Thursday, July 23, 2026

Belagavi

ಬೆಳಗಾವಿಯಲ್ಲಿ ವರುಣನ ಆರ್ಭಟಕ್ಕೆ ವಾಹನ ಸವಾರರ ಪರದಾಟ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಬೆಳಗಾವಿ ಗೋವಾವೇಸ್ ವೃತ್ತದ ಹತ್ತಿರ ಅಂಗಡಿಗಳಿಗೆ ನೀರು ನುಗ್ಗಿ ಅವಾಂತರವಾಗಿದೆ. ಅರ್ಧಗಂಟೆ ಧಾರಾಕಾರ ಮಳೆ ಸುರಿದಿದ್ದು, ರಸ್ತೆ ಪೂರ್ತಿ ನೀರು ತುಂಬಿಕೊಂಡು, ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಬೆಳಗಾವಿಯ ವಿವಿಧೆಡೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಜನ ವಾಹನದಲ್ಲಿ ಸಂಚರಿಸಲು ಪರದಾಡಬೇಕಾಯಿತು. https://karnatakatv.net/three-stalwarts-of-hubli-to-delhi-minister-whose-shoulder-is-the-position/ https://karnatakatv.net/an-old-man-sitting-in-penance-on-the-road-when-it-rains/ https://karnatakatv.net/a-stalwart-of-the-faded-media-world/

ಬೆಳಗಾವಿ ಮಹಾನಗರ ಪಾಲಿಕೆಗೆ ಅಚಾನಕ್ ಆಗಿ ಭೇಟಿ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು

Belagavi News: ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಗೆ ಲೋಕಾಯುಕ್ತ ಅಧಿಕಾರಿಗಳು ಸರ್ಪೈಸ್ ವಿಸಿಟ್ ಕೊಟ್ಟಿದ್ದು, ಕಟ್ಟಡ ಪರವಾನಗಿ ವಿಭಾಗದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕರು ಭ್ರಷ್ಟಾಚಾರವಾಗುತ್ತಿದೆ ಎಂದು ದೂರು ನೀಡಿದ ಹಿನ್ನೆಲೆ, ಈ ರೀತಿ ಭೇಟಿ ನೀಡಿದ್ದು, ಪಾಲಿಕೆ ಕಚೇರಿಗಳಲ್ಲಿ ಸಾರ್ವಜನಿಕರ ಅರ್ಜಿ ವಿಳಂಬ ಆಗ್ತಿರುವ ಬಗ್ಗೆ ದೂರು ಬಂದಿವೆ ಎಂದು ಹೇಳಲಾಗಿದೆ. ಕಟ್ಟಡ ಪರವಾನಗಿ ವಿಭಾಗದಲ್ಲಿ ಎಸ್ಪಿ...

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಶೆಟ್ಟರ್ ರೆಡಿ. ಆದರೆ ಬೆಳಗಾವಿ ಟಿಕೆಟ್ ಕಗ್ಗಂಟು..

Belagavi News: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ.. ಶೆಟ್ಟರ್ ಬೆಳಗಾವಿ ಪ್ರವೇಶಕ್ಕೆ ಸ್ಥಳೀಯ ನಾಯಕರ ತೀವ್ರ ವಿರೋಧ.. ಟಿಕೆಟ್ ಗಾಗಿ ದೆಹಲಿಯಲ್ಲಿ ಬಿಡು ಬಿಟ್ಟಿರುವ ಶೆಟ್ಟರ್.. ಇದು ಹೈಕಮಾಂಡ್ ಕಗ್ಗಂಟಾಗಿದೆ.. ದೆಹಲಿಯಿಂದ ಶೆಟ್ಟರ್ ವಾಪಸಾಗಿದ್ದ್ರೆ, ಇತ್ತ ಬೆಳಗಾವಿ ಸ್ಥಳೀಯ ನಾಯಕರು ದೆಹಲಿಯತ್ತ ಪ್ರಯಾಣ ಮಾಡಲು...

ಬೆಳಗಾವಿಗೆ ಜಗದೀಶ್ ಶೆಟ್ಟರ್ ಹೆಸರೇ ಮುಂಚೂಣಿ ಇದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ..

Hubli News: ಹುಬ್ಬಳ್ಳಿ: ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಜಗದೀಶ ಶೆಟ್ಟರ್ ಅವರ ಹೆಸರೇ ಇನ್ನೂ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಬೆಳಗಾವಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ ಶೆಟ್ಟರ್ ಅವರ ಹೆಸರೇ ಇದೆ. ಅವರೂ ಅಲ್ಲಿ ಸ್ಪರ್ಧೆ ಮಾಡುವುದಾಗಿ ಒಪ್ಪಿದ್ದಾರೆ ಎಂದು ತಿಳಿಸಿದರು. ತಮಗೆ ಗೊತ್ತಿರುವ ಹಾಗೆ ಬಿಜೆಪಿ ಲೀಸ್ಟ್...

ಶೆಟ್ಟರ್ ಟಿಕೆಟ್ ತಪ್ಪಿಸಲು ಷಡ್ಯಂತ್ರ!?

Belagavi News: ಬೆಳಗಾವಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ಧಾರವಾಡ ಮತ್ತು ಹಾವೇರಿ ಎರಡೂ ಕ್ಷೇತ್ರಗಳೂ ಕೈ ತಪ್ಪಿದ ನಂತರ ಬೆಳಗಾವಿಯಿಂದ ಸ್ಪರ್ದಿಸುವಂತೆ ಪಕ್ಷದ ಪ್ರಮುಖರು ಸಲಹೆ ನೀಡಿದ ಬಳಿಕ ಶೆಟ್ಟರ್ ಬೆಳಗಾವಿಯಿಂದ ಸ್ಪರ್ಧಿಸಲು ಒಪ್ಪಿಕೊಂಡಿದ್ದು, ಇನ್ನೇನು ಅಧಿಕೃತ ಘೋಷಣೆಯಷ್ಟೇ ಬಾಕಿ ಇದ್ದು ಈ ಹಂತದಲ್ಲಿ ಅವರಿಗೆ ಟಿಕೆಟ್ ತಪ್ಪಿಸಲು ವ್ಯವಸ್ಥಿತ ಯೋಜನೆ...

ಕರ್ನಾಟಕದಲ್ಲೇ ಕನ್ನಡಿಗರ ಮೇಲೆ ಇದೆಂಥಾ ದೌರ್ಜನ್ಯ..!

Chikkodi News: ಚಿಕ್ಕೋಡಿ: ಕನ್ನಡ ಧ್ವಜ ಅಳವಡಿಸಿದ್ದಕ್ಕೆ, ಕನ್ನಡಿಗ ಯುವಕನಿಗೆ ಕೆಲ ಮರಾಠಿ ಪುಂಡರು ಥಳಿಸಿದ್ದು, ಕರ್ನಾಟಕದಲ್ಲೇ ಕನ್ನಡಿಗನ ಮೇಲೆ ದೌರ್ಜನ್ಯ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ಶಿವಾಜಿ ಪುತ್ಥಳಿ ಬಳಿಯ ಅಳವಡಿಸಿದ್ದ ಕನ್ನಡ ಧ್ವಜ ತೆರುವು ಮಾಡುವ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಕೆಲ ಮರಾಠಾ...

ಸಂತ್ರಸ್ತ ಮಹಿಳೆಯ ಭೇಟಿಗೆ ಹೈಕೋರ್ಟ್ ನಿರ್ಭಂದ: ಆದರೂ ಭೇಟಿಯಾದ್ರಾ ಬಿಜೆಪಿಗರು..?

Political News: ಬೆಳಗಾವಿಯಲ್ಲಿ ಮಹಿಳೆಯರನ್ನು ವಿವಸ್ತ್ರವಾಗಿ ಥಳಿಸಿದ ಘಟನೆಗೆ ಸಂಬಂಧಿಸಿದಂತೆ, ಹೈಕೋರ್ಟ್ ಆದೇಶ ನೀಡಿದ್ದು, ಆ ಮಹಿಳೆಯರನ್ನು ಯಾರೂ ಭೇಟಿಯಾಗಬಾರದು ಎಂದು ಹೇಳಿದೆ. ಆದರೂ ಕೂಡ ಬಿಜೆಪಿ ನಾಯಕರು ಆ ಮಹಿಳೆಯರನ್ನು ಭೇಟಿ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ, ಟ್ವೀಟ್ ಮಾಡುವ ಮೂಲಕ, ಬಿಜೆಪಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಹೈಕೋರ್ಟ್ ನಿರ್ಬಂಧದ ಹೊರತಾಗಿಯೂ ದುರುಳರಿಂದ...

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಿಪಿಐ ಅಮಾನತು

Belagavi News: ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ಸ್ಥಳಕ್ಕೆ ಹೋಗಲು ತಡ ಮಾಡಿದ ಹಿನ್ನೆಲೆ ಕಾಕತಿ ಠಾಣೆಯ ಸಿಪಿಐ(CPI) ವಿಜಯ್ ಸಿನ್ನೂರ್ ಅವರನ್ನು ಅಮಾನತುಗೊಳಿಸಿ ಬೆಳಗಾವಿ ಪೊಲೀಸ್ ಆಯುಕ್ತ ಸಿದ್ರಾಮಪ್ಪ ಆದೇಶಿಸಿದ್ದಾರೆ. ಘಟನೆ ನಡೆದ ದಿನ ರಾತ್ರಿ ಮೂರು ಗಂಟೆಗೆ ಠಾಣೆಯ ಕಾನ್ಸ್‌ಟೇಬಲ್‌ ದೂರವಾಣಿ...

‘₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ’

Political News: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಸುವರ್ಣಸೌಧದಲ್ಲಿ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ, ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಯಾವ ಸ್ಥಳದಲ್ಲಿ ಎಷ್ಟು ಕೋಟಿ ಹೂಡಿಕೆ ಮಾಡಲಾಗಿದೆ. ಮತ್ತು ಎಷ್ಟು ಜನರಿಗೆ...

ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ತಿಂಗಳಲ್ಲಿ ಖಾತಾ: ಉದ್ಯಮಿಗಳ ನಿಯೋಗಕ್ಕೆ ಎಂ.ಬಿ.ಪಾಟೀಲ್‌ ಭರವಸೆ

Political News: ಬೆಳಗಾವಿ: ಇಲ್ಲಿನ‌ ಹೊರವಲಯದಲ್ಲಿ ಇರುವ ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಇದುವರೆಗೂ ಖಾತಾ ಪಡೆಯದೆ ಇರುವ ಉದ್ಯಮಿಗಳು ಅರ್ಜಿ ಸಲ್ಲಿಸಿದರೆ, ಮುಂದಿನ 31 ದಿನಗಳಲ್ಲಿ ಖಾತಾ ಮಾಡಿಸಿ ಕೊಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಗುರುವಾರ ಇಲ್ಲಿನ ಸುವರ್ಣಸೌಧದ ಕಮಿಟಿ ರೂಮ್‌ನಲ್ಲಿ ಉತ್ತರ ಬೆಳಗಾವಿ ಕೈಗಾರಿಕಾ ಒಕ್ಕೂಟದ ಪ್ರತಿನಿಧಿಗಳ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img