Tuesday, March 3, 2026

Belagavi

ಕೃಷ್ಣಾ ನದಿಯ ಒಳ ಹರಿವು ಹೆಚ್ಚಾಗಿ ಪ್ರಸಿದ್ಧ ದತ್ತ ದೇವಸ್ಥಾನ ಮುಳುಗಡೆ

Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ, ಕೃಷ್ಣಾ ನದಿಯಲ್ಲಿ ಒಳ ಹರಿವು ಹೆಚ್ಚಾಗಿದೆ. ಕೃಷ್ಣಾ ನದಿಯಲ್ಲಿ ನೀರಿನ ಹೆಚ್ಚಳ ಹಿನ್ನಲೆ ಮಹಾರಾಷ್ಟ್ರದ ಪ್ರಸಿದ್ಧ ದತ್ತ ದೇವಸ್ಥಾನ ಮುಳುಗಡೆಯಾಗಿದೆ.  ಪಂಚಗಂಗಾ ಹಾಗೂ ಕೃಷ್ಣಾ ನದಿಗಳ ಸಂಗಮ ಕ್ಷೇತ್ರ ನರಸಿಂಹವಾಡಿಯ ದತ್ತಾತ್ರೇಯ ದೇವಸ್ಥಾನದಲ್ಲಿ ನೀರು ತುಂಬಿದ್ದು, ನೀರಿನಲ್ಲೇ ಬಂದು ಭಕ್ತರು ದೇವರ ದರ್ಶನ...

ಚಿಕ್ಕೋಡಿಯಲ್ಲಿ ತಮ್ಮ ಜೀವವನ್ನು ಲೆಕ್ಕಿಸದೇ, ಬಸ್‌ಗೆ ನೇತಾಡಿಕೊಂಡು ಶಾಲೆಗೆ ಹೋಗುವ ವಿದ್ಯಾರ್ಥಿಗಳು

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ವಿದ್ಯಾರ್ಥಿಗಳು ತಮ್ಮ ಜೀವವನ್ನು ಲೆಕ್ಕಿಸದೇ, ಬಸ್ ಬಾಗಿಲಿಗೆ ನೇತಾಡುತ್ತಾ ಹೋಗುವ ದೃಶ್ಯ ವೈರಲ್ ಆಗಿದೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ, ಬಾಗಿಲ ಬಳಿ ಇರುವವರ ಜೀವವೇ ಹೊರಟು ಹೋಗಬಹುದು. https://youtu.be/LDamrjJi8Ek ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೆಳಕೂಡ ಗ್ರಾಮದಲ್ಲಿ ಈ ದೃಶ್ಯ ಕಂಡುಬಂದಿದ್ದು, ಸಮರ್ಪಕ ಬಸ್‌ ಇಲ್ಲದೇ, ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ....

ಚಿಕ್ಕೋಡಿ ಜಿಲ್ಲೆಯ ರಚನೆಯ ಪರ ಎಲ್ಲರೂ ಇದ್ದಾರೆ, ಯಾರೂ ವಿರೋಧವಿಲ್ಲ: ಸಂತೀಶ್ ಜಾರಕಿಹೊಳಿ

Chikkodi News: ಚಿಕ್ಕೋಡಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಇಂದು ಚಿಕ್ಕೋಡಿಯಲ್ಲಿ ಸರ್ಕಾರಿ ನೌಕರರ ಭವನ ಶಂಕುಸ್ಥಾಪನೆ ಮಾಡಿದ್ದಾರೆ. https://youtu.be/eUvWo-R428I ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ, ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿ ಜಿಲ್ಲೆ ರಚನೆ ಯಾವಾಗ ಎಂಬ ವಿಚಾರದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ.  ಎಲ್ಲರೂ ಚಿಕ್ಕೋಡಿ ಜಿಲ್ಲೆಯ ರಚನೆಯ ಪರವಾಗಿದ್ದೇವೆ. ಯಾರೂ ಸಹ ವಿರೋಧ ಮಾಡ್ತಿಲ್ಲ. ಈಗಾಗಲೆ...

ಮಂತ್ರಿ ಸ್ಥಾನದ ಊಹಾಪೋಹದ ಬಗ್ಗೆ ಕೊನೆಗೂ ಮೌನ ಮುರಿದ ಲಕ್ಷ್ಮಣ್ ಸವದಿ

Chikkodi News:ಚಿಕ್ಕೋಡಿ : ಅಥಣಿಯಲ್ಲಿ ನಡೆದ 24×7 ನೀರು ಸರಬರಾಜು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಮಾಧ್ಯಮದವರೊಂದಿಗೆ ಮಾತನಾಡಿದರು. https://youtu.be/pFOdyomURog ಲಕ್ಷ್ಮಣ್ ಸವದಿಗೆ ಮಂತ್ರಿ ಸ್ಥಾನ ನೀಡುವ ಊಹಾಪೋಹಗಳು ಇರುವ ಬಗ್ಗೆ ಮಾತನಾಡಿದ ಸವದಿ, ನನಗೆ ಮಂತ್ರಿಗಿರಿ ಅವಶ್ಯಕತೆ ಇಲ್ಲವೆಂದು ಹೇಳಿದ್ದಾರೆ.  ಲೋಕಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಬಿಜೆಪಿಗೆ ಬಹುಮತ ಕುರಿತು ಸಚಿವ ಸತೀಶ...

ನಿರ್ಮಿತ ಕೇಂದ್ರದ ಯೋಜನಾಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತರು

Dharwad News: ಧಾರವಾಡ: ಬೆಳಗಾವಿ ನಿರ್ಮಿತ ಕೇಂದ್ರದ ಯೋಜನಾಧಿಕಾರಿ ನಡೆಸುತ್ತಿರುವ ಪಿಜಿಗಳ ಮೇಲೆ ಲೋಕಾಯುಕ್ತರು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. https://youtu.be/t5IsNMYv7vs ಬೆಳಗಾವಿ ನಿರ್ಮಿತ ಕೇಂದ್ರದ ಯೋಜನಾಧಿಕಾರಿ ಶೇಖರಗೌಡ ಎಂಬುವವರು ಧಾರವಾಡದ ರಾಧಾಕೃಷ್ಣ ನಗರ ಹಾಗೂ ಕೆಸಿಡಿ ಬಳಿ ಎರಡು ಪಿಜಿಗಳನ್ನು ನಡೆಸುತ್ತಿದ್ದಾರೆ. ಈ ಮಾಹಿತಿ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪಿಜಿಗಳ ಮೇಲೆ ದಾಳಿ ನಡೆಸಿದ್ದಾರೆ. https://youtu.be/bTiymXpeXT4 ಈ ಯೋಜನಾಧಿಕಾರಿ...

ಬಸ್‌ಸ್ಟ್ಯಾಂಡ್ನಲ್ಲಿ ಶರ್ಟ್ ಬಿಚ್ಚಿ, ಶೋಕಿ ಮಾಡುತ್ತಿದ್ದ ಯುವಕನಿಗೆ ಬೆಂಡೆತ್ತಿದ ಪೊಲೀಸರು

Chikkodi News: ಚಿಕ್ಕೋಡಿ: ಬಸ್‌ಸ್ಯ್ಟಾಂಡ್‌ನಲ್ಲಿ ಬಟ್ಟೆ ಬಿಚ್ಚಿ ರೀಲ್ಸ್ ಮಾಡುತ್ತಿದ್ದ ಪೋಕರಿಗೆ, ಅಥಣಿ ಪೊಲೀಸರು ಬುದ್ಧಿ ಕಲಿಸಿದ್ದಾರೆ. ಹುಡುಗಿಯರು ನೋಡಲೆಂದು ಬಟ್ಟೆ ಧರಿಸದೇ ಬಂದ ಯುವನೊಬ್ಬ, ಪೋಸ್ ಕೊಡುತ್ತಿದ್ದ. ತನ್ನ ಬಾಡಿ ತೋರಿಸಲೆಂದು, ಬರೀ ಜೀನ್ಸ್‌ನಲ್ಲಿ ಅಥಣಿ ಬಸ್‌ಸ್ಚ್ಯಾಂಡ್‌ಗೆ ಬಂದ ಯುವಕ, ರೀಲ್ಸ್ ಮಾಡುತ್ತಾ ಹುಚ್ಚಾಟ ಮೆರೆದಿದ್ದಾನೆ. ಸಿಸಿಟಿವಿ ಕ್ಯಾಮೆರಾ ರೆಕಾರ್ಡಿಂಗ್‌ನಲ್ಲಿ ಈತನನ್ನು ನೋಡಿರುವ ಸ್ಥಳೀಯ...

BREAKING: ಟಿಪ್ಪರ್- ಕಾಲೇಜು ಬಸ್ ಅಪಘಾತ- 40 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಬೆಳಗಾವಿ: ಟಿಪ್ಪರ್ ಹಾಗೂ ಕಾಲೇಜು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಭೂತರಾಮನಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಈ ಅಪಘಾತ ನಡೆದಿದ್ದು, ಕೊಲ್ಹಾಪುರದಿಂದ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ರಾಣಿ ಚೆನ್ನಮ್ಮ ಮಿನಿ ಜೂಗೆ ಪ್ರವಾಸಕ್ಕೆಂದು ವಿದ್ಯಾರ್ಥಿಗಳು ಆಗಮಿಸಿದ್ದರು ಎಂದು ವರದಿಯಾಗಿದೆ. ಜೂ ನೋಡಿ ವಾಪಸ್ ಆಗುವ...

ಬೆಳಗಾವಿಯಲ್ಲಿ ವರುಣನ ಆರ್ಭಟಕ್ಕೆ ವಾಹನ ಸವಾರರ ಪರದಾಟ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಬೆಳಗಾವಿ ಗೋವಾವೇಸ್ ವೃತ್ತದ ಹತ್ತಿರ ಅಂಗಡಿಗಳಿಗೆ ನೀರು ನುಗ್ಗಿ ಅವಾಂತರವಾಗಿದೆ. ಅರ್ಧಗಂಟೆ ಧಾರಾಕಾರ ಮಳೆ ಸುರಿದಿದ್ದು, ರಸ್ತೆ ಪೂರ್ತಿ ನೀರು ತುಂಬಿಕೊಂಡು, ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಬೆಳಗಾವಿಯ ವಿವಿಧೆಡೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಜನ ವಾಹನದಲ್ಲಿ ಸಂಚರಿಸಲು ಪರದಾಡಬೇಕಾಯಿತು. https://karnatakatv.net/three-stalwarts-of-hubli-to-delhi-minister-whose-shoulder-is-the-position/ https://karnatakatv.net/an-old-man-sitting-in-penance-on-the-road-when-it-rains/ https://karnatakatv.net/a-stalwart-of-the-faded-media-world/

ಬೆಳಗಾವಿ ಮಹಾನಗರ ಪಾಲಿಕೆಗೆ ಅಚಾನಕ್ ಆಗಿ ಭೇಟಿ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು

Belagavi News: ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಗೆ ಲೋಕಾಯುಕ್ತ ಅಧಿಕಾರಿಗಳು ಸರ್ಪೈಸ್ ವಿಸಿಟ್ ಕೊಟ್ಟಿದ್ದು, ಕಟ್ಟಡ ಪರವಾನಗಿ ವಿಭಾಗದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರು ಭ್ರಷ್ಟಾಚಾರವಾಗುತ್ತಿದೆ ಎಂದು ದೂರು ನೀಡಿದ ಹಿನ್ನೆಲೆ, ಈ ರೀತಿ ಭೇಟಿ ನೀಡಿದ್ದು, ಪಾಲಿಕೆ ಕಚೇರಿಗಳಲ್ಲಿ ಸಾರ್ವಜನಿಕರ ಅರ್ಜಿ ವಿಳಂಬ ಆಗ್ತಿರುವ ಬಗ್ಗೆ ದೂರು ಬಂದಿವೆ ಎಂದು ಹೇಳಲಾಗಿದೆ. ಕಟ್ಟಡ ಪರವಾನಗಿ ವಿಭಾಗದಲ್ಲಿ ಎಸ್ಪಿ...

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಶೆಟ್ಟರ್ ರೆಡಿ. ಆದರೆ ಬೆಳಗಾವಿ ಟಿಕೆಟ್ ಕಗ್ಗಂಟು..

Belagavi News: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ.. ಶೆಟ್ಟರ್ ಬೆಳಗಾವಿ ಪ್ರವೇಶಕ್ಕೆ ಸ್ಥಳೀಯ ನಾಯಕರ ತೀವ್ರ ವಿರೋಧ.. ಟಿಕೆಟ್ ಗಾಗಿ ದೆಹಲಿಯಲ್ಲಿ ಬಿಡು ಬಿಟ್ಟಿರುವ ಶೆಟ್ಟರ್.. ಇದು ಹೈಕಮಾಂಡ್ ಕಗ್ಗಂಟಾಗಿದೆ.. ದೆಹಲಿಯಿಂದ ಶೆಟ್ಟರ್ ವಾಪಸಾಗಿದ್ದ್ರೆ, ಇತ್ತ ಬೆಳಗಾವಿ ಸ್ಥಳೀಯ ನಾಯಕರು ದೆಹಲಿಯತ್ತ ಪ್ರಯಾಣ ಮಾಡಲು...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img