Tuesday, March 3, 2026

Belagavi

Belagavi News:‌ ಎಂಇಎಸ್ ಗೂಂಡಾಗಿರಿ ವಿರುದ್ಧ ಕರ್ನಾಟಕ ಬಂದ್.

ಮಾರ್ಚ್‌ 22 ರಂದು ಕರ್ನಾಟಕ ಬಂದ್..‌ ವಾಟಾಳ್‌ ನೇತೃತ್ವದಲ್ಲಿ ಸ್ಥಬ್ಧವಾಗಲಿರುವ ಕರುನಾಡು.. ಎಂಇಎಸ್‌ ಗೂಂಡಾಗಿರಿ ಖಂಡಿಸಿ ಕನ್ನಡಿಗರ ಹೋರಾಟ.. ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನ.. ಎಂಇಎಸ್‌ ನಿಷೇಧಕ್ಕೆ ಕನ್ನಡಪರ ಹೋರಾಟಗಾರರ ಅಗ್ರಹ.. Belagavi News: ಬೆಳಗಾವಿಯಲ್ಲಿ ನಿರಂತರವಾಗಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದೌರ್ಜನ್ಯವನ್ನು ಖಂಡಿಸಿ ಮಾರ್ಚ್‌ 22 ರಂದು ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನಗೆಳು ತೀರ್ಮಾನಿಸಿವೆ. ಬೆಂಗಳೂರಿನಲ್ಲಿ ನಡೆದ...

ಹೈಕಮಾಂಡ್ ಎಚ್ಚರಿಕೆಗೆ ಥಂಡಾ ಹೊಡೆದ ಸತೀಶ್: ಆದೇಶ ಪಾಲನೆ ನನ್ನ ಕರ್ತವ್ಯ ಎಂದ ಸಚಿವರು

Chikkodi News: ಚಿಕ್ಕೋಡಿ: ಇಂದು ಅಥಣಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸತೀಶ್ ಜಾಾರಕಿಹೊಳಿ, ಹೈಕಮಾಂಡ್ ನಾಯಕರ ಆದೇಶ ಪಾಲನೆ ನನ್ನ ಕರ್ತವ್ಯ. ಅವರ ಆದೇಶದ ಮುಂದೆ ನಾವು ಕುಣಿದಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಹೈಕಮಾಂಡ್ ಎಚ್ಚರಿಕೆಗೆ ಥಂಡಾ ಹೊಡೆದಿರುವ ಸತೀಶ್ ಜಾರಕಿಹೊಳಿ, ಪಕ್ಷ ಸಂಘಟನೆಯಷ್ಟೇ ನನ್ನ ಕೆಲಸವಾಗಿದೆ. ಸಿಎಂ ಆಗಲು ಕಾಲಾವಕಾಶ ಇದೆ ನಾವು ಕಾಯಬೇಕು...

ಗೋಡ್ಸೆ ಚಿಂತನೆಯನ್ನು ನಾವೆಲ್ಲಾ ಸೇರಿ ನಾಶ ಮಾಡಬೇಕಿದೆ: ಡಿಸಿಎಂ ಡಿ.ಕೆ.ಶಿವವಕುಮಾರ್

Political News: ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಖರ್ಗೆ, ಪ್ರಿಯಾಂಕಾ ಗಾಂಧಿ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ಸಿಗರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಾತ್ಮ ಗಾಂಧೀಜಿ...

ಬಿಜೆಪಿ ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ: ಸಿಎಂ ಸಿದ್ದರಾಮಯ್ಯ

Political News: ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಿಎಂ ಸಿದ್ದರಾಮಯ್ಯ ಸಮಾರಂಭವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಾಡಿದ ಸಿಎಂ, ಸಂವಿಧಾನ ದ್ವೇಷಿಯಾಗಿರುವ ಆರ್.ಎಸ್.ಎಸ್ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದು, ಇದನ್ನು ಹಿಮ್ಮೆಟ್ಟಿಸೋಣ. ಬಿಜೆಪಿ ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ...

ಸಭೆಯಲ್ಲಿ ಸೂರ್ಜೇವಾಲ ಮತ್ತು ಸತೀಶ್ ಜಾರಕಿಹೊಳಿ ಬೆಂಬಲಿಗರ ನಡುವೆ ಮಾತಿನ ಜಟಾಪಟಿ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಸದ್ಯದಲ್ಲೇ ನಡೆಯಲಿರುವ 1924ರ ಎಐಸಿಸಿ ಅಧಿವೇಶನದ ನೂರು ವರ್ಷಗಳ ನೆನಪಿನ ಅಂಗವಾಗಿ, ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಎಂಬ ಸಮ್ಮೇಳನ ನಡೆಯಲಿದೆ. ಜ. 17ರಂದು ಅದರ ಪೂರ್ವಭಾವಿ ಸಭೆ ನಡೆಯಿತು. ಆ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರು ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ರಣದೀಪ್...

ಕಾಂಗ್ರೆಸ್ ಪಾಕ್ ಆಕ್ರಮಿತ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಧಾರೆ ಎರೆದು ಕೊಟ್ಟಿದೆ: ಬಿಜೆಪಿ

Political News: ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಸಕಲ ಸಿದ್ಧತೆ ನಡೆದಿದ್ದು, ಕಾಂಗ್ರೆಸ್‌ನ ದೊಡ್ಡ ಯಡವಟ್ಟನ್ನು ಬಿಜೆಪಿ ಬಯಲು ಮಾಡಿದೆ. ಬೆಳಗಾವಿಯಲ್ಲಿ ಹಾಕಿಸಿರುವ ಫ್ಲೆಕ್ಸ್‌ನಲ್ಲಿ ಭಾರತದ ನಕಾಶೆಯಿಂದ ಕಾಶ್ಮೀರವನ್ನೇ ಮಾಯ ಮಾಡಲಾಗಿದೆ. ಈ ಕಾರಣಕ್ಕೆ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಪಾಕ್ ಆಕ್ರಮಿತ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಧಾರೆ ಎರೆದು ಕೊಟ್ಟಿದೆ ಎಂದು ಆಕ್ರೋಶ ಹೊರಹಾಕಿದೆ. ಗಾಂಧಿ...

ಪಂಚಮಸಾಲಿ ಸಮುದಾಯದ ಮೇಲೆ ಲಾಠಿ ಚಾರ್ಜ್: ಹುಬ್ಬಳ್ಳಿಯಲ್ಲಿ ಮುನೇನಕೊಪ್ಪ ನೇತೃತ್ವದಲ್ಲಿ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕರ್ನಾಟಕ ಲಿಂಗಾಯತ ಪಂಚಮಸಾಲಿ ಸಂಘದ ವತಿಯಿಂದ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಶ್ರೀನಗರ ಕ್ರಾಸ್ ಬಳಿಯಲ್ಲಿ ಪಂಚಮಸಾಲಿ ಮುಖಂಡರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿ ಸರ್ಕಾರದ...

ಶಾಂತಿಯುತ ಪ್ರತಿಭಟನೆ ನಡೆಯುತ್ತಿದ್ದರೂ ದುರುದ್ದೇಶಪೂರ್ವಕವಾಗಿ ಲಾಠಿ ಪ್ರಹಾರ ಮಾಡಿದ್ದಾರೆಂದ ಗಾಯಾಳು

Dharwad News: ಧಾರವಾಡ: ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಲಾಠಿ ಚಾರ್ಜ್ ನಡೆದಿದ್ದು, ಈ ವೇಳೆ ಗಾಯಗೊಂಡಿದ್ದ ನಾಗಪ್ಪ ಮುಮ್ಮಿಗಟ್ಟಿ ಎಂಬುವವರು ಮಾಧ್ಯಮಕ್ಕೆ ಹೇಳಿಕೆ ಕೊಟ್ಟಿದ್ದಾರೆ. ಪಂಚಮಸಾಲಿ ಮೀಸಲಾತಿಗಾಗಿ ಸುವರ್ಣಸೌಧದ ಎದುರು ಶಾಂತಿಯುತ ಹೋರಾಟ ಮಾಡುತ್ತಿದ್ದೆವು. ಸ್ಥಳಕ್ಕೆ ಸಿಎಂ ಬರುವಂತೆ ಪಟ್ಟು ಹಿಡಿದ ಸ್ವಾಮೀಜಿಯಿಂದ ರಸ್ತೆ ತಡೆ ಮಾಡಲಾಯಿತು. ಸ್ವಾಮೀಜಿಗಳು, ಬೆಳಗಾವಿಯ ಸುವರ್ಣ ಸೌಧ ಎದುರಿನ‌ ರಸ್ತೆ...

Political News: ಮಾಜಿ ಸಿ.ಎಂ ಎಸ್.ಎಂ.ಕೃಷ್ಣ ಅಗಲಿಕೆ: ಅರ್ಧಕ್ಕೆ ಮೊಟಕುಗೊಂಡ ಅಧಿವೇಶನ

Political News: ಕಳೆದ ಹಲವಾರು ವರ್ಷಗಳಿಂದ ಬಸವ ಜಯ ಮೃತ್ಯುಂಜಯ ಮಾಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯುತ್ತಿದ್ದ ಪಂಚಮಸಾಲಿ ಸಮಾಜದ 2 A ಮೀಸಲಾತಿ ಹೋರಾಟ ಇಂದು ಬೆಳಗಾವಿಯ ಸುವರ್ಣ ಸೌಧ ಹೊರವಲಯದ ಕೊಂಡಸಕೊಪ್ಪದ ಪ್ರತಿಭಟನಾ ಆವರಣದಲ್ಲಿ ನಡೆಯಿತು. ಹತ್ತು ಸಾವಿರಕ್ಕೂ ಅಧಿಕ ಪಂಚಮಸಾಲಿ 2A ಮೀಸಲಾತಿ ಹೋರಾಟಗಾರರು ಒಂದೆಡೆ ಸೇರಿ ಸಮಾವೇಶ ನಡೆಸುವ ಮೂಲಕ ಸರ್ಕಾರಕ್ಕೆ ಮೀಸಲಾತಿ...

Political News: ಬೆಳಗಾವಿ ಅಧಿವೇಶನದಲ್ಲಿ ಪಂಚಮಸಾಲಿ ಹೋರಾಟ: ಪೊಲೀಸರಿಂದ ಲಾಠಿಚಾರ್ಜ್

Political News: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಪಂಚಮಸಾಲಿ ಸಮುದಾಯದವರು ತಮಗೆ ಮೀಸಲಾತಿ ಬೇಕು ಎಂದು ಹೋರಾಟ ನಡೆಸಿದ್ದಾರೆ. ಈ ಹೋರಾಟ ಹತ್ತಿಕ್ಕಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದು, ಹಲವರು ಗಾಯಗೊಂಡಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಈ ಹೋರಾಟ ನಡೆದಿದ್ದು, ಹೋರಾಟಗಾರರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img