎಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಮಿಕ ಘಟಕದ ಬೆಳಗಾವಿ ಅಧ್ಯಕ್ಷರು ಆಗಿರುವ ಮಂಜುನಾಥ ಕಾಂಬಳೆ...

ಸಿದ್ದರಾಮಯ್ಯ ಬಳಿ ತಮ್ಮ ಅಳಲು ತೋಡಿಕೊಂಡ ಖಾನಾಪುರದ ಸಂತ್ರಸ್ತರು

www.karnatakatv.net : ಬೆಳಗಾವಿ:  ಖಾನಾಪುರ ಪಟ್ಟಣದ ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಸಂತ್ರಸ್ತರು ತಮ್ಮ ಅಳಲನ್ನ ತೂಡಿಕೊಂಡರು. ಹಲವು ದಿನಗಳ ಹಿಂದೆ ಸತತವಾಗಿ ಮಳೆ ಬಿದ್ದ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ತಾಲೂಕುಗಳು ಪ್ರವಾಹಕ್ಕೆ ತುತ್ತಾದವು ಹಾಗೇಯೆ ಜಿಲ್ಲೆಯ ಖಾನಾಪೂರ ತಾಲೂಕು ಸಹ  ಮಲಪ್ರಭಾ ನದಿಯಿಂದ...

ಬೆಳಗಾವಿ ಪಾಲಿಕೆ ಆಯುಕ್ತರ ಮನೆ ಮುಂದೆ ಕಸ ಡಂಪ್ ಮಾಡಿದ ಶಾಸಕ ಅಭಯ್ ಪಾಟೀಲ್

www.karnatakatv.net : ಬೆಳಗಾವಿ:  ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಕಸವನ್ನು ಸ್ವಚ್ಚತೆ ಮಾಡದ ಮಹಾನಗರ ಪಾಲಿಕೆ ಅಧಿಕಾರಿ ಜಗದೀಶ ಕೆ.ಎಚ್. ಅವರ ಸರಕಾರಿ ಮನೆ ಮುಂದೆ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಓರ್ವರು ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗಿ ಮಹಾನಗರ ಪಾಲಿಕೆ ಆಯುಕ್ತರ ಮನೆ ಮುಂದೆ ಕಸವನ್ನು ಸುರಿದಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.  ಹೌದು ಬೆಳಗಾವಿ...

ಚೇತನ ಕುಲಕರ್ಣಿ ಕುಟುಂಬಕ್ಕೆ ಸಹಾಯಧನ ನೀಡಲು ಪತ್ರಕರ್ತರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

www.karnatakatv.net : ಬೆಳಗಾವಿ:  ಬೆಳಗಾವಿ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳಗಾವಿ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಈಚೆಗೆ ನಿಧನರಾದ ಚೇತನ ಕುಲಕರ್ಣಿ ಕುಟುಂಬಕ್ಕೆ ಸಹಾಯಧನ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಚೇತನ ಕುಲಕರ್ಣಿ ಕಳೆದ 30 ವರ್ಷಗಳಿಂದ ವಿವಿಧ ರಾಜ್ಯಮಟ್ಟದ ಪತ್ರಿಕೆಗಳ ಛಾಯಾಗ್ರಾಹಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಒಂದು ವರ್ಷಗಳ ಅನಾರೋಗ್ಯದ ಕಾರಣ ಜು.22 ರಂದು ಅಕಾಲಿಕ...

ಕಲುಷಿತ ನೀರಿನಿಂದ ಬೆಳೆ ಹಾಳಾಗುತ್ತಿದೆ ಪರಿಹಾರ ನೀಡಿ..

www.karnatakatv.net : ಬೆಳಗಾವಿ: ಹಲವು ದಿನಗಳಿಂದ ಸತತವಾಗಿ ಮಳೆ ಬೀಳುತ್ತಿರುವುದರಿಂದ ನಗರದಲ್ಲಿನ ಕಲುಷಿತ ನೀರು ಮತ್ತು ಪ್ಲಾಸ್ಟಿಕ್ ವಸ್ತುಗಳು ಬಂದು ಲೇಂಡಿ ನಾಲಾ ಸೇರುತ್ತದೆ. ಮತ್ತು ನಾಲದ ಅಕ್ಕ ಪಕ್ಕದ ಮನೆಗಳ ಮುಂದೆ ಗಲೀಜು ನೀರಿನಿಂದ ಕೆಟ್ಟ ವಾಸನೆ ಬರುತ್ತಿದೆ.ಆದ್ದರಿಂದ ಲೇಂಡಿ ನಾಲಾ ಗಾಂಧಿನಗರ ಮತ್ತು ಗೋಕುಳ ನಗರದಲ್ಲಿ ಹಾದು ಹೋಗಿದ್ದು ಸರಿಪಡಿಸುವಂತೆ ಶಾಸಕರಿಗೆ...

ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕಾಂಗ್ರೆಸ್ ನಿಯೋಗದ ಭೇಟಿ

www.karnatakatv.net : ಹುಕ್ಕೇರಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ಇಂದು ಭೇಟಿ ನೀಡಿತು. ಮುಖಂಡರು ಪ್ರವಾಹ ಪೀಡಿತ ಪ್ರದೇಶ ಹಾಗೂ ಪರಿಹಾರ ಕೇಂದ್ರಗಳಿಗೆ ತೆರಳಿ ನಿರಾಶ್ರಿತರಿಗೆ ಸಾಂತ್ವನ ಹೇಳಿದರು. ಹಿರಣ್ಯಕೇಶಿ ನದಿಯಿಂದ ಪ್ರವಾಹ ಪೀಡಿತವಾಗಿರುವ ಹುಕ್ಕೇರಿ ತಾಲೂಕಿನ ಚಿಕ್ಕಾಲಗುಡ್ಡ, ಕುರಣಿ, ಹೆಬ್ಬಾಳ, ಪಾಶ್ಚಾಪುರ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img