Wednesday, March 4, 2026

Belagavi

ಬೆಳಗಾವಿಗೆ ಜಗದೀಶ್ ಶೆಟ್ಟರ್ ಹೆಸರೇ ಮುಂಚೂಣಿ ಇದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ..

Hubli News: ಹುಬ್ಬಳ್ಳಿ: ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಜಗದೀಶ ಶೆಟ್ಟರ್ ಅವರ ಹೆಸರೇ ಇನ್ನೂ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಬೆಳಗಾವಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ ಶೆಟ್ಟರ್ ಅವರ ಹೆಸರೇ ಇದೆ. ಅವರೂ ಅಲ್ಲಿ ಸ್ಪರ್ಧೆ ಮಾಡುವುದಾಗಿ ಒಪ್ಪಿದ್ದಾರೆ ಎಂದು ತಿಳಿಸಿದರು. ತಮಗೆ ಗೊತ್ತಿರುವ ಹಾಗೆ ಬಿಜೆಪಿ ಲೀಸ್ಟ್...

ಶೆಟ್ಟರ್ ಟಿಕೆಟ್ ತಪ್ಪಿಸಲು ಷಡ್ಯಂತ್ರ!?

Belagavi News: ಬೆಳಗಾವಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಧಾರವಾಡ ಮತ್ತು ಹಾವೇರಿ ಎರಡೂ ಕ್ಷೇತ್ರಗಳೂ ಕೈ ತಪ್ಪಿದ ನಂತರ ಬೆಳಗಾವಿಯಿಂದ ಸ್ಪರ್ದಿಸುವಂತೆ ಪಕ್ಷದ ಪ್ರಮುಖರು ಸಲಹೆ ನೀಡಿದ ಬಳಿಕ ಶೆಟ್ಟರ್ ಬೆಳಗಾವಿಯಿಂದ ಸ್ಪರ್ಧಿಸಲು ಒಪ್ಪಿಕೊಂಡಿದ್ದು, ಇನ್ನೇನು ಅಧಿಕೃತ ಘೋಷಣೆಯಷ್ಟೇ ಬಾಕಿ ಇದ್ದು ಈ ಹಂತದಲ್ಲಿ ಅವರಿಗೆ ಟಿಕೆಟ್ ತಪ್ಪಿಸಲು ವ್ಯವಸ್ಥಿತ ಯೋಜನೆ...

ಕರ್ನಾಟಕದಲ್ಲೇ ಕನ್ನಡಿಗರ ಮೇಲೆ ಇದೆಂಥಾ ದೌರ್ಜನ್ಯ..!

Chikkodi News: ಚಿಕ್ಕೋಡಿ: ಕನ್ನಡ ಧ್ವಜ ಅಳವಡಿಸಿದ್ದಕ್ಕೆ, ಕನ್ನಡಿಗ ಯುವಕನಿಗೆ ಕೆಲ ಮರಾಠಿ ಪುಂಡರು ಥಳಿಸಿದ್ದು, ಕರ್ನಾಟಕದಲ್ಲೇ ಕನ್ನಡಿಗನ ಮೇಲೆ ದೌರ್ಜನ್ಯ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ಶಿವಾಜಿ ಪುತ್ಥಳಿ ಬಳಿಯ ಅಳವಡಿಸಿದ್ದ ಕನ್ನಡ ಧ್ವಜ ತೆರುವು ಮಾಡುವ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಕೆಲ ಮರಾಠಾ...

ಸಂತ್ರಸ್ತ ಮಹಿಳೆಯ ಭೇಟಿಗೆ ಹೈಕೋರ್ಟ್ ನಿರ್ಭಂದ: ಆದರೂ ಭೇಟಿಯಾದ್ರಾ ಬಿಜೆಪಿಗರು..?

Political News: ಬೆಳಗಾವಿಯಲ್ಲಿ ಮಹಿಳೆಯರನ್ನು ವಿವಸ್ತ್ರವಾಗಿ ಥಳಿಸಿದ ಘಟನೆಗೆ ಸಂಬಂಧಿಸಿದಂತೆ, ಹೈಕೋರ್ಟ್ ಆದೇಶ ನೀಡಿದ್ದು, ಆ ಮಹಿಳೆಯರನ್ನು ಯಾರೂ ಭೇಟಿಯಾಗಬಾರದು ಎಂದು ಹೇಳಿದೆ. ಆದರೂ ಕೂಡ ಬಿಜೆಪಿ ನಾಯಕರು ಆ ಮಹಿಳೆಯರನ್ನು ಭೇಟಿ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ, ಟ್ವೀಟ್ ಮಾಡುವ ಮೂಲಕ, ಬಿಜೆಪಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಹೈಕೋರ್ಟ್ ನಿರ್ಬಂಧದ ಹೊರತಾಗಿಯೂ ದುರುಳರಿಂದ...

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಿಪಿಐ ಅಮಾನತು

Belagavi News: ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ಸ್ಥಳಕ್ಕೆ ಹೋಗಲು ತಡ ಮಾಡಿದ ಹಿನ್ನೆಲೆ ಕಾಕತಿ ಠಾಣೆಯ ಸಿಪಿಐ(CPI) ವಿಜಯ್ ಸಿನ್ನೂರ್ ಅವರನ್ನು ಅಮಾನತುಗೊಳಿಸಿ ಬೆಳಗಾವಿ ಪೊಲೀಸ್ ಆಯುಕ್ತ ಸಿದ್ರಾಮಪ್ಪ ಆದೇಶಿಸಿದ್ದಾರೆ. ಘಟನೆ ನಡೆದ ದಿನ ರಾತ್ರಿ ಮೂರು ಗಂಟೆಗೆ ಠಾಣೆಯ ಕಾನ್ಸ್‌ಟೇಬಲ್‌ ದೂರವಾಣಿ...

‘₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ’

Political News: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಸುವರ್ಣಸೌಧದಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ, ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಯಾವ ಸ್ಥಳದಲ್ಲಿ ಎಷ್ಟು ಕೋಟಿ ಹೂಡಿಕೆ ಮಾಡಲಾಗಿದೆ. ಮತ್ತು ಎಷ್ಟು ಜನರಿಗೆ...

ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ತಿಂಗಳಲ್ಲಿ ಖಾತಾ: ಉದ್ಯಮಿಗಳ ನಿಯೋಗಕ್ಕೆ ಎಂ.ಬಿ.ಪಾಟೀಲ್‌ ಭರವಸೆ

Political News: ಬೆಳಗಾವಿ: ಇಲ್ಲಿನ‌ ಹೊರವಲಯದಲ್ಲಿ ಇರುವ ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಇದುವರೆಗೂ ಖಾತಾ ಪಡೆಯದೆ ಇರುವ ಉದ್ಯಮಿಗಳು ಅರ್ಜಿ ಸಲ್ಲಿಸಿದರೆ, ಮುಂದಿನ 31 ದಿನಗಳಲ್ಲಿ ಖಾತಾ ಮಾಡಿಸಿ ಕೊಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಗುರುವಾರ ಇಲ್ಲಿನ ಸುವರ್ಣಸೌಧದ ಕಮಿಟಿ ರೂಮ್‌ನಲ್ಲಿ ಉತ್ತರ ಬೆಳಗಾವಿ ಕೈಗಾರಿಕಾ ಒಕ್ಕೂಟದ ಪ್ರತಿನಿಧಿಗಳ...

ನಾವೂ ಟೈಮಿಗೆ ಸರಿಯಾಗಿ ಬಂದಿದ್ದೀವಿ; ಸ್ಪೀಕರ್‌ ಜತೆ ಶಾಸಕರ ಜಗಳ!

Political News; ಬೆಳಗಾವಿ: ಯು.ಟಿ. ಖಾದರ್‌ ಅವರು ವಿಧಾನಸಭೆಯ ಸ್ಪೀಕರ್‌ ಆದ ಬಳಿಕ ಹೊಸ ಪದ್ಧತಿ ಶುರು ಮಾಡಿದ್ದು ಎಲ್ಲರಿಗೂ ಗೊತ್ತೇ ಇದೆ. ಅಧಿವೇಶನಕ್ಕೆ ಶಾಸಕರು ತಡವಾಗಿ ಬರುವುದನ್ನು ತಡೆಯಲು ಮೊದಲು ಬಂದವರಿಗೆ ಟೀ ಕಪ್‌ ಕೊಡುವುದು, ಹೆಸರು ಹೇಳುವುದು ಮೊದಲಾದ ಕ್ರಮಗಳಿಂದ ಸದನಕ್ಕೆ ಬೇಗ ಬರುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಹೇಗಿದೆ...

ಈ ಫಲಿತಾಂಶದಿಂದ ಕಾಂಗ್ರೆಸ್ ಶೋಕದಲ್ಲಿದೆ : ಆರ್. ಅಶೋಕ್

Political News: ಬೆಳಗಾವಿ : ಈ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ಶೋಕದಲ್ಲಿದೆ. ಇನ್ನೇನಿದ್ದರೂ ಮೋದಿ ಕಾಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಭಾರತ ವಿಶ್ವಗುರುವಾಗಿ ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಆರ್. ಅಶೊಕ್ ಗುಡುಗಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್...

ಪೃಥ್ವಿ ಸಿಂಗ್ ಬೋಗಸ್ ಎಂದ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನ ಬಂಧನಕ್ಕೆ ವಿಜಯೇಂದ್ರ ಆಗ್ರಹ

Political News: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಮೇಲೆ ಚಾಕು ಇರಿತ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಆಪ್ತರ ವಿರುದ್ಧ ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಬೆಳಗಾವಿ ಸುವರ್ಣಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, “ಪೃಥ್ವಿ ಸಿಂಗ್...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img