Tuesday, March 3, 2026

Belagavi

ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಆಗ್ರಹಿಸಿದ ಶಿವಸೇನೆ ನಾಯಕ ಆದಿತ್ಯ ಠಾಕ್ರೆ

Political News: ಇಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಿದ್ದು, ಈ ವೇಳೆ ಮಹಾರಾಷ್ಟ್ರದ ಕೆಲವರು ಪ್ರತಿಭಟನೆ ನಡೆಸಿ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಮಹಾರಾಷ್ಟ್ರದಲ್ಲಿ ಮಾತನಾಡಿದ ಮಾಜಿ ಸಿಎಂ ಉದ್ಧವ್ ಠಾಕ್ರೆ ಮಗ, ಶಿವಸೇನೆ ನಾಯಕ ಆದಿತ್ಯ ಠಾಕ್ರೆ, ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಬೇಕು ಎಂದು ಆಗ್ರಹಿಸಿದ್ದಾರೆ. ಪುಣೆಯಲ್ಲಿ ಮಾತನಾಡಿರುವ ಆದಿತ್ಯ ಠಾಕ್ರೆ,...

ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಬಗ್ಗೆ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಮಾತು

Political News: ಇಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಈ ವೇಳೆ ಪಂಚಮಸಾಲಿ ಸಮುದಾಯದ ಮೀಸಲಾತಿ ಬಗ್ಗೆ ಮಾತನಾಡಿದ್ದಾರೆ. ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅಫಿಡವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸಲಾಗುವುದು. ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ....

ಹುಬ್ಬಳ್ಳಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೀದಿಗೆ ಇಳಿದ ಬಿಜೆಪಿ, 5 ಗಂಟೆ ಪ್ರತಿಭಟನೆ ಧರಣಿ ನಡೆಸಿ ಆಕ್ರೋಶ

Hubli News: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಅನುದಾನ ಹಂಚಿಕೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರ ರಾಜ್ಯ ಸರ್ಕಾರ ಕಸೆದುಕೊಳ್ಳುಲು ಯತ್ನಿಸುತ್ತಿದೆ ಎಂದು ಆರೋಪಿಸಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಪಾಲಿಕೆ ಸದಸ್ಯರು ಸೇರೀ ಪದಾಧಿಕಾರಿಗಳು ಪ್ರತಿಭಟನೆ ದರಣಿ ನಡೆಸಿ ಆಕ್ರೋಶ ಹೊರಹಾಕಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ...

ಡಿ.16 ರಂದು ಬೆಳಗಾವಿ ರೈತ ಸರ್ಕಲ್‌ನಿಂದ ಸುವರ್ಣ ಸೌಧದವರೆಗೆ ರೈತರಿಂದ ಬೃಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ: ಕರ್ನಾಟಕ ರಾಜ್ಯ ರೈತ ಸಂಘಗಳ ಏಕೀಕರಣ ಹೋರಾಟ ಸಂಘಟನೆಯ ಎಂ.ಎನ್.ಕುಕನೂರು, ಇಂದು ನಡೆದ ಸಭೆಯಲ್ಲಿ ಮಾತನಾಡಿ, ಡಿ.16 ರಂದು ಬೆಳಗಾವಿ ರೈತ ಸರ್ಕಲ್‌ನಿಂದ ಸುವರ್ಣ ಸೌಧದವರೆಗೆ ರೈತರಿಂದ ಬೃಹತ್ ಪ್ರತಿಭಟನೆ ಮಾಡಲಾಗುತ್ತಿದೆ. 31 ಜಿಲ್ಲೆಯ ರೈತರು ರೈಲ್ವೆ ಮೂಲಕ ಬೆಳಗಾವಿಗೆ ಬಂದು ಪಾದಯಾತ್ರೆಯಲ್ಲಿ ಭಾಗಿಯಾಗುತ್ತಾರೆ ಎಂದಿದ್ದಾರೆ. ರಾಜ್ಯ ರೈತರ ಸಾಲಾ ಮನ್ನಾ,...

24 ಗಂಟೆಯಲ್ಲಿ ಈ ಸರ್ಕಾರವೇ ಇರಲ್ಲ: ರಾಜ್ಯ ಸರ್ಕಾರಕ್ಕೆ ಯತ್ನಾಳ್ ಖಡಕ್ ವಾರ್ನಿಂಗ್

Political News: ಬೆಳಗಾವಿಯಲ್ಲಿ ಡಿಸೆಂಬರ್ 9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಬಗ್ಗೆ ಯತ್ನಾಳ್ ಮಾಧ್ಯಮದ ಜೊತೆ ಮಾತನಾಡಿದ್ದಾರೆ. ಈ ಬಾರಿ ಅಧಿವೇಶನಲ್ಲಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕೊಡುವ ಬಗ್ಗೆ, ಕುರುಬ ಸಮಾಜವನ್ನು ಎಸ್‌ಎಸ್ಟಿ ಲೀಸ್ಟ್‌ಗೆ ಸೇರಿಸುವ ಬಗ್ಗೆ, ವಕ್ಫ್ ಸೇರಿ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಲಾಗುತ್ತದೆ ಎಂದು ಯತ್ನಾಳ್ ಹೇಳಿದ್ದಾರೆ. ಅಲ್ಲದೇ ನಾನು...

Chikkodi News: ಹಸೆಮಣೆ ಏರಬೇಕಿದ್ದ ವರ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವು

Chikkodi News: ಮದುವೆ ಅಂದ್ರೆ ಎಷ್ಟೆಲ್ಲ ಕನಸು ಇರತ್ತೆ. ಅದರಲ್ಲೂ ಇಂದಿನ ಕಾಲದಲ್ಲಿ ಹೆಣ್ಣು ಸಿಗೋದೇ ಕಷ್ಟ ಅಂತಿರುವಾಗ, ಮದುವೆ ಫಿಕ್ಸ್ ಆಗೋದು ಕೂಡ ಒಂದು ಅದೃಷ್ಟ ಅನ್ನು ಕಾಲವಿದು. ಆದರೆ ಮದುವೆ ಫಿಕ್ಸ್ ಆಗಿ, ಮದುವೆಯ ತಯಾರಿ ನಡೆಯುತ್ತಿರುವಾಗಲೇ, ವರ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಅಥಣಿ ತಾಲೂಕಿನ ಜುಂಜರವಾಡದಲ್ಲಿ ನಡೆದಿದೆ. https://youtu.be/DeCg5eH6ZAs ಸೆಪ್ಟೆಂಬರ್...

ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರು ಬಿಡುಗಡೆ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರ ಮಳೆ ಬಂದಿದ್ದು, ನವಿಲುತೀರ್ಥ ಜಲಾಶಯದಿಂದ ನೀರು ಬಿಡುಗಡೆಯಾಗಿದೆ. https://youtu.be/ITZjPPJ0Ix4 ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ನವೀಲುತೀರ್ಥ ಜಲಾಶಯವಿದ್ದು, ಮಲಪ್ರಭಾ ನದಿಗೆ ಈ ಜಲಾಶಯವನ್ನು ಅಡ್ಡಲಾಗಿ ಕಟ್ಟಲಾಗಿದೆ. ನವೀಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ 8000 ಸಾವಿರ ಕ್ಯೂಸೇಕ್ಸ್ ನೀರು ಬಿಡುಗಡೆ. ಸಾಯಂಕಾಲ 5 ಗಂಟೆ ಸುಮಾರಿಗೆ 11800 ಕ್ಯೂಸೇಕ್ಸ್ ಒಳ ಹರಿವು...

ಕಾಂಗ್ರೆಸ್ ಶಾಸಕ ರಾಜು ಕಾಗೆ ತವರೂರಲ್ಲೇ ಮೂಲಭೂತ ಸೌಕರ್ಯ ಕೊರತೆ..!

Chikkodi News: ಚಿಕ್ಕೋಡಿ: ಕಾಂಗ್ರೆಸ್ ಶಾಸಕ ರಾಜು ಕಾಗೆ ತವರೂರಲ್ಲೇ ಮೂಲಭೂತ ಸೌಕರ್ಯ ಕಾಣೆಯಾಗಿದ್ದು, ಶಾಲಾ ಮಕ್ಕಳು ಹರಿಯುವ ನೀರಿನಲ್ಲೇ ಶಾಲೆಗೆ ತೆರಳುತ್ತಿದ್ದಾರೆ. ಈ ರಸ್ತೆಗಳು ಮಳೆ ಬಂದರೆ ಹಳ್ಳದಂತಾಗುತ್ತಿದ್ದು, ಶಾಲೆಗೆ ಹೋಗಲು ಸರಿಯಾದ ರಸ್ತೆ ಇಲ್ಲದೇ, ಮಕ್ಕಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. https://youtu.be/bKr1N5tiexQ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಖುರ್ದ ಗ್ರಾಮದಲ್ಲಿರುವ ರಸ್ತೆ ಹಳ್ಳದಂತಾಗಿದ್ದು,...

ಬೆಳಗಾವಿ ಜಿಲ್ಲೆಯ ವಿಭಜನೆಯ ಸಮಯ ಬಂದೇ ಬರುತ್ತದೆ: ಸತೀಶ್ ಜಾರಕಿಹೊಳಿ

Belagavi News: ಬೆಳಗಾವಿ : ಬೆಳಗಾವಿಯಲ್ಲಿ ಧ್ವಜಾರೋಹಣ ಮಾಡಿದ ಬಳಿಕ, ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ್ದು, ಹಲವು ವಿಷಯಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. https://youtu.be/9CXKpwY4w3E ಬೆಳಗಾವಿ ಜಿಲ್ಲೆ ಅಭಿವೃದ್ಧಿಗೆ ವಿಶೇಷ ಆದ್ಯತೆ ಕೊಡ್ತಿದ್ದೇವೆ. ಮಳೆಯಿಂದ ಹಾಳಾಗಿರೋ ರಸ್ತೆಗಳನ್ನ ಡಿಸೆಂಬರ್ ಒಳಗಾಗಿ ಸರಿ ಮಾಡ್ತೀವಿ.ಬೆಳಗಾವಿ ಜಿಲ್ಲೆ ವಿಭಜನೆ ಸಮಯ ಬಂದೇ ಬರುತ್ತದೆ. ಸಮಯ ಬರುವವರೆಗೂ ನಾವು ಕಾಯಿಲೆಬೇಕು....

ಹೋಳಿಗೆ ಮಾಡಲು ಹೋಗಿ ಕುಕ್ಕರ್ ಬ್ಲಾಸ್ಟ್, ಇಬ್ಬರಿಗೆ ಗಂಭೀರ ಗಾಯ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಮತ್ತು ಆರು ಜನರಿಗೆ ಸಣ್ಣ ಪುಟ್ಟ ಗಾಯವಾಗಿದೆ. https://youtu.be/sfKY6hc9jps ಬೆಳಗಾವಿ ಜಿಲ್ಲೆಯ ಸವದತ್ತಿ ಎಲ್ಲಮ್ಮನ ದರ್ಶನಕ್ಕೆ ಬಂದಿದ್ದ ಭಕ್ತರು, ಸವದತ್ತಿಯ ಹೊಟೇಲ್‌ ರೂಮ್‌ನಲ್ಲಿ ತಂಗಿದ್ದರು. ಬೆಂಗಳೂರಿನಿಂದ 5 ಜನ ಯಾದಗಿರಿ ಜಿಲ್ಲೆಯಿಂದ 3 ಜನ ದೇವಿಯ ದರ್ಶನಕ್ಕೆ ಬಂದಿದ್ದರು. ಈ ವೇಳೆ ಹೋಳಿಗೆ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img