Tuesday, March 3, 2026

Belagavi

ಗೋಕಾಕ್ ಮಾರುಕಟ್ಟೆಗೆ ನುಗ್ಗಿದ ನೀರು: ಮನೆ, ಅಂಗಡಿ ಖಾಲಿ ಮಾಡಿದ ಜನ

Belagavi News: ಬೆಳಗಾವಿ: ಮಹಾರಾಷ್ಟ್ರದ ಮಳೆ ಅಬ್ಬರಕ್ಕೆ ಘಟಪ್ರಭಾ ನದಿ ಉಕ್ಕಿ ಹರಿದ್ದದು, ಮಾರುಕಟ್ಟೆಗೆ ನೀರು ನುಗ್ಗಿದೆ. https://youtu.be/stkQ-ALVCEQ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಮಟನ್‌ ಮಾರ್ಕೇಟಿಗೆ ನೀರು ನುಗ್ಗಿದ್ದು, ಹಳೇ ದನದ ಪೇಟೆ, ಕುಂಬಾರ ಗಲ್ಲಿಗೂ ನೀರು ನುಗ್ಗಿದೆ. ನೀರು ಹೆಚ್ಚಾಗುತ್ತಿರುವ ಕಾರಣ, ಅಂಗಡಿ ಮಾಲೀಕರು ಅಂಗಡಿ ಸಾಮಗ್ರಿಗಳನ್ನು ಬೇರೆಡೆ ಸಾಗಿಸುತ್ತಿದ್ದಾರೆ. https://youtu.be/KHaC1t8-9I8 ಇನ್ನು ಕೆಲವರು ಮನೆ ಖಾಲಿ...

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು ಮಾಡುತ್ತಿರುವ ತಾಲ್ಲೂಕು ಆಡಳಿತ, ಕೃಷ್ಣಾ ನದಿ ಒಳ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪೋಲಿಸ್ ಇಲಾಖೆಯು ಕೆಲವು ಮಾರ್ಗಗಳ ಸಂಚಾರಕ್ಕೆ ಬ್ಯಾರೆ ಗೇಡ್ ಹಾಕಿ ಬಂದ ಮಾಡಿದ್ದಾರೆ. ಇನ್ನೂ ನದಿ ತೀರದ...

ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳಲ್ಲಿ ಡಂಗುರ: ಸ್ಥಳಾಂತರವಾಗುವಂತೆ ಎಚ್ಚರ

Bagalakote News: ಬಾಗಲಕೋಟೆ: ಬೆಳಗಾವಿಯಲ್ಲಿ ಸಿಕ್ಕಾಪಟ್ಟೆ ಮಳೆಯಾಗುತ್ತಿದ್ದು, ಘಟಪ್ರಭಾ ನದಿಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬಾಗಲಕೋಟೆ ಜಿಲ್ಲೆಯ ನಾಾಲ್ಕು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ.  ಮುಧೋಳ ತಾಲ್ಲೂಕಿನ ಮೂರು ಗ್ರಾಮಗಳು, ರಬಕವಿ-ಬನಹಟ್ಟಿ ತಾಲ್ಲೂಕಿನ ಒಂದು ಗ್ರಾಮಕ್ಕೆ ಪ್ರವಾಹ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. https://youtu.be/SUkBZ4Hz9cg ಮುಧೋಳ ತಾಲ್ಲೂಕಿನ ಮಿರ್ಜಿ, ಚನ್ನಾಳ, ಮಲ್ಲಾಪೂರ, ಒಂಟಗೋಡಿ. ರಬಕವಿ-ಬನಹಟ್ಟಿ ತಾಲ್ಲೂಕಿನ ನಂದಗಾಂವ...

ಯಾರೋ ಮಾಡಿದ ತಪ್ಪಿಗೆ ಸಿಎಂ ಯಾಕೆ ರಾಜೀನಾಮೆ ನೀಡಬೇಕು..?: ಸತೀಶ್ ಜಾರಕಿಹೊಳಿ

Belagavi News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕೃಷ್ಣಾ ನದಿಗೆ ಸತೀಶ್ ಜಾರಕಿಹೊಳಿ ಭೇಟಿ ಕೊಟ್ಟು, ನದಿ ವೀಕ್ಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ರಕ್ಷಣಾ ತಂಡ ಕಾಳಜಿ ಕೇಂದ್ರಗಳ ಕುರಿತು ಎಲ್ಲಾ ಪರಿಶೀಲನೆ ಮುಗಿದಿದೆ. ಸದ್ಯಕ್ಕೆ ಯಾವುದೆ ಪ್ರವಾಹ ಪರಿಸ್ಥಿತಿ ಇಲ್ಲಾ. ಮುಂದೆ ಏನಾದರೂ ಸಮಸ್ಯೆಯಾದಲ್ಲಿ...

ಮಹಾಮಳೆಗೆ ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ: ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ

Bagalakote News: ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. https://youtu.be/n6WnE7UhsDs ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 1 ಲಕ್ಷ 60 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹಿಪ್ಪರಗಿ ಜಲಾಶಯದಿಂದ 1 ಲಕ್ಷ 60 ಸಾವಿರ ಕ್ಯೂಸೆಕ್ ನೀರು ಹೊರ ಹರಿವಾಗಿದ್ದು, ಜಮಖಂಡಿ ತಾಲ್ಲೂಕಿನ ಮುತ್ತೂರ, ಮೈಗೂರ, ಕಂಕನವಾಡಿ ನಡುಗಡ್ಡೆ...

ಹೈಕೋರ್ಟ್ ಮೆಟ್ಟಿಲೇರಿದ ಆಸ್ತಿ ವಿವಾದ: ಹೊಡೆದಾಡಿಕೊಂಡು ಸತ್ತ ಸಹೋದರರು

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಸಹೋದರರು ಭೂವಿವಾದ ಹಿನ್ನೆಲೆ, ಬಡಿದಾಡಿಕೊಂಡು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶಿರೂರ ಗ್ರಾ.ಪಂ ವ್ಯಾಪ್ತಿಯ ಖೋತವಾಡಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಡಬಲ್ ಮರ್ಡರ್‌ಗೆ ಜನ ಬೆಚ್ಚಿಬಿದ್ದಿದ್ದಾರೆ. https://youtu.be/n6WnE7UhsDs ಬೆಳಗಾವಿ ಗಡಿ ಭಾಗದಲ್ಲಿ ನಾಲ್ಕು ತಿಂಗಳಲ್ಲಿ ನಾಲ್ಕು ಮರ್ಡರ್‌ ಪ್ರಕರಣ ನಡೆದಿದ್ದು, ಜನ ಆತಂಕಕ್ಕೆ ಈಡಾಗುವಂತೆ ಮಾಡಿದೆ....

ಬೆಳಗಾವಿಯಲ್ಲಿ ನೆರೆಯ ಜೊತೆಗೆ ನದಿ ತೀರದ ಜನರಿಗೆ ಈಗ ಮೊಸಳೆಗಳ ಆತಂಕ

Chikkodi News: ಚಿಕ್ಕೋಡಿ: ಬೆಳಗಾವಿಯಲ್ಲಿ ನೆರೆಯ ಜೊತೆಗೆ ನದಿ ತೀರದಲ್ಲಿ ಜನರಿಗೆ ಈಗ ಮೊಸಳೆಗಳ ಕಾಟ ಶುರುವಾಗಿದೆ. ಎಲ್ಲಿ ಮೊಸಳೆ ರಸ್ತೆಗೆ, ಮನೆಯ ತನಕ ಬಂದು ಬಿಡುತ್ತದೆಯೋ ಎಂಬ ಭಯ ಶುರುವಾಗಿದೆ. https://youtu.be/n6WnE7UhsDs ಏಕೆಂದರೆ, ಮಳೆಗಾಲದಲ್ಲಿ ನದಿಯ ಮಟ್ಟ ಮೀರಿ ನೀರು ಹರಿಯುತ್ತಿರುವ ಕಾರಣ, ಅದರಲ್ಲಿ ವಾಸವಿದ್ದ ಭಾರೀ ಗಾತ್ರದ ಮೊಸಳೆಗಳು ಜನರಲ್ಲಿ ಆತಂಕ ಸೃಷ್ಟಿಸಿದೆ. ಏಕೆಂದರೆ,...

ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ. ಗೋಕಾಕ್ ಜಲಪಾತದಲ್ಲಿ ರುದ್ರ ರಮಣೀಯ ದೃಶ್ಯ

Belagavi News: ಬೆಳಗಾವಿ: ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿದ್ದು, ಘಟಪ್ರಭಾ ನದಿ ಕೂಡ ಮೈದುಂಬಿ ಹರಿಯುತ್ತಿದೆ. ಹೀಗಾಗಿ ಗೋಕಾಕ್ ಜಲಪಾತದಲ್ಲಿ ನೀರು ಹೆಚ್ಚಾಗಿ, ನೋಡಲು ಸಖತ್ ಸೂಪರ್ ಆಗಿ ಕಾಣುತ್ತಿದೆ. https://youtu.be/uFfvQ-pgDMo ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿರುವ ಈ ಜಲಪಾತ ಭಾರತದ ನಯಾಗಾರ ಫಾಲ್ಸ್ ಅಂತಲೇ ಖ್ಯಾತಿ ಗಳಿಸಿದೆ. ಕರ್ನಾಟಕದ 2ನೇ ದೊಡ್ಡ ಜಲಪಾತ ಇದಾಗಿದ್ದು, ...

ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಯೋಧ ಸಾವು

Dharwad News: ಧಾರವಾಡ : ಅನಾರೋಗ್ಯದಿಂದ ಬಿಎಸ್‌ಎಫ್ ಯೋಧರೊಬ್ಬರು ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಮಂಜುನಾಥ ಕುಂದರಗಿ (33) ಎಂಬುವವರೇ ಸಾವಿಗೀಡಾದವರು. ಜುಲೈ 4 ರಂದು ಮಂಜುನಾಥ ಅವರು ರಜೆ ಮೇಲೆ ಊರಿಗೆ ಬಂದಿದ್ದರು. https://youtu.be/E9k0wO9AQn0 ಓರಿಸ್ಸಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ, ರಜೆಗೆಂದು ಮನೆಗೆ ಬಂದಾಗ ಜ್ವರದಿಂದ ಬಳಲುತ್ತಿದ್ದರು. ಅವರನ್ನು ಸವದತ್ತಿಯ...

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಮತ್ತೆ ಜಲಾವೃತಗೊಂಡ ಸಂಪರ್ಕ ಸೇತುವೆಗಳು

Chikkodi News: ಚಿಕ್ಕೋಡಿ: ಮಹಾರಾಷ್ಟ್ರ, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಸಂಪರ್ಕ ಸೇತುವೆಗಳು ಮತ್ತೆ ಜಲಾವೃತಗೊಂಡಿದೆ. https://youtu.be/bE1cynKQlg8 ದೂದಗಂಗಾ ನದಿಗೆ ನಾಲ್ಕು ಸೇತುವೆ ಕೃಷ್ಣಾ ನದಿಗೆ ಒಂದು ಸೇತುವೆ ಮುಳುಗಡೆಯಾಗಿದೆ. ನಿಪ್ಪಾಣಿ ತಾಲೂಕಿನ ಕುನ್ನೂರ-ಬಾರವಾಡ, ಕಾರದಗಾ-ಬೋಜ್, ಕುನ್ನೂರ-ಬೋಜವಾಡಿ, ದತ್ತವಾಡ-ಮಲ್ಲಿಕವಾಡ, ಬಾವನಸೌದತ್ತಿ-ಮಾಂಜರಿ ಸಂಪರ್ಕಿಸುವ ಸೇತುವೆ ಮುಳುಗಡೆಗೊಂಡಿದೆ. https://youtu.be/eIQ6iUk9Gik ದೂದಗಂಗಾ, ಕೃಷ್ಣಾ ನದಿ ಅಪಾಯದ ಮಟ್ಟ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img