Wednesday, July 22, 2026

BelagaviViolence

ವೈದ್ಯನ ಅಪಹರಣ – 25 ಜನರ ಗ್ಯಾಂಗ್ ದಾಳಿ!

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ, ವೈದ್ಯನನ್ನು ಅಪಹರಿಸಿ, ಇಬ್ಬರು ಮಕ್ಕಳ ತಂದೆಯನ್ನು ಕರುಣೆ ಇಲ್ಲದೆ ಹಲ್ಲೆ ಮಾಡಿರುವುದು ಇಡೀ ಜಿಲ್ಲೆಯಲ್ಲೇ ಬೇಸರ ಹುಟ್ಟಿಸಿದೆ. ಹಣಕಾಸಿನ ವಿವಾದವೇ ಈ ಅಮಾನವೀಯ ಕ್ರೌರ್ಯಕ್ಕೆ ಕಾರಣವೆಂದು ಶಂಕೆ ವ್ಯಕ್ತವಾಗುತ್ತಿದೆ. ಈ ವೇಳೆ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವೂ ಬಹಿರಂಗವಾಗಿದ್ದು, ಜನತೆ ಆಕ್ರೋಶದಲ್ಲಿದ್ದಾರೆ. ಜುಲೈ 10, ಮಧ್ಯಾಹ್ನ. ಅಥಣಿ ತಾಲೂಕಿನ ಸವದಿ ಗ್ರಾಮದ ಸರ್ಕಾರಿ...
- Advertisement -spot_img

Latest News

ಶ್ರಾವಣ ಮಾಸ ಏಕೆ ಇಷ್ಟೊಂದು ಶ್ರೇಷ್ಠ? ಈ ಪವಿತ್ರ ತಿಂಗಳಲ್ಲಿ ಸುಖ-ಸಮೃದ್ಧಿಗಾಗಿ ಏನು ಮಾಡಬೇಕು?

Spiritual: ಆಷಾಢ ಮುಗಿದ ಬಳಿಕ ಶ್ರಾವಣ ಶುರುವಾಗಲಿದೆ. ಶ್ರಾವಣ ಅಂದ್ರೆ ಹಬ್ಬಗಳ ಮಾಸ. ನಾಗಪಂಚಮಿ ಶುರುವಾಗಿ, ವರ ಮಹಾಲಕ್ಷ್ಮೀ ಹಬ್ಬ, ಕೃಷ್ಣಾಷ್ಟಮಿ ಹೀಗೆ ಎಲ್ಲ ಹಬ್ಬಗಳು...
- Advertisement -spot_img