Sunday, September 6, 2026

Belagavi

ಗುತ್ತಿಗೆದಾರನಿಗೆ ಖಡಕ ಎಚ್ಚರಿಕೆ ಕೊಟ್ಟ ಶಾಸಕ ಬೆನಕೆ

www.karnatakatv.net : ಬೆಳಗಾವಿ: ನಗರದಲ್ಲಿ ಸ್ಮಾರ್ಟ್ ಸಿಟಿಯ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರಿಗೆ ಸೊಕ್ಕು ಬಂದಿದೆ. ನಿಮ್ಮ ನಿರ್ಲಕ್ಷ್ಯದ ಕಾಮಗಾರಿಗೆ ಜನರು ಮೃತಪಡುತ್ತಿದ್ದಾರೆ. ಈ ರೀತಿ ಮತ್ತೆ ಮರುಕಳಿಸಿದರೆ ಕಂಬಕ್ಕೆ ಕಟ್ಟಿ ಹಾಕಿ ಹೊಡೆಯುತ್ತೇನೆ ಎಂದು ಶಾಸಕ ಅನಿಲ್ ಬೆನಕೆ ಗುತ್ತಿಗೆದಾರರಿಗೆ ಖಡಕ ಎಚ್ಚರಿಕೆ ನೀಡಿದರು. ಭಾನುವಾರ ಕೇಂದ್ರ ಬಸ್ ನಿಲ್ದಾಣದ ಹಿಂಬದಿಯಲ್ಲಿ ಶನಿವಾರ ರಾತ್ರಿ ಮೃತಪಟ್ಟ...

ಎಸ್ಎಸ್ಎಲ್ಸಿ ಪರೀಕ್ಷೆ ಕೇಂದ್ರಗಳಿಗೆ ಶಾಸಕ ಅನಿಲ್ ಬೆನಕೆ ಭೇಟಿ

www.karnatakatv.net : ಬೆಳಗಾವಿ: ಜುಲೈ 19 ಮತ್ತು 22 ರಂದು ನಡೆಯಲಿರುವ sslc ಪರೀಕ್ಷೆಗಳನ್ನು ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು  ಜಿಲ್ಲಾಡಳಿತ ತೀರ್ಮಾನಿಸಿದ್ದು, ಪೂರಕ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಸ್ಯಾನಿಟೈಸರ್ ಮಾಡಿದ್ದು, ಸಾಮಾಜಿಕ ಅಂತರ ಮಾಸ್ಕ್ ಅವಶ್ಯ ಕ್ರಮಗಳನ್ನು  ನಿಭಾಯಿಸಲು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಡಳಿತ ತಿಳಿಸಿದೆ. ಇದೆ ವೇಳೆ...

“ಯಡಿಯೂರಪ್ಪ ಬೆಂಬಲಿತ ಲಿಂಗಾಯತರನ್ನ ಕಾಂಗ್ರೆಸ್ ಗೆ ಕರೆತರ್ತೀನಿ”

ಬೆಳಗಾವಿ: 2023ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಬಲಿತ ಲಿಂಗಾಯತ ನಾಯಕರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆಸಲಾಗುವುದು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ನಗರದಲ್ಲಿರುವ ನಾಗನೂರು ಮಠಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಲಿಂಗಾಯತ ಸಮುದಾಯದ ಮಾಸ್ ಲೀಡರ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರುವ ವಿಧಾನಸಭಾ ಚುನಾವಣೆಯ 2023ರಲ್ಲಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img