Thursday, July 23, 2026

Belagavi

ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ. ಗೋಕಾಕ್ ಜಲಪಾತದಲ್ಲಿ ರುದ್ರ ರಮಣೀಯ ದೃಶ್ಯ

Belagavi News: ಬೆಳಗಾವಿ: ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿದ್ದು, ಘಟಪ್ರಭಾ ನದಿ ಕೂಡ ಮೈದುಂಬಿ ಹರಿಯುತ್ತಿದೆ. ಹೀಗಾಗಿ ಗೋಕಾಕ್ ಜಲಪಾತದಲ್ಲಿ ನೀರು ಹೆಚ್ಚಾಗಿ, ನೋಡಲು ಸಖತ್ ಸೂಪರ್ ಆಗಿ ಕಾಣುತ್ತಿದೆ. https://youtu.be/uFfvQ-pgDMo ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿರುವ ಈ ಜಲಪಾತ ಭಾರತದ ನಯಾಗಾರ ಫಾಲ್ಸ್ ಅಂತಲೇ ಖ್ಯಾತಿ ಗಳಿಸಿದೆ. ಕರ್ನಾಟಕದ 2ನೇ ದೊಡ್ಡ ಜಲಪಾತ ಇದಾಗಿದ್ದು, ...

ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಯೋಧ ಸಾವು

Dharwad News: ಧಾರವಾಡ : ಅನಾರೋಗ್ಯದಿಂದ ಬಿಎಸ್‌ಎಫ್ ಯೋಧರೊಬ್ಬರು ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಮಂಜುನಾಥ ಕುಂದರಗಿ (33) ಎಂಬುವವರೇ ಸಾವಿಗೀಡಾದವರು. ಜುಲೈ 4 ರಂದು ಮಂಜುನಾಥ ಅವರು ರಜೆ ಮೇಲೆ ಊರಿಗೆ ಬಂದಿದ್ದರು. https://youtu.be/E9k0wO9AQn0 ಓರಿಸ್ಸಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ, ರಜೆಗೆಂದು ಮನೆಗೆ ಬಂದಾಗ ಜ್ವರದಿಂದ ಬಳಲುತ್ತಿದ್ದರು. ಅವರನ್ನು ಸವದತ್ತಿಯ...

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಮತ್ತೆ ಜಲಾವೃತಗೊಂಡ ಸಂಪರ್ಕ ಸೇತುವೆಗಳು

Chikkodi News: ಚಿಕ್ಕೋಡಿ: ಮಹಾರಾಷ್ಟ್ರ, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಸಂಪರ್ಕ ಸೇತುವೆಗಳು ಮತ್ತೆ ಜಲಾವೃತಗೊಂಡಿದೆ. https://youtu.be/bE1cynKQlg8 ದೂದಗಂಗಾ ನದಿಗೆ ನಾಲ್ಕು ಸೇತುವೆ ಕೃಷ್ಣಾ ನದಿಗೆ ಒಂದು ಸೇತುವೆ ಮುಳುಗಡೆಯಾಗಿದೆ. ನಿಪ್ಪಾಣಿ ತಾಲೂಕಿನ ಕುನ್ನೂರ-ಬಾರವಾಡ, ಕಾರದಗಾ-ಬೋಜ್, ಕುನ್ನೂರ-ಬೋಜವಾಡಿ, ದತ್ತವಾಡ-ಮಲ್ಲಿಕವಾಡ, ಬಾವನಸೌದತ್ತಿ-ಮಾಂಜರಿ ಸಂಪರ್ಕಿಸುವ ಸೇತುವೆ ಮುಳುಗಡೆಗೊಂಡಿದೆ. https://youtu.be/eIQ6iUk9Gik ದೂದಗಂಗಾ, ಕೃಷ್ಣಾ ನದಿ ಅಪಾಯದ ಮಟ್ಟ...

ಕೃಷ್ಣಾ ನದಿಯ ಒಳ ಹರಿವು ಹೆಚ್ಚಾಗಿ ಪ್ರಸಿದ್ಧ ದತ್ತ ದೇವಸ್ಥಾನ ಮುಳುಗಡೆ

Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ, ಕೃಷ್ಣಾ ನದಿಯಲ್ಲಿ ಒಳ ಹರಿವು ಹೆಚ್ಚಾಗಿದೆ. ಕೃಷ್ಣಾ ನದಿಯಲ್ಲಿ ನೀರಿನ ಹೆಚ್ಚಳ ಹಿನ್ನಲೆ ಮಹಾರಾಷ್ಟ್ರದ ಪ್ರಸಿದ್ಧ ದತ್ತ ದೇವಸ್ಥಾನ ಮುಳುಗಡೆಯಾಗಿದೆ.  ಪಂಚಗಂಗಾ ಹಾಗೂ ಕೃಷ್ಣಾ ನದಿಗಳ ಸಂಗಮ ಕ್ಷೇತ್ರ ನರಸಿಂಹವಾಡಿಯ ದತ್ತಾತ್ರೇಯ ದೇವಸ್ಥಾನದಲ್ಲಿ ನೀರು ತುಂಬಿದ್ದು, ನೀರಿನಲ್ಲೇ ಬಂದು ಭಕ್ತರು ದೇವರ ದರ್ಶನ...

ಚಿಕ್ಕೋಡಿಯಲ್ಲಿ ತಮ್ಮ ಜೀವವನ್ನು ಲೆಕ್ಕಿಸದೇ, ಬಸ್‌ಗೆ ನೇತಾಡಿಕೊಂಡು ಶಾಲೆಗೆ ಹೋಗುವ ವಿದ್ಯಾರ್ಥಿಗಳು

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ವಿದ್ಯಾರ್ಥಿಗಳು ತಮ್ಮ ಜೀವವನ್ನು ಲೆಕ್ಕಿಸದೇ, ಬಸ್ ಬಾಗಿಲಿಗೆ ನೇತಾಡುತ್ತಾ ಹೋಗುವ ದೃಶ್ಯ ವೈರಲ್ ಆಗಿದೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ, ಬಾಗಿಲ ಬಳಿ ಇರುವವರ ಜೀವವೇ ಹೊರಟು ಹೋಗಬಹುದು. https://youtu.be/LDamrjJi8Ek ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೆಳಕೂಡ ಗ್ರಾಮದಲ್ಲಿ ಈ ದೃಶ್ಯ ಕಂಡುಬಂದಿದ್ದು, ಸಮರ್ಪಕ ಬಸ್‌ ಇಲ್ಲದೇ, ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ....

ಚಿಕ್ಕೋಡಿ ಜಿಲ್ಲೆಯ ರಚನೆಯ ಪರ ಎಲ್ಲರೂ ಇದ್ದಾರೆ, ಯಾರೂ ವಿರೋಧವಿಲ್ಲ: ಸಂತೀಶ್ ಜಾರಕಿಹೊಳಿ

Chikkodi News: ಚಿಕ್ಕೋಡಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಇಂದು ಚಿಕ್ಕೋಡಿಯಲ್ಲಿ ಸರ್ಕಾರಿ ನೌಕರರ ಭವನ ಶಂಕುಸ್ಥಾಪನೆ ಮಾಡಿದ್ದಾರೆ. https://youtu.be/eUvWo-R428I ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ, ಬೆಳಗಾವಿ ಜಿಲ್ಲೆ ವಿಭಜಿಸಿ ಚಿಕ್ಕೋಡಿ ಜಿಲ್ಲೆ ರಚನೆ ಯಾವಾಗ ಎಂಬ ವಿಚಾರದ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ.  ಎಲ್ಲರೂ ಚಿಕ್ಕೋಡಿ ಜಿಲ್ಲೆಯ ರಚನೆಯ ಪರವಾಗಿದ್ದೇವೆ. ಯಾರೂ ಸಹ ವಿರೋಧ ಮಾಡ್ತಿಲ್ಲ. ಈಗಾಗಲೆ...

ಮಂತ್ರಿ ಸ್ಥಾನದ ಊಹಾಪೋಹದ ಬಗ್ಗೆ ಕೊನೆಗೂ ಮೌನ ಮುರಿದ ಲಕ್ಷ್ಮಣ್ ಸವದಿ

Chikkodi News:ಚಿಕ್ಕೋಡಿ : ಅಥಣಿಯಲ್ಲಿ ನಡೆದ 24×7 ನೀರು ಸರಬರಾಜು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಮಾಧ್ಯಮದವರೊಂದಿಗೆ ಮಾತನಾಡಿದರು. https://youtu.be/pFOdyomURog ಲಕ್ಷ್ಮಣ್ ಸವದಿಗೆ ಮಂತ್ರಿ ಸ್ಥಾನ ನೀಡುವ ಊಹಾಪೋಹಗಳು ಇರುವ ಬಗ್ಗೆ ಮಾತನಾಡಿದ ಸವದಿ, ನನಗೆ ಮಂತ್ರಿಗಿರಿ ಅವಶ್ಯಕತೆ ಇಲ್ಲವೆಂದು ಹೇಳಿದ್ದಾರೆ.  ಲೋಕಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಬಿಜೆಪಿಗೆ ಬಹುಮತ ಕುರಿತು ಸಚಿವ ಸತೀಶ...

ನಿರ್ಮಿತ ಕೇಂದ್ರದ ಯೋಜನಾಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತರು

Dharwad News: ಧಾರವಾಡ: ಬೆಳಗಾವಿ ನಿರ್ಮಿತ ಕೇಂದ್ರದ ಯೋಜನಾಧಿಕಾರಿ ನಡೆಸುತ್ತಿರುವ ಪಿಜಿಗಳ ಮೇಲೆ ಲೋಕಾಯುಕ್ತರು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. https://youtu.be/t5IsNMYv7vs ಬೆಳಗಾವಿ ನಿರ್ಮಿತ ಕೇಂದ್ರದ ಯೋಜನಾಧಿಕಾರಿ ಶೇಖರಗೌಡ ಎಂಬುವವರು ಧಾರವಾಡದ ರಾಧಾಕೃಷ್ಣ ನಗರ ಹಾಗೂ ಕೆಸಿಡಿ ಬಳಿ ಎರಡು ಪಿಜಿಗಳನ್ನು ನಡೆಸುತ್ತಿದ್ದಾರೆ. ಈ ಮಾಹಿತಿ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪಿಜಿಗಳ ಮೇಲೆ ದಾಳಿ ನಡೆಸಿದ್ದಾರೆ. https://youtu.be/bTiymXpeXT4 ಈ ಯೋಜನಾಧಿಕಾರಿ...

ಬಸ್‌ಸ್ಟ್ಯಾಂಡ್ನಲ್ಲಿ ಶರ್ಟ್ ಬಿಚ್ಚಿ, ಶೋಕಿ ಮಾಡುತ್ತಿದ್ದ ಯುವಕನಿಗೆ ಬೆಂಡೆತ್ತಿದ ಪೊಲೀಸರು

Chikkodi News: ಚಿಕ್ಕೋಡಿ: ಬಸ್‌ಸ್ಯ್ಟಾಂಡ್‌ನಲ್ಲಿ ಬಟ್ಟೆ ಬಿಚ್ಚಿ ರೀಲ್ಸ್ ಮಾಡುತ್ತಿದ್ದ ಪೋಕರಿಗೆ, ಅಥಣಿ ಪೊಲೀಸರು ಬುದ್ಧಿ ಕಲಿಸಿದ್ದಾರೆ. ಹುಡುಗಿಯರು ನೋಡಲೆಂದು ಬಟ್ಟೆ ಧರಿಸದೇ ಬಂದ ಯುವನೊಬ್ಬ, ಪೋಸ್ ಕೊಡುತ್ತಿದ್ದ. ತನ್ನ ಬಾಡಿ ತೋರಿಸಲೆಂದು, ಬರೀ ಜೀನ್ಸ್‌ನಲ್ಲಿ ಅಥಣಿ ಬಸ್‌ಸ್ಚ್ಯಾಂಡ್‌ಗೆ ಬಂದ ಯುವಕ, ರೀಲ್ಸ್ ಮಾಡುತ್ತಾ ಹುಚ್ಚಾಟ ಮೆರೆದಿದ್ದಾನೆ. ಸಿಸಿಟಿವಿ ಕ್ಯಾಮೆರಾ ರೆಕಾರ್ಡಿಂಗ್‌ನಲ್ಲಿ ಈತನನ್ನು ನೋಡಿರುವ ಸ್ಥಳೀಯ...

BREAKING: ಟಿಪ್ಪರ್- ಕಾಲೇಜು ಬಸ್ ಅಪಘಾತ- 40 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಬೆಳಗಾವಿ: ಟಿಪ್ಪರ್ ಹಾಗೂ ಕಾಲೇಜು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಭೂತರಾಮನಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಈ ಅಪಘಾತ ನಡೆದಿದ್ದು, ಕೊಲ್ಹಾಪುರದಿಂದ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ರಾಣಿ ಚೆನ್ನಮ್ಮ ಮಿನಿ ಜೂಗೆ ಪ್ರವಾಸಕ್ಕೆಂದು ವಿದ್ಯಾರ್ಥಿಗಳು ಆಗಮಿಸಿದ್ದರು ಎಂದು ವರದಿಯಾಗಿದೆ. ಜೂ ನೋಡಿ ವಾಪಸ್ ಆಗುವ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img