Wednesday, March 11, 2026

#belavgam

Nandi parvatha: ಆಪ್ತನಿಂದಲೆ ಕೊಲೆಯಾದ ಜೈನ ಮುನಿ

ಬೆಳಗಾವಿ:ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದಲ್ಲಿ ವಾಸವಾಗಿದ್ದ ಜೈನ ಮುನಿಗಳಾದ ಕಾಮಕುಮಾರ ನಂದಿ ಮಹಾರಾಜರ ಜುಲೈ 6 ರಂದು ಆಶ್ರಮದಿಂದ  ಕಾಣೆಯಾಗಿದ್ದರು , ಘಟನೆ ಬಳಿಕ ಪೊಲೀಸ್ ಠಾಣೆಗೆ ದೂರನ್ನು ನೀಡಲಾಗಿತ್ತು. ನಂತರ ಕಾರ್ಯ ಶೋಧ ನಡೆಸಿದ ಪೊಲೀಸರು ಕೊಲೆಗಾರರನ್ನು ಕಂಡುಹಿಡಿದಿದ್ದಾರೆ. ಕೊಲೆಗಾರರನ್ನು ವಿಚಾರಣೆ ನಡೆಸಿದಾಗ ಪೊಲೀಸರಿಗೆ ನಿಜ ಬಾಯಿಬಿಟ್ಟಿದ್ದಾನೆ ಮೂಲತಃ ಖಟಕಬಾವಿ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img