Tuesday, April 28, 2026

Belagavi

ಬೆಳಗಾವಿ ಜಿಲ್ಲೆಯ ವಿಭಜನೆಯ ಸಮಯ ಬಂದೇ ಬರುತ್ತದೆ: ಸತೀಶ್ ಜಾರಕಿಹೊಳಿ

Belagavi News: ಬೆಳಗಾವಿ : ಬೆಳಗಾವಿಯಲ್ಲಿ ಧ್ವಜಾರೋಹಣ ಮಾಡಿದ ಬಳಿಕ, ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ್ದು, ಹಲವು ವಿಷಯಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. https://youtu.be/9CXKpwY4w3E ಬೆಳಗಾವಿ ಜಿಲ್ಲೆ ಅಭಿವೃದ್ಧಿಗೆ ವಿಶೇಷ ಆದ್ಯತೆ ಕೊಡ್ತಿದ್ದೇವೆ. ಮಳೆಯಿಂದ ಹಾಳಾಗಿರೋ ರಸ್ತೆಗಳನ್ನ ಡಿಸೆಂಬರ್ ಒಳಗಾಗಿ ಸರಿ ಮಾಡ್ತೀವಿ.ಬೆಳಗಾವಿ ಜಿಲ್ಲೆ ವಿಭಜನೆ ಸಮಯ ಬಂದೇ ಬರುತ್ತದೆ. ಸಮಯ ಬರುವವರೆಗೂ ನಾವು ಕಾಯಿಲೆಬೇಕು....

ಹೋಳಿಗೆ ಮಾಡಲು ಹೋಗಿ ಕುಕ್ಕರ್ ಬ್ಲಾಸ್ಟ್, ಇಬ್ಬರಿಗೆ ಗಂಭೀರ ಗಾಯ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಮತ್ತು ಆರು ಜನರಿಗೆ ಸಣ್ಣ ಪುಟ್ಟ ಗಾಯವಾಗಿದೆ. https://youtu.be/sfKY6hc9jps ಬೆಳಗಾವಿ ಜಿಲ್ಲೆಯ ಸವದತ್ತಿ ಎಲ್ಲಮ್ಮನ ದರ್ಶನಕ್ಕೆ ಬಂದಿದ್ದ ಭಕ್ತರು, ಸವದತ್ತಿಯ ಹೊಟೇಲ್‌ ರೂಮ್‌ನಲ್ಲಿ ತಂಗಿದ್ದರು. ಬೆಂಗಳೂರಿನಿಂದ 5 ಜನ ಯಾದಗಿರಿ ಜಿಲ್ಲೆಯಿಂದ 3 ಜನ ದೇವಿಯ ದರ್ಶನಕ್ಕೆ ಬಂದಿದ್ದರು. ಈ ವೇಳೆ ಹೋಳಿಗೆ...

ನಕಲಿ ಪತ್ರಕರ್ತರ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಖದೀಮ ಅರೆಸ್ಟ್

Belagavi News: ಬೆಳಗಾವಿ: ಬೆಳಗಾವಿಯಲ್ಲಿ ನಕಲಿ ಪತ್ರಕರ್ತರ ಸೋಗಿನಲ್ಲಿ ಮನೆಗೆ ಕನ್ನ ಹಾಕುತ್ತಿದ್ದ ಗ್ಯಾಂಗ್‌ ಪೊಲೀಸರ ಅತಿಥಿಯಾಗಿದೆ. ಈ ಕಳ್ಳರು ಸುಮಾರು ದಿನಗಳಿಂದ ಕಳ್ಳತನ ಮಾಡುತ್ತಿದ್ದರೂ, ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿರಲಿಲ್ಲ. ಏಕೆಂದರೆ, ಇವರು ತಮ್ಮ ಕಾರ್‌ ಮೇಲೆ ಪ್ರೆಸ್ ಎಂದು ಬರೆಸಿಕೊಂಡಿದ್ದರು. ಈ ಕಾರಣಕ್ಕಾಗಿ, ಪೊಲೀಸರು ಈ ಖದೀಮರನ್ನು ಅಷ್ಟು ಸಲೀಸಾಗಿ ಅರೆಸ್ಟ್ ಮಾಡಲು...

ಮನೆ ನೋಡಲು ಹೋದ ವ್ಯಕ್ತಿ ಕೃಷ್ಣಾ ನದಿ ಪ್ರವಾಹದಲ್ಲಿ ನಾಪತ್ತೆ

Chikkodi News: ಚಿಕ್ಕೊಡಿ: ಮನೆ ನೋಡಲು ಹೋದ ವ್ಯಕ್ತಿ ಕೃಷ್ಣಾ ನದಿಯಲ್ಲಿ ನಾಪತ್ತೆಯಾದ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ. https://youtu.be/Nze-SbTUeEE ನೆರೆ ಪ್ರವಾಹದಲ್ಲಿ ಮಗನ ಎದುರೇ ಚಿಕ್ಕಪ್ಪ ನೀರುಪಾಲಾಗಿದ್ದು, ನಾಪತ್ತೆಯಾಗಿರುವ ವ್ಯಕ್ತಿಯನ್ನು ಬಾಳು ಚವ್ಹಾಣ್ (54) ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಧಾರಾಕಾರ ಮಳೆಯಿಂದಾಗಿ ಇವರ ಮನೆ ಕೃಷ್ಣಾ...

ಸವದತ್ತಿ ರೈಲ್ವೆ ಸಂಪರ್ಕಕ್ಕಾಗಿ ಸರ್ವೇ ನಡೆಸಿ: ಸಂಸದ ಜಗದೀಶ್ ಶೆಟ್ಟರ್ ಮನವಿ

Dharwad News: ರೇಣುಕಾ ಎಲ್ಲಮ್ಮ ದೇವಿ ದರ್ಶನಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಸೌದತ್ತಿ ಪಟ್ಟಣಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ಸರ್ವ ಕಾರ್ಯ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ನವದೆಹಲಿಯಲ್ಲಿ ಮನವಿ ಸಲ್ಲಿಸಿದರು. https://youtu.be/Cn4vucQuj8k ಪ್ರತಿ ವರ್ಷ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನಕ್ಕೆ ದೇಶದ ವಿಧಡೆಯಿಂದ...

ಶಾಲೆಗೆ ಹೋಗಲು ವಿದ್ಯಾರ್ಥಿಗಳು ಟ್ಯೂಬ್ ಬಳಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ

Belagavi News: ಬೆಳಗಾವಿ : ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಶಾಲಾ ಮಕ್ಕಳಿಂದ ಟ್ಯೂಬ್ ಸರ್ಕಸ್ ಸುದ್ದಿ ವಿಚಾರದ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ. https://youtu.be/7YA_oWcpnR4 ಈಗಾಗಲೆ ಕಿತ್ತೂರ ತಾಲೂಕಿನ ನಿಂಗಾಪೂರ್ ಗ್ರಾಮದ ಹುಲಿಕೇರಿ ಗ್ರಾಮದ ಮಕ್ಕಳ ಭಾವನೆ ನನಗೆ ಅರ್ಥ ಆಗಿದೆ. ಮಕ್ಕಳ ಶಿಕ್ಷಣಗೋಸ್ಕರ ನಾಳೆಯಿಂದ ಒಂದು ಬೋಟ್ ವ್ಯವಸ್ಥೆಯನ್ನು ಜಿಲ್ಲಾಡಳಿತದಿಂದ ಮಾಡಲಾಗುತ್ತೆ....

Belagavi News: ಧಾರಾಕಾರ ಮಳೆ ಹಿನ್ನೆಲೆ, ಜೀವ ಕೈಯಲ್ಲಿ ಹಿಡಿದು ಕೆರೆ ದಾಟೋ ಮಕ್ಕಳು

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಹಲವು ದಿನಗಳಿಂದ ಧಾರಾಕಾರವಾಗಿ ಮಳೆ ಶುರುವಾಗಿದ್ದು, ಪುಟ್ಟ ಪುಟ್ಟ ಮಕ್ಕಳು ಶಾಲೆಗೆ ಹೋಗುವ ಸಮಯದಲ್ಲಿ, ಜೀವ ಕೈಯಲ್ಲಿ ಹಿಡಿದು, ಕೆರೆ ದಾಟಿ ಶಾಲೆಗೆ ಹೋಗುತ್ತಿದ್ದಾರೆ. https://youtu.be/U7LqAVh2Sus ಬೆಳಗಾವಿ ಜಿಲ್ಲೆಯಾದ್ಯಂತ ಬಾರೀ ಮಳೆಯಾಗಿದ್ದು, ಕೆರೆ, ಹಳ್ಳ, ಕೊಳ್ಳ, ನದಿಗಳು ತುಂಬಿ ಹರಿದಿವೆ. ಈ ಕಾರಣಕ್ಕಾಗಿ ಶಾಲೆಗೆ ಹೋಗುವ ಮಕ್ಕಳು, ತಮ್ಮ ಜೀವವನ್ನು ಕೈಯಲ್ಲಿ...

ಸಿಎಂ ನೋಡುವ ಭರದಲ್ಲಿ ಶಾಕ್ ಹೊಡೆಸಿಕೊಂಡು ಆಸ್ಪತ್ರೆ ಸೇರಿದ ಯುವಕ

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ನಡೆದ ಸಿಎಂ ಕಾರ್ಯಕ್ರಮದಲ್ಲಿ ವಿದ್ಯುತ್‌ ಅವಘಡ ಸಂಭವಿಸಿದೆ. ಸಿದ್ದರಾಮಯ್‌ಯರನ್ನು ನೋಡಲು ಹೋಗಿ ಯುವಕ ವಿದ್ಯುತ್‌ ಶಾಕ್ ಹೊಡೆಸಿಕೊಂಡಿದ್ದಾನೆ. https://youtu.be/U7LqAVh2Sus ಸಿಎಂ ಸಿದ್ದರಾಮಯ್ಯ ಜುಗೂಳ ಗ್ರಾಮಕ್ಕೆ ಭೇಟಿ ನೀಡಿದಾಗ ಈ ಅವಘಡ ಸಂಭವಿಸಿದ್ದು, ಮಹೇಶ್ ಹುಣ್ಣರಗಿ(22) ಎಂಬ ಯುವಕ, ಸಿಎಂರನ್ನು ನೋಡಲು ಮೇಲ್ಛಾವಣಿ ಮೇಲೆ ಹತ್ತಿದ್ದ. ಆಗ ಆತನಿಗೆ ವಿದ್ಯುತ್ ತಗುಲಿ ಗಂಭೀರ...

ಕುಸಿದು ಬಿದ್ದ ಐತಿಹಾಸಿಕ ಗಡಾದ ಮರಡಿಯ ಮೇಲಿನ ವೀಕ್ಷಣಾ ಗೋಪುರ

Belagavi News: ಚನ್ನಮ್ಮನ ಕಿತ್ತೂರು : ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕಿತ್ತೂರು ಸಂಸ್ಥಾನಕ್ಕೆ ಸೇರಿದ್ದ ಐತಿಹಾಸಿಕ ಗಡಾದ ಮರಡಿಯ ಮೇಲಿನ ವೀಕ್ಷಣಾ ಗೋಪುರ ಕುಸಿದು ಬಿದ್ದಿದೆ. ರಾಣಿ ಚನ್ನಮ್ಮ ಸಂಸ್ಥಾನದ ಕಾಲದ ವೀಕ್ಷಣಾ ಗೋಪುರದ ಮೇಲೆ ಜನವರಿ 26 ಹಾಗೂ ಅಗಸ್ಟ್ 15 ರಂದು ಬೃಹತ್ ತ್ರಿವರ್ಣ ಧ್ವಜ ಹಾರಿಸಲಾಗುತ್ತಿತ್ತು. ಆದರೆ...

ಚಿಕ್ಕೋಡಿಯಲ್ಲಿ ವರುಣನ ಆರ್ಭಟ: 4,500 ಕುಟುಂಬಳು ಕಾಳಜಿ ಕೇಂದ್ರಕ್ಕೆ ಶಿಫ್ಟ್

Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಮಳೆಯಿಂದಾಗಿ, ಬೆಳಗಾವಿ ಜಿಲ್ಲೆಯ ಸಪ್ತ ನದಿ ಪಾತ್ರದಲ್ಲಿ ಪ್ರವಾಹ ಸೃಷ್ಟಿಯಾಗಿದೆ. https://youtu.be/2W664ytuxsU ಜನಜೀವನ ಅಸ್ತವ್ಯಸ್ತವಾಗಿದ್ದು, ಕಾಳಜಿ ಕೇಂದ್ರಕ್ಕೆ 7 ತಾಲೂಕಿನಲ್ಲಿ 4,500 ಕುಟುಂಬಗಳನ್ನು ಶಿಫ್ಟ್ ಮಾಡಲಾಗಿದೆ. ಕೃಷ್ಣಾ, ಘಟಪ್ರಭಾ, ವೇದಗಂಗಾ, ದೂಧಗಂಗಾ, ಮಾರ್ಕಂಡೇಯ, ಹೀರಣ್ಯಕೇಶಿ ನದಿಗಳ ಆರ್ಭಟದಿಂದ ಜನ ಕಂಗಾಲಾಗಿದ್ದಾರೆ. https://youtu.be/ApAaqMtkvWI ಅಥಣಿ, ಕಾಗವಾಡ, ಗೋಕಾಕ, ಮೂಡಲಗಿ, ರಾಯಬಾಗ, ನಿಪ್ಪಾಣಿ, ಚಿಕ್ಕೋಡಿ ತಾಲೂಕಿನಲ್ಲಿ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img