Hubli dharawad: ಸಮಾಜದಲ್ಲಿ ಶಾಂತಿಮಂತ್ರದ ಮೂಲಕ ಅಹಿಂಸಾ ಸಿದ್ಧಾಂತವನ್ನು ಪ್ರತಿಪಾದಿಸುವ ಜೈನ ಮುನಿಯನ್ನು ಕೊಲೆ ಮಾಡಿರುವುದು ನಿಜಕ್ಕೂ ಖಂಡನೀಯವಾಗಿದೆ. ಹಣದ ವಿಷಯಕ್ಕೆ ಕೊಲೆ ಮಾಡಿರುವುದು ವಿಷಾದಕರ ಸಂಗತಿಯಾಗಿದ್ದು, ಜೈನ ಮುನಿಗಳಿಗೆ ರಕ್ಷಣೆಯೇ ಇಲ್ಲವಾಗಿದ್ದು, ನ್ಯಾಯ ಸಿಗುವವರೆಗೂ ಊಟ, ಉಪಹಾರ ಬಿಟ್ಟು ಅಮರಣ ಉಪವಾಸ ಮಾಡುವುದಾಗಿ ಅಚಾರ್ಯ ಗುಣಧರನಂದಿ ಮಹರಾಜರು ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...