Tuesday, March 3, 2026

Belagavi

ವಿದ್ಯಾರ್ಥಿಗಳ ಹಾಸ್ಟೆಲ್ ಪ್ರಾರಂಭ ಮತ್ತು ಬಸ್ ಪಾಸ್ ಒದಗಿಸಿ ಎಂದು ಎಬಿವಿಪಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

www.karnatakatv.net : ಬೆಳಗಾವಿ : ಕೋವಿಡ್ ಎರಡನೇ ಅಲೆಯಿಂದಾಗಿ ರಾಜ್ಯದ ಎಲ್ಲಾ ಹಾಸ್ಟೆಲಗಳು ಸೇರಿದಂತೆ ಎಲ್ಲಾ ಕಾಲೇಜುಗಳು ಕಳೆದ 3-4 ತಿಂಗಳಿಂದ ಬಂದ್ ಆಗಿದ್ದವು. ಪ್ರಸ್ತುತ ರಾಜ್ಯ ಸರಕಾರವು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಬರುವ ದಿನಗಳಲ್ಲಿ ರಾಜ್ಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ತರಗತಿಗಳನ್ನು  ಆರಂಭಿಸುವಂತೆ ಸಲಹೆ ನೀಡಿದ್ದನ್ನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್...

ನದಿಯಂತಾಗಿ ಪರಿವರ್ತನೆಗೊಂಡ ಎನ್ಎಚ್4

www.karnatakatv.net : ಬೆಳಗಾವಿ:  ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ರಾತ್ರಿ ಹಗಲು ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ ಆದರೆ ಇವತ್ತು ಬೆಳಗಿನ ಜಾವಾ ಬೆಳಗಾವಿ ತಾಲೂಕಿನ ಸುತಗಟ್ಟಿ ಕ್ರಾಸ್ ಬಳಿಯ ಎನ್ಎಚ್ 4 ರಾಷ್ಟ್ರೀಯ ಹೆದ್ದಾರಿ ಮತ್ತು ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದ ರಸ್ತೆಗಳು ಸಹ ಸಂಪೂರ್ಣ ಜಲಾವೃತಗೊಂಡಿವೆ. ಕಳೆದ ಎರಡು...

ನೆರೆಸಂತ್ರಸ್ತರ ಕಷ್ಟ ಕೇಳುವವರಾರು..?

www.karnatakatv.net : ಬೆಳಗಾವಿ:  2019 ರಲ್ಲಿ ಮಲಪ್ರಭಾ ನದಿಯ  ಪ್ರವಾಹ ಬಂದ ಸಂದರ್ಭದಲ್ಲಿ ರಾಮದುರ್ಗ ತಾಲೂಕಿನ ಒಂದಷ್ಟು ಗ್ರಾಮಗಳು ಪ್ರವಾಹದಲ್ಲಿ ಸಿಲುಕಿಕೊಂಡಿದ್ದವು ಆದರೆ ಪ್ರವಾಹ ಬಂದ ಸಂದರ್ಭದಲ್ಲಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಭೇಟಿ ನೀಡಿದಾಗ ನೆರೆ ಸಂತ್ರಸ್ತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಆಶ್ರಯ ಯೋಜನೆಯಡಿಯಲ್ಲಿ ರೇವಡಿಕೊಪ್ಪ ಗ್ರಾಮದಲ್ಲಿ  ನಿರ್ಮಿಸಲಾಗಿರುವ ಆಶ್ರಯ ಮನೆಗಳಲ್ಲಿ 18 ಕುಟುಂಬಗಳ...

ವಿವಿಧ ಜಿಲ್ಲೆಗಳ ಅಧಿಕಾರಿಗಳ ಜೊತೆ ಸಿಎಂ ವಿಡಿಯೋ ಸಂವಾದ

www.karnatakatv.net: ಗಡಿ ಜಿಲ್ಲೆ ಬೆಳಗಾವಿ ಸೇರಿ ರಾಜ್ಯಾದ್ಯಂತ ಮಳೆಯ ಆರ್ಭಟ ಹೆಚ್ಚಿರುವುದರಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಎಂ.ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ದಕ್ಷಿಣ ಮಹಾರಾಷ್ಟ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಿರುವ ಹಿನ್ನೆಲೆಯಲ್ಲಿ ನದಿ, ಹಳ್ಳ, ಕೊಳ್ಳಗಳು ಭರ್ತಿಯಾಗಿ ಸಮೀಪದ ಪ್ರದೇಶಗಳಲ್ಲೂ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ನೆರೆ ಹಾನಿಗೊಳಗಾಗಿರುವ ಜಿಲ್ಲೆಗಳ ಪರಿಸ್ಥಿತಿ...

ಮುಖ್ಯಮಂತ್ರಿ ಬದಲಾವಣೆಯಿಂದ ಕಾಂಗ್ರೆಸ್ ನವರಿಗೆ ಯಾವ ಲಾಭವೂ ಇಲ್ಲ

www.karnatakatv.net : ಬೆಳಗಾವಿ: ಮುಖ್ಯಮಂತ್ರಿ ಹುದ್ದೆಯಿಂದ ಒಬ್ಬರು ಕೆಳಗಿಳಿಯುತ್ತಾರೆ, ಮತ್ತೊಬ್ಬರು ಆ ಹುದ್ದೆಗೇರುತ್ತಾರೆ. ಆದರೆ, ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿಯುವವರ ಬಾಯಿಂದ ಯಾವ ವಾಣಿ (ಸಂದೇಶ) ಹೊರ ಬರುತ್ತದೆ ಎಂದು ಕಾಯುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾರ್ಮಿಕವಾಗಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಇವರು ಮುಖ್ಯಮಂತ್ರಿ ಬದಲಾವಣೆ...

ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ ಶೂರ ವೀರ ಸಿಂಧೂರ ಲಕ್ಷ್ಮಣ ಎಂದು ನಾಮಕರಣ ಮಾಡಲು ಒತ್ತಾಯ

www.karnatakatv.net : ಬೆಳಗಾವಿ:  ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ವೀರ ಸಿಂಧೂರ ಲಕ್ಷ್ಮಣ ಅವರ ಅಭಿಮಾನಿಗಳು ನಗರದಲ್ಲಿ ಇರುವ ರೈಲ್ವೆ ನಿಲ್ದಾಣಕ್ಕೆ ಶೂರ ವೀರ ಸಿಂಧೂರ ಲಕ್ಷ್ಮಣ ಎಂದು ನಾಮಕರಣ ಮಾಡಬೇಕು ಎಂದು ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟದಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಭಟನೆ ಮುಖಾಂತರ ಮನವಿ ಸಲ್ಲಿಸಿದರು. ವೀರ ಸಿಂಧೂರ ಲಕ್ಷ್ಮಣ...

ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಎಂ.ಹಿರೇಮಠ ಭೇಟಿ

www.karnatakatv.net : ಬೆಳಗಾವಿ : ಕೋವಿಡ್ ಮಹಾಮಾರಿ ಇರುವುದರಿಂದ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಬೆಳಗಾವಿ ಸರಕಾರಿ ಸರ್ದಾರ ಪದವಿ ಪೂರ್ವ ಮಹಾವಿದ್ಯಾಲಯ ಶಾಲೆಯ ಆವರಣಕ್ಕೆ ಆಗಮಿಸಿ ಸ್ಯಾನಿಟೈಸರ್ ಮತ್ತು ಕಡ್ಡಾಯವಾಗಿ ಮಾಸ್ಕ  ಹಾಕಿಕೊಂಡು ಒಳಗೆ ಬರುವಂತೆ ಸೂಚನೆ ನೀಡಿದರು . ಬೆಳಗಾವಿ ಶೈಕ್ಷಣಿಕ ವಲಯದಲ್ಲಿ SSLC ಪರೀಕ್ಷೆಯನ್ನ 35,308 ವಿದ್ಯಾರ್ಥಿಗಳು.ಬರೆಯುತ್ತಿದ್ದಾರೆ.ಹಾಗೇಯೆ 194 ಪರೀಕ್ಷಾ...

ಗುತ್ತಿಗೆದಾರನಿಗೆ ಖಡಕ ಎಚ್ಚರಿಕೆ ಕೊಟ್ಟ ಶಾಸಕ ಬೆನಕೆ

www.karnatakatv.net : ಬೆಳಗಾವಿ: ನಗರದಲ್ಲಿ ಸ್ಮಾರ್ಟ್ ಸಿಟಿಯ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರಿಗೆ ಸೊಕ್ಕು ಬಂದಿದೆ. ನಿಮ್ಮ ನಿರ್ಲಕ್ಷ್ಯದ ಕಾಮಗಾರಿಗೆ ಜನರು ಮೃತಪಡುತ್ತಿದ್ದಾರೆ. ಈ ರೀತಿ ಮತ್ತೆ ಮರುಕಳಿಸಿದರೆ ಕಂಬಕ್ಕೆ ಕಟ್ಟಿ ಹಾಕಿ ಹೊಡೆಯುತ್ತೇನೆ ಎಂದು ಶಾಸಕ ಅನಿಲ್ ಬೆನಕೆ ಗುತ್ತಿಗೆದಾರರಿಗೆ ಖಡಕ ಎಚ್ಚರಿಕೆ ನೀಡಿದರು. ಭಾನುವಾರ ಕೇಂದ್ರ ಬಸ್ ನಿಲ್ದಾಣದ ಹಿಂಬದಿಯಲ್ಲಿ ಶನಿವಾರ ರಾತ್ರಿ ಮೃತಪಟ್ಟ...

ಎಸ್ಎಸ್ಎಲ್ಸಿ ಪರೀಕ್ಷೆ ಕೇಂದ್ರಗಳಿಗೆ ಶಾಸಕ ಅನಿಲ್ ಬೆನಕೆ ಭೇಟಿ

www.karnatakatv.net : ಬೆಳಗಾವಿ: ಜುಲೈ 19 ಮತ್ತು 22 ರಂದು ನಡೆಯಲಿರುವ sslc ಪರೀಕ್ಷೆಗಳನ್ನು ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು  ಜಿಲ್ಲಾಡಳಿತ ತೀರ್ಮಾನಿಸಿದ್ದು, ಪೂರಕ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಸ್ಯಾನಿಟೈಸರ್ ಮಾಡಿದ್ದು, ಸಾಮಾಜಿಕ ಅಂತರ ಮಾಸ್ಕ್ ಅವಶ್ಯ ಕ್ರಮಗಳನ್ನು  ನಿಭಾಯಿಸಲು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಡಳಿತ ತಿಳಿಸಿದೆ. ಇದೆ ವೇಳೆ...

“ಯಡಿಯೂರಪ್ಪ ಬೆಂಬಲಿತ ಲಿಂಗಾಯತರನ್ನ ಕಾಂಗ್ರೆಸ್ ಗೆ ಕರೆತರ್ತೀನಿ”

ಬೆಳಗಾವಿ: 2023ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆಸಲಾಗುವುದು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ನಗರದಲ್ಲಿರುವ ನಾಗನೂರು ಮಠಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಲಿಂಗಾಯತ ಸಮುದಾಯದ ಮಾಸ್ ಲೀಡರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರುವ ವಿಧಾನಸಭಾ ಚುನಾವಣೆಯ 2023ರಲ್ಲಿ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img