Thursday, July 23, 2026

Belagavi

ಬೆಳಗಾವಿ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಧೈರ್ಯ ಹೇಳಿದ ಡಿಸಿ ಮೋಹಮ್ಮದ್ ರೋಷನ್

Belagavi News: ಬೆಳಗಾವಿ: ಮಹಾರಾಷ್ಟ್ರ ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರ ಮಳೆ ಹಿನ್ನೆಲೆ, ಬೆಳಗಾವಿಯಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. https://youtu.be/rDbUGVl7Jj0 ಹೀಗಾಗಿ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಪ್ರವಾಹ ಸಂತ್ರಸ್ತರಿಗೆ, ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ. ಬೆಳಗಾವಿಯ ಗೋಕಾಕ್ ತಾಲೂಕಿನ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ಡಿಸಿ, ಪರಿಶೀಲನೆ ನಡೆಸಿದ್ದಾರೆ. https://youtu.be/KNCQNSg8H4w ಈ ವೇಳೆ ಮಾತನಾಡಿದ ಡಿಸಿ, ಮಹಾರಾಷ್ಟ್ರದಲ್ಲಿ ಆಗ್ತಿರೋ ಮಳೆಯಿಂದ ಬೆಳಗಾವಿ...

ಚಿಕ್ಕೋಡಿ : ಯಡೂರು ವೀರಭದ್ರೇಶ್ವರ ಗರ್ಭಗುಡಿಗೆ ನುಗ್ಗಿದ ನೀರು

Chikkodi News: ಚಿಕ್ಕೋಡಿ : ಸುಕ್ಷೇತ್ರ ಯಡೂರು ವೀರಭದ್ರೇಶ್ವರ ಗರ್ಭಗುಡಿಗೆ ಕೃಷ್ಣ ನದಿ ನೀರು ಪ್ರವೇಶಿಸಿದ್ದು ಗರ್ಭಗುಡಿ ಬಾಗಿಲು ಮುಚ್ಚಲಾಗಿದೆ. https://youtu.be/MKmiDC3t8kY ದೇವಸ್ಥಾನದ ಸುತ್ತಮುತ್ತಲು ಸಂಪೂರ್ಣ ನೀರು ಅವರಿಸಿದ್ದು ಭಕ್ತರು ಮೊಳಕಾಲು ಎತ್ತರದ ನೀರಲ್ಲೆ ದೇವರ ದರ್ಶನ ಪಡೆಯುತ್ತಿದ್ದಾರೆ. https://youtu.be/nMdtYU0qX0M ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ವೀರಭದ್ರೇಶ್ವರ ದೇವಸ್ಥಾನಕ್ಕಿಗ ಜಲದಿಬ್ಬಂಧನ ಎದುರಾಗಿದ್ದು, ಭಕ್ತರು ದೂರದಿಂದಲೆ ದೇವರ ಆಶೀರ್ವಾದ ಪಡೆಯುತ್ತಿದ್ದಾರೆ. https://youtu.be/0o3zDAb0oQg

ಧಾರಾಕಾರ ಮಳೆ ಹಿನ್ನೆಲೆ ಜಮೀನಿಗೆ ನುಗ್ಗಿದ ನೀರು: ಭತ್ತದ ಬೆಳೆ ನಾಶ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರವಾಗಿ ಮಳೆ ಬಂದಿದ್ದು, ಗ್ರಾಮದ ಕೆರೆ ಒಡೆದು ಜಮೀನುಗಳಿಗೆ ಕೆರೆ ನೀರು ನುಗ್ಗಿದೆ. https://youtu.be/MKmiDC3t8kY ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಹೊರವಲಯದಲ್ಲಿರುವ ಗ್ರಾಮದ ಕೆರೆ ಒಡೆದು ಅವಾಂತರ ಸೃಷ್ಟಿಸಿದ್ದು, 20 ಎಕರೆ ಜಮೀನಿಗೆ ನೀರು ನುಗ್ಗಿ ಕಷ್ಟಪಟ್ಟು ಬೆಳೆದಿದ್ದ ಭತ್ತ ಸಂಪೂರ್ಣ ನೀರು ಪಾಲಾಗಿದೆ. ಕಳೆದ ಒಂದು ವಾರದಿಂದ ಧಾರಾಕಾರ ಮಳೆ...

ಗೋಕಾಕ್ ಮಾರುಕಟ್ಟೆಗೆ ನುಗ್ಗಿದ ನೀರು: ಮನೆ, ಅಂಗಡಿ ಖಾಲಿ ಮಾಡಿದ ಜನ

Belagavi News: ಬೆಳಗಾವಿ: ಮಹಾರಾಷ್ಟ್ರದ ಮಳೆ ಅಬ್ಬರಕ್ಕೆ ಘಟಪ್ರಭಾ ನದಿ ಉಕ್ಕಿ ಹರಿದ್ದದು, ಮಾರುಕಟ್ಟೆಗೆ ನೀರು ನುಗ್ಗಿದೆ. https://youtu.be/stkQ-ALVCEQ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಮಟನ್‌ ಮಾರ್ಕೇಟಿಗೆ ನೀರು ನುಗ್ಗಿದ್ದು, ಹಳೇ ದನದ ಪೇಟೆ, ಕುಂಬಾರ ಗಲ್ಲಿಗೂ ನೀರು ನುಗ್ಗಿದೆ. ನೀರು ಹೆಚ್ಚಾಗುತ್ತಿರುವ ಕಾರಣ, ಅಂಗಡಿ ಮಾಲೀಕರು ಅಂಗಡಿ ಸಾಮಗ್ರಿಗಳನ್ನು ಬೇರೆಡೆ ಸಾಗಿಸುತ್ತಿದ್ದಾರೆ. https://youtu.be/KHaC1t8-9I8 ಇನ್ನು ಕೆಲವರು ಮನೆ ಖಾಲಿ...

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು ಮಾಡುತ್ತಿರುವ ತಾಲ್ಲೂಕು ಆಡಳಿತ, ಕೃಷ್ಣಾ ನದಿ ಒಳ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪೋಲಿಸ್ ಇಲಾಖೆಯು ಕೆಲವು ಮಾರ್ಗಗಳ ಸಂಚಾರಕ್ಕೆ ಬ್ಯಾರೆ ಗೇಡ್ ಹಾಕಿ ಬಂದ ಮಾಡಿದ್ದಾರೆ. ಇನ್ನೂ ನದಿ ತೀರದ...

ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳಲ್ಲಿ ಡಂಗುರ: ಸ್ಥಳಾಂತರವಾಗುವಂತೆ ಎಚ್ಚರ

Bagalakote News: ಬಾಗಲಕೋಟೆ: ಬೆಳಗಾವಿಯಲ್ಲಿ ಸಿಕ್ಕಾಪಟ್ಟೆ ಮಳೆಯಾಗುತ್ತಿದ್ದು, ಘಟಪ್ರಭಾ ನದಿಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬಾಗಲಕೋಟೆ ಜಿಲ್ಲೆಯ ನಾಾಲ್ಕು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ.  ಮುಧೋಳ ತಾಲ್ಲೂಕಿನ ಮೂರು ಗ್ರಾಮಗಳು, ರಬಕವಿ-ಬನಹಟ್ಟಿ ತಾಲ್ಲೂಕಿನ ಒಂದು ಗ್ರಾಮಕ್ಕೆ ಪ್ರವಾಹ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. https://youtu.be/SUkBZ4Hz9cg ಮುಧೋಳ ತಾಲ್ಲೂಕಿನ ಮಿರ್ಜಿ, ಚನ್ನಾಳ, ಮಲ್ಲಾಪೂರ, ಒಂಟಗೋಡಿ. ರಬಕವಿ-ಬನಹಟ್ಟಿ ತಾಲ್ಲೂಕಿನ ನಂದಗಾಂವ...

ಯಾರೋ ಮಾಡಿದ ತಪ್ಪಿಗೆ ಸಿಎಂ ಯಾಕೆ ರಾಜೀನಾಮೆ ನೀಡಬೇಕು..?: ಸತೀಶ್ ಜಾರಕಿಹೊಳಿ

Belagavi News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕೃಷ್ಣಾ ನದಿಗೆ ಸತೀಶ್ ಜಾರಕಿಹೊಳಿ ಭೇಟಿ ಕೊಟ್ಟು, ನದಿ ವೀಕ್ಷಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ರಕ್ಷಣಾ ತಂಡ ಕಾಳಜಿ ಕೇಂದ್ರಗಳ ಕುರಿತು ಎಲ್ಲಾ ಪರಿಶೀಲನೆ ಮುಗಿದಿದೆ. ಸದ್ಯಕ್ಕೆ ಯಾವುದೆ ಪ್ರವಾಹ ಪರಿಸ್ಥಿತಿ ಇಲ್ಲಾ. ಮುಂದೆ ಏನಾದರೂ ಸಮಸ್ಯೆಯಾದಲ್ಲಿ...

ಮಹಾಮಳೆಗೆ ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ: ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ

Bagalakote News: ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದ್ದು, ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. https://youtu.be/n6WnE7UhsDs ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 1 ಲಕ್ಷ 60 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹಿಪ್ಪರಗಿ ಜಲಾಶಯದಿಂದ 1 ಲಕ್ಷ 60 ಸಾವಿರ ಕ್ಯೂಸೆಕ್ ನೀರು ಹೊರ ಹರಿವಾಗಿದ್ದು, ಜಮಖಂಡಿ ತಾಲ್ಲೂಕಿನ ಮುತ್ತೂರ, ಮೈಗೂರ, ಕಂಕನವಾಡಿ ನಡುಗಡ್ಡೆ...

ಹೈಕೋರ್ಟ್ ಮೆಟ್ಟಿಲೇರಿದ ಆಸ್ತಿ ವಿವಾದ: ಹೊಡೆದಾಡಿಕೊಂಡು ಸತ್ತ ಸಹೋದರರು

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಸಹೋದರರು ಭೂವಿವಾದ ಹಿನ್ನೆಲೆ, ಬಡಿದಾಡಿಕೊಂಡು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶಿರೂರ ಗ್ರಾ.ಪಂ ವ್ಯಾಪ್ತಿಯ ಖೋತವಾಡಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಡಬಲ್ ಮರ್ಡರ್‌ಗೆ ಜನ ಬೆಚ್ಚಿಬಿದ್ದಿದ್ದಾರೆ. https://youtu.be/n6WnE7UhsDs ಬೆಳಗಾವಿ ಗಡಿ ಭಾಗದಲ್ಲಿ ನಾಲ್ಕು ತಿಂಗಳಲ್ಲಿ ನಾಲ್ಕು ಮರ್ಡರ್‌ ಪ್ರಕರಣ ನಡೆದಿದ್ದು, ಜನ ಆತಂಕಕ್ಕೆ ಈಡಾಗುವಂತೆ ಮಾಡಿದೆ....

ಬೆಳಗಾವಿಯಲ್ಲಿ ನೆರೆಯ ಜೊತೆಗೆ ನದಿ ತೀರದ ಜನರಿಗೆ ಈಗ ಮೊಸಳೆಗಳ ಆತಂಕ

Chikkodi News: ಚಿಕ್ಕೋಡಿ: ಬೆಳಗಾವಿಯಲ್ಲಿ ನೆರೆಯ ಜೊತೆಗೆ ನದಿ ತೀರದಲ್ಲಿ ಜನರಿಗೆ ಈಗ ಮೊಸಳೆಗಳ ಕಾಟ ಶುರುವಾಗಿದೆ. ಎಲ್ಲಿ ಮೊಸಳೆ ರಸ್ತೆಗೆ, ಮನೆಯ ತನಕ ಬಂದು ಬಿಡುತ್ತದೆಯೋ ಎಂಬ ಭಯ ಶುರುವಾಗಿದೆ. https://youtu.be/n6WnE7UhsDs ಏಕೆಂದರೆ, ಮಳೆಗಾಲದಲ್ಲಿ ನದಿಯ ಮಟ್ಟ ಮೀರಿ ನೀರು ಹರಿಯುತ್ತಿರುವ ಕಾರಣ, ಅದರಲ್ಲಿ ವಾಸವಿದ್ದ ಭಾರೀ ಗಾತ್ರದ ಮೊಸಳೆಗಳು ಜನರಲ್ಲಿ ಆತಂಕ ಸೃಷ್ಟಿಸಿದೆ. ಏಕೆಂದರೆ,...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img